Wednesday, December 3, 2025

lord shiva

Spiritual: ಶಿವ ದೇಹಕ್ಕೆ ಭಸ್ಮ ಲೇಪಿಸಿಕೊಳ್ಳಲು ಕಾರಣವೇನು..?

Spiritual: ದೇವರಲ್ಲಿ ಸರಳವಾಗಿರುವ ದೇವರು ಅಂದರೆ ಶಿವ. ಆತನೂ ಸರಳ, ಆತನಿಗೆ ಭಕ್ತಿ ಮಾಡುವ ರೀತಿಯೂ ಸರಳ. ನೀವು ಶಿವಲಿಂಗಕ್ಕೆ ನೀರು ಅರ್ಪಿಸಿದರೂ ಸಾಕು. ದೇವರು ನಿಮ್ಮ ಭಕ್ತಿಯನ್ನು ಅರ್ಪಿಸಿಕ``ಳ್ಳುತ್ತಾನೆ. ಅದೇ ರೀತಿ ಶಿವ ಕೂಡ ಹುಲಿಯಚರ್ಮ, ರುದ್ರಾಕ್ಷಿ, ಸರ್‌ಪ, ತ್ರಿಶೂಲ, ಭಸ್ಮ ಧಾರಣೆ ಮಾಡುತ್ತಾನೆ. ಹಾಗಾದ್ರೆ ಶಿವ ಭಸ್ಮ ಧಾರಣೆ ಮಾಡಲು ಕಾರಣವೇನು..? ಶಿವಭಕ್ತರಿಗೂ...

ಶಿವಲಿಂಗಕ್ಕೆ ಹಾಲು, ತುಪ್ಪ, ಮೊಸರು ಹಾಕಿ ಪಂಚಾಮೃತಾಭಿಷೇಕ ಮಾಡುವುದೇಕೆ ಗೊತ್ತಾ..?

Spiritual: ಕೆಲವು ಸಿನಿಮಾಗಳಲ್ಲಿ ಮತ್ತು ಕೆಲವು ಎಡಪಂಥಿಯರು ಹೇಳುವುದನ್ನು ನೀವು ಕೇಳಿದ್ದೀರಿ. ಶಿವಲಿಂಗಕ್ಕೆ ಸುಮ್ಮನೆ ಹಾಲು, ತುಪ್ಪ, ಹಣ್ಣು, ಬೆಣ್ಣೆ ಎಲ್ಲ ಅಭಿಷೇಕ ಮಾಡಿ ವೇಸ್ಟ್ ಮಾಡುವ ಬದಲು, ಅದನ್ನು ಬಡವರಿಗಾದರೂ ದಾನ ಮಾಡಬಾರದಾ ಅಂತಾ..? ಏಕೆಂದರೆ, ಹೀಗೆ ಮಾತನಾಡುವವರಿಗೆ ಶಿವಲಿಂಗಕ್ಕೆ ಅಥವಾ ಯಾವುದೇ ಕಲ್ಲಿನ ಮೂರ್ತಿಗೆ ಅಭಿಷೇಕ ಮಾಡುವುದು ಕಡ್ಡಾಯ ಅನ್ನುವ ವಿಷಯ...

Spiritual: ಈ 5 ಕೆಲಸಗಳನ್ನು ಮಾಡಿದ್ರೆ ಶಿವ ವಿಶೇಷ ವರವನ್ನು ಕೊಡುತ್ತಾನೆ!

Spiritual: ಇನ್ನು ಕೆಲವೋ ದಿನಗಳಲ್ಲಿ ಶಿವರಾತ್ರಿ ಬರುತ್ತಿದೆ. ನಾವು ವರ್ಷದ 364 ದಿನ ಹೇಗೆ ಕಳೆಯುತ್ತೇವೋ ಗೊತ್ತಿಲ್ಲ. ಆದರೆ ಅಷ್ಟು ದಿನಗಳಿಗೆ ಸಮವಾಗಿರುವ ಶಿವರಾತ್ರಿಯಂದು ಮಾತ್ರ ನಾವು ಶಿವನನ್ನು ನೆನೆದು, ಶಿವನಾಮಸ್ಮರಣೆ ಮಾಡಿದರೆ, ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಖ್ಯಾತ ಆಧ್ಯಾತ್ಮಿಕ ಚಿಂತಕರಾದ ಡಾ.ವಿಷ್ೞುದತ್ತ ಗುರೂಜಿ ಅವರು ಶಿವರಾತ್ರಿಯಂದು ನಾವು ಯಾವ...

