Monday, June 8, 2026

lord shiva

ಉತ್ತಮ ಸಂತಾನ ಬೇಕು ಅಂತಾದಲ್ಲಿ ಗರ್ಭಿಣಿ ಏನು ಮಾಡಬೇಕು..? ಭಾಗ 1

ಯಾರಿಗೆ ತಾನೇ ತಮ್ಮ ಮಕ್ಕಳು ಬುದ್ಧಿವಂತರಾಗಲಿ, ಸಂಸ್ಕಾರಿಯಾಗಲಿ, ಶಕ್ತಿವಂತರು, ಆರೋಗ್ಯವಂತರಾಗಲಿ ಅಂತಾ ಆಸೆ ಇರೋದಿಲ್ಲಾ ಹೇಳಿ. ಆದ್ರೆ ಎಲ್ಲರಿಗೂ ಹೀಗೆ ಉತ್ತಮ ಮಮಗು ಸಿಗುವುದಿಲ್ಲ. ಕೆಲ ಮಕ್ಕಳು ಶಕ್ತಿ ವಂತರಾಗಿರುತ್ತಾರೆ. ಆದ್ರೆ ಚುರುಕಾಗಿರುವುದಿಲ್ಲ. ಇನ್ನು ಕೆಲವರು ಸಂಸ್ಕಾರಿಯಾಗಿರುತ್ತಾರೆ. ಆದ್ರೆ ಕಲಿಯುವುದರಲ್ಲಿ ಜಾಣರಿರುವುದಿಲ್ಲ. ಹಾಗಾಗಿ ನಿಮಗೆ ಎಲ್ಲ ಅತ್ಯುತ್ತಮ ಗುಣವಿರುವ ಮಗು ಬೇಕಂದ್ರೆ ಏನು ಮಾಡಬೇಕು...

ರಾಮಚರಿತ ಮಾನಸದ ಪ್ರಕಾರ ಈ 14 ಜನ ಬದುಕಿದ್ದು ಸತ್ತ ಹಾಗೆ.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ರಾಮಚರಿತ ಮಾನಸದ ಪ್ರಕಾರ ಯಾವ 7 ಜನ ಬದುಕಿದ್ದು ಸತ್ತ ಹಾಗೆ ಅಂತಾ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಉಳಿದ 7 ಜನರ ಬಗ್ಗೆ ಹೇಳಲಿದ್ದೇವೆ. ಎಂಟನೇಯವರು, ದೇವರನ್ನು ನಂಬದವ. ಕೆಲವರು ದೇವರನ್ನ ನಂಬುವುದಿಲ್ಲ. ಹಾಗಂತ ಅವರೆಲ್ಲ ಕೆಟ್ಟವರು ಅಂತಲ್ಲ. ಆದ್ರೆ ರಾಮ ಚರಿತ ಮಾನಸದ ಪ್ರಕಾರ, ನಾವು...

ರಾಮಚರಿತ ಮಾನಸದ ಪ್ರಕಾರ ಈ 14 ಜನ ಬದುಕಿದ್ದು ಸತ್ತ ಹಾಗೆ.. ಭಾಗ 1

ಮನುಷ್ಯನ ಜೀವನ ಅಂದ್ರೆ, ಅವನಿಂದ ನಾಲ್ಕು ಜನರಿಗೆ ಸಹಾಯವಾಗಬೇಕು. ಅವನ ಮನೆ ಜನ ಅವನಿಂದ ಖುಷಿಯಾಗಿರಬೇಕು. ಅವನ ಜೀವನ ಎಲ್ಲರಿಗೂ ಮಾದರಿಯಾಗಿರಬೇಕು. ಹೀಗೆ ಉತ್ತಮ ಗುಣವುಳ್ಳ ಮನುಷ್ಯ ಮಾತ್ರ, ಸಮಾಜದಲ್ಲಿ ಗೌರವ ಪಡೆಯುತ್ತಾನೆ. ಆದ್ರೆ ಇನ್ನು ಕೆಲ ಚಟವಿರುವ, ಗುಣವಿರುವ ಜನ ಎಂದಿಗೂ ಉತ್ತಮರಾಗಲು ಸಾಧ್ಯವಿಲ್ಲ. ಅಂಥವರೆಲ್ಲ ಬದುಕಿದ್ದೂ ಸತ್ತ ಹಾಗೆ. ಹಾಗಾದ್ರೆ ರಾಮಚರಿತ...