ಈ ದೇವಸ್ಥಾನದ ಮೂರ್ತಿ, ಶಿವಲಿಂಗ ದಿನದಿಂದ ದಿನಕ್ಕೆ ದೊಡ್ಡದಾಗುತ್ತದೆ..

Spiritual: ಮಧ್ಯಪ್ರದೇಶದ ಖಜುರಾಹೋ ಎಂಬ ಪ್ರಸಿದ್ಧ ಸ್ಥಳದಲ್ಲಿ ಮತಂಗೇಶ್ವರ ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿರುವ ಶಿವಲಿಂಗ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಇನ್ನು 100 ವರ್ಷ ತುಂಬುವುದರೊಳಗೆ, ಆ ಶಿವಲಿಂಗ, ದೇವಸ್ಥಾನದ ಮೇಲ್ಛಾವಣಿ ಮೀರಿ ಬೆಳೆಯುವ ಸಾಧ್ಯತೆ ಇದೆ. ಪ್ರತೀ ಎರಡರಿಂದ ಮೂರು ವರ್ಷಕ್ಕೊಮ್ಮೆ ಈ ಶಿವಲಿಂಗ 1 ಇಂಚು ಬೆಳೆಯುತ್ತದೆ. ಸದ್ಯ ಈ ಶಿವಲಿಂಗ 8ರಿಂದ...

Spiritual: ದೇವಸ್ಥಾನದಲ್ಲಿ, ಪೂಜೆಯ ವೇಳೆ ಘಂಟೆ ಬಾರಿಸಲು ಕಾರಣವೇನು..?

Spiritual: ಮನೆಯಲ್ಲಿ ಪೂಜೆ ಮಾಡುವ ವೇಳೆ ಪ್ರತೀ ಹಿಂದೂವಿನ ಮನೆಯಲ್ಲಿ ಘಂಟೆ ನಾದ ಕೇಳುತ್ತದೆ. ಅಲ್ಲದೇ, ದೇವಸ್ಥಾನದಲ್ಲೂ ದೊಡ್ಡ ದೊಡ್ಡ ಘಂಟೆಗಳನ್ನು ತೂಗಿ ಹಾಕಿರುತ್ತಾರೆ. ಭಕ್ತರು ದೇವಸ್ಥಾನದೊಳಗೆ ಬರುವಾಗ, ಘಂಟೆ ಬಾರಿಸಿ, ಒಳಗೆ ಬರುತ್ತಾರೆ. ಅಲ್ಲದೇ ದೇವಸ್ಥಾನದಲ್ಲಿ ಪೂಜೆಯಾಗುವ ಸಮಯದಲ್ಲೂ ಘಂಟೆ ಬಾರಿಸಲಾಗುತ್ತದೆ. ಹಾಗಾದರೆ, ಘಂಟೆ ಬಾರಿಸುವ ಹಿಂದಿರುವ ವಿಷಯವಾದರೂ ಏನು ಅಂತಾ ತಿಳಿಯೋಣ...

Spiritual: ಶನಿದೇವ ಕಪ್ಪಗಿರಲು ಕಾರಣವೇನು..? ಅವನನ್ನು ಛಾಯಾ ಪುತ್ರ ಅಂತ ಏಕೆ ಕರೆಯುತ್ತಾರೆ..?