ಚಾಣಕ್ಯನ ಈ 5 ಮಾತನ್ನ ಜೀವನದಲ್ಲಿ ಅಳವಡಿಸಿಕೊಂಡರೆ, ನೆಮ್ಮದಿಯ ಜೀವನ ನಿಮ್ಮದಾಗುತ್ತದೆ..

ಬುದ್ಧಿವಂತ, ಚತುರ ಅಂತೆಲ್ಲ ಕರೆಯಲ್ಪಡುವ ಚಾಣಕ್ಯರು ಜೀವನಕ್ಕೆ ಬೇಕಾದ ಸಾರವನ್ನು ಹೇಳಿ ಹೋಗಿದ್ದಾರೆ. ಯಾರಾದರೂ ಬುದ್ಧಿ ಉಪಯೋಗಿಸಿ ಮಾತನಾಡಿದ್ರೆ, ಜಾಣತನ ತೋರಿಸಿದ್ರೆ, ಅವರನ್ನ ನೀನು ಚಾಣಕ್ಯ ಎಂದು ಹೊಗಳುತ್ತಾರೆ. ಯಾಕಂದ್ರೆ ಚಾಣಕ್ಯರು ತಮ್ಮ ಬುದ್ಧಿ ಉಪಯೋಗಿಸಿ, ಸಮಾಜದಲ್ಲಿ ಅತ್ಯುತ್ತಮ ಕೆಲಸವನ್ನು ಮಾಡಿದ್ದರು. ಲೋಕ್ಕಕೆ ಉತ್ತಮ ಸಂದೇಶವನ್ನು ಸಾರಿದ್ದರು. ತಮ್ಮ ಬಳಿ ಕೆಲಸ ಮಾಡುತ್ತಿದ್ದ ಸಾಮಾನ್ಯ...

ಸೀತಾಮಾತೆ ಲಕ್ಷ್ಮಣನನ್ನೇ ನುಂಗಿದ್ದಳಂತೆ.. ಯಾಕೆ ಗೊತ್ತಾ..?

ನೀವು ರಾಮಾಯಣದ ಹಲವು ಕಥೆಗಳನ್ನ ಕೇಳಿರ್ತೀರಿ. ಆದ್ರೆ ಸಂಪೂರ್ಣ ರಾಮಾಯಣದಲ್ಲಿ ಬರುವ ಇನ್ನೂ ಹಲವು ಕಥೆಗಳ ಬಗ್ಗೆ ಹಲವರು ಕೇಳಿರುವುದಿಲ್ಲ. ಅಂಥ ಕಥೆಗಳಲ್ಲಿ ಸೀತಾಮಾತೆ ಲಕ್ಷ್ಮಣನನ್ನೇ ನುಂಗಿದ ಕಥೆಯೂ ಇದೆ. ಹಾಗಾದ್ರೆ ಸೀತೆ ಯಾಕೆ ಲಕ್ಷ್ಮಣನನ್ನು ನುಂಗಿದ್ದಳು..? ಆಮೇಲೇನಾಯಿತು ಅನ್ನು ಬಗ್ಗೆ ತಿಳಿಯೋಣ ಬನ್ನಿ.. ಶ್ರೀರಾಮ, ಸೀತಾಮಾತೆ, ಲಕ್ಷ್ಮಣ ಸೇರಿ ವನವಾಸಕ್ಕೆ ಹೋದಾಗ, ಅವರೊಂದಿಗೆ ಹನುಮಂತನೂ...

ಶ್ರೀರಾಮ 14 ವರ್ಷ ವನವಾಸಕ್ಕೆ ಹೋಗಲು ಕಾರಣವೇನು..?