Spiritual: ಶನಿದೇವನೆಂದರೆ, ಎಲ್ಲರಿಗೂ ಭಯವೇ. ಏಕೆಂದರೆ, ಶನಿ ಹಿಡಿದರೆ, ಬರೀ ಕಷ್ಟವೇ ಬರುತ್ತದೆ ಅನ್ನೋದು ಹಲವರ ಮಾತು. ಆದರೆ, ನಾವು ಶನಿದೆಸೆಯಲ್ಲಿದ್ದಾಗ, ಶನಿಯನ್ನು ಭಕ್ತಿಯಿಂದ ಪ್ರಾರ್ಥಿಸಿದರೆ, ಪೂಜಿಸಿದರೆ, ಶನಿಯ ಕಾಟ ಕಡಿಮೆಯಾಗುತ್ತದೆ. ಇನ್ನು ಶನಿಯನ್ನು ಛಾಯಾ ಪುತ್ರ ಎಂದು ಕರೆಯುತ್ತಾರೆ. ಅಲ್ಲದೇ, ಶನಿಕಾಟವಿದ್ದಾಗ, ಅವನ ಮೇಲೆ ಶನಿ ಛಾಯೆ ಇದೆ ಎನ್ನುತ್ತಾರೆ. ಹಾಗಾದ್ರೆ ಶನಿಯನ್ನು...

Spiritual: ಸಾಡೇ ಸಾಥಿ ಬಂದಾಗ, ಬರೀ ನಷ್ಟವೇ ಆಗುತ್ತದೆ ಅನ್ನೋದು ಎಷ್ಟು ಸತ್ಯ..?

Spiritual: ಪ್ರತೀ ಮನುಷ್ಯನ ಜೀವನದಲ್ಲಿ ಸಪ್ತಮ ಶನಿ ಅನ್ನೋದು ಬಂದೇ ಬರುತ್ತದೆ. ಮನುಷ್ಯನಷ್ಟೇ ಏಕೆ..? ದೇವತೆಗಳು, ದೇವರುಗಳು ಕೂಡ ಶನಿಕಾಟಕ್ಕೆ ಒಳಗಾಗಿದ್ದಾರೆ. ಆದರೆ ಕೆಲವರು ಹೇಳುವ ಪ್ರಕಾರ, ಸಪ್ತಮಶನಿ ಅಂದರೆ ಸಾಡೇಸಾಥಿ ಕಾಟ ಶುರುವಾದರೆ, ಮನುಷ್ಯನ ಜೀವನದಲ್ಲಿ ಬರೀ ಕಷ್ಟವೇ ಬರುತ್ತದೆ ಎಂದು ಹೇಳುತ್ತಾರೆ. ಹಾಗಾದ್ರೆ ಇದು ಎಷ್ಟು ಸತ್ಯ ಅಂತ ತಿಳಿಯೋಣ ಬನ್ನಿ.. https://youtu.be/_ebSULV-4AE ಸಾಡೇಸಾಥಿಯನ್ನು...

Temple History: ಈ ದೇವಸ್ಥಾನದಲ್ಲಿ ಪತಿ ಪತ್ನಿ ಸೇರಿ ಪೂಜೆ ಸಲ್ಲಿಸುವಂತಿಲ್ಲ

Spiritual: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪತಿ-ಪತ್ನಿ ಇಬ್ಬರೂ ಸೇರಿ ಪೂಜೆ ಮಾಡಿದರೆ, ದೇವರ ದರ್ಶನ ಮಾಡಿದರೆ, ಪೂರ್ಣ ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಮದುವೆಯಾದರೂ ಪತಿ -ಪತ್ನಿ ಬೇರೆ ಬೇರೆಯಾಗಿ, ಅಥವಾ ಒಬ್ಬೊಬ್ಬರೇ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡಿದರೆ, ಅದರಿಂದೇನೂ ಪ್ರಯೋಜನವಿಲ್ಲವೆಂದು ನಂಬಿಕೆ ಇದೆ. ಆದರೆ ಇಲ್ಲೊಂದು ದೇವಸ್ಥಾನದಲ್ಲಿ ಪತಿ-ಪತ್ನಿ ಒಟ್ಟಿಗೆ...

Famous Temple: ಸರ್ಪದೋಷವಿದ್ದವರು ಮಂಗಳೂರಿನ ಈ ದೇವಸ್ಥಾನಕ್ಕೂ ಭೇಟಿ ಕೊಡಬಹುದು ನೋಡಿ: ಭಾಗ 2

Spiritual: ಇದರ ಮೊದಲ ಭಾಗದಲ್ಲಿ ನಾವು ನಿಮಗೆ ಕುಡುಪು ದೇವಸ್ಥಾನದ ಬಗ್ಗೆ ಹೇಳಿದ್ದೆವು. ಇದೀಗ, ಈ ದೇವಸ್ಥಾನದ ಸ್ಥಳ ಪುರಾಣವನ್ನು ತಿಳಿಯೋಣ. ಇದರ ಇತಿಹಾಸ ತಿಳಿಯುವುದಾದರೆ, ಕೇದಾರ ಎಂಬ ಬ್ರಾಹ್ಮಣ ವ್ಯಕ್ತಿಗೆ ಸಂತಾನವಿರುವುದಿಲ್ಲ. ಶೃಂಗಮುನಿ ಎಂಬುವವರು ಕೇದಾಾರರಿಗೆ ಸರಸ್ವತಿ ತೀರ್ಥದ ಬಳಿ ಹೋಗಿ, ದೇವರನ್ನು ಧ್ಯಾನಿಸಿ. ಆತ ನಿಮಗೆ ಸಂತಾನ ಭಾಗ್ಯ ನೀಡುತ್ತಾನೆಂದು ಹೇಳುತ್ತಾರೆ. https://youtu.be/C3tmQs7JiBs ಕೇದಾರರು ಭಕ್ತಿಯಿಂದ...

Horoscope: ಹಾಸಿಗೆ ಮೇಲೆ ಕುಳಿತು ಇಂಥ ಕೆಲಸಗಳನ್ನು ಮಾಡಬೇಡಿ

Spiritual: ಮನುಷ್ಯ ಅಂದ ಮೇಲೆ ಒಂದಲ್ಲ ಒಂದು ತಪ್ಪನ್ನು ಮಾಡುತ್ತಲೇ ಇರುತ್ತಾನೆ. ಸಾಯುವವರೆಗೂ ತಿದ್ದುಕೊಳ್ಳಬೇಕಾದ ತಪ್ಪು, ಮತ್ತು ಕಲಿಯಬೇಕಾದ ವಿಷಯ ಸಾಕಷ್ಟಿರುತ್ತದೆ. ಹಾಗಾಗಿ ಜೀವನ ಒಂದು ಪಾಠ ಅಂತಾ ಹೇಳುತ್ತಾರೆ. ಆದರೆ ನಾವು ಮಾಡುವ ತಪ್ಪಿನಿಂದ ಪಾಠ ಕಲಿಯದಿದ್ದರೆ, ಸಮಸ್ಯೆ ಕಟ್ಟಿಟ್ಟ ಬುತ್ತಿ. ಅದೇ ರೀತಿ ಹಿಂದೂ ಧರ್ಮದಲ್ಲಿ ಕೆಲ ತಪ್ಪುಗಳನ್ನು ಮಾಡಿದರೆ, ಅದು...
- Advertisement -spot_img

Latest News

ಬಿಡಿಎ ಮನೆಗಳನ್ನು ಖರೀದಿಸುವ ಆಸೆ ನಿಮಗಿದೆಯೇ..? ಹಾಗಾದ್ರೆ ನಿಮಗಿದೋ ಉತ್ತಮ ಅವಕಾಶ

Bengaluru News: ಬಿಡಿಎ ಮನೆಗಳನ್ನು ಖರೀದಿಸಬೇಕು ಎನ್ನುವವರಿಗೆ 1 ಸದಾವಕಾಶವಿದ್ದು, ಇದೇ ಡಿಸೆಂಬರ್ 6 ಮತ್ತು 7ಕ್ಕೆ ಬಿಡಿಎ ಫ್ಲಾಟ್ ಮೇಳ ನಡೆಯಲಿದೆ. ಈ ಮೇಳದಲ್ಲಿ ನೀವು...
- Advertisement -spot_img