ರಾಮಾಯಣದಲ್ಲಿ ಬರುವ ಪ್ರಮುಖ, ಅತೀ ಮುಖ್ಯ ಪಾತ್ರಧಾರಿಯಾಗಿರುವ ಶ್ರೀರಾಮನ ಬಗ್ಗೆ ಹಲವರು ಓದಿರುತ್ತೀರಿ. ಆದ್ರೆ ಶ್ರೀರಾಮ 14 ವರ್ಷವೇ ಯಾಕೆ ವನವಾಸಕ್ಕೆ ಹೋದ ಅನ್ನೋ ಬಗ್ಗೆ ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. https://karnatakatv.net/do-not-make-these-5-mistakes-in-life/ ಶ್ರೀರಾಮ ಕಾಡಿಗೆ ಹೋಗಲು ಕೈಕೆ ಕಾರಣ ಅನ್ನೋದು ಎಲ್ಲರಿಗೂ ಗೊತ್ತು. ಶ್ರೀರಾಮ ಇಲ್ಲೇ ಇದ್ದರೆ,...

ಜೀವನದಲ್ಲಿ ಅಪ್ಪಿ ತಪ್ಪಿಯೂ ಈ 5 ತಪ್ಪುಗಳನ್ನು ಮಾಡಬೇಡಿ..

ಮನುಷ್ಯ ಅಂದ ಮೇಲೆ ತಪ್ಪು ಮಾಡೋದು ಸಹಜ. ಹಾಗೆ ತಪ್ಪು ಮಾಡಿದಾಗ, ಅದನ್ನು ತಿದ್ದಿಕೊಂಡು ಹೋಗೋದು ಮನುಷ್ಯನ ಉತ್ತಮ ಗುಣ. ಒಂದು ಜೀವನ ಸುಂದರವಾಗಿ ರೂಪುಗೊಳ್ಳಬೇಕು ಎಂದಲ್ಲಿ, ನಾವು ಮಾಡಿದ ತಪ್ಪನ್ನು ತಿದ್ದಿಕೊಂಡು ಹೋಗಬೇಕು. ಆದ್ರೆ ಕೆಲ ತಪ್ಪುಗಳನ್ನು ಅಪ್ಪಿ ತಪ್ಪಿಯೂ ಮಾಡಬಾರದಂತೆ. ಹಾಗಾದ್ರೆ ಎಂಥ 5 ತಪ್ಪುಗಳನ್ನು ನಾವು ಮಾಡಬಾರದು ಅಂತಾ ತಿಳಿಯೋಣ...

ಬೆಳಗ್ಗಿನ ಈ 5 ಅಭ್ಯಾಸಗಳು ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ನಾವು ಜೀವನದಲ್ಲಿ ಯಶಸ್ಸು ಗಳಿಸಬೇಕು. ಪ್ರಸಿದ್ಧರಾಗಬೇಕು ಅಂದ್ರೆ ಕಲ ಅಭ್ಯಾಸಗಳನ್ನು ರೂಢಿಸಿಕೊಂಡಿರಬೇಕು. ಶಿಸ್ತು ಅನ್ನೋದು ನಮ್ಮ ಜೀವನದಲ್ಲಿದ್ರೆ, ನಾವು ಅಂದುಕೊಂಡಿದ್ದನ್ನ ಸಾಧಿಸಬಹುದು. ಹಾಗಾಗಿ ಇಂದು ನಾವು ಬೆಳಿಗ್ಗೆ ಯಾವ 5 ಅಭ್ಯಾಸಗಳನ್ನು ರೂಢಿಸಿಕೊಂಡರೆ, ಒಳ್ಳೆಯದು ಅಂತಾ ತಿಳಿಯೋಣ. ಮೊದಲನೇಯ ಅಭ್ಯಾಸ, ಸೂರ್ಯನ ಬೆಳಕು ಮೂಡುತ್ತಲೇ ಏಳುವುದು. ನಾವು ಬೆಳಿಗ್ಗೆ ಬೇಗ ಎದ್ದು, ನಮ್ಮ ಜೀವನ ಇಷ್ಟು...

ಎಂಥ ಕಷ್ಟ ಬಂದರೂ ಈ ಎರಡು ಮಾತನ್ನ ನೆನಪಿನಲ್ಲಿಡಿ..

ಕಷ್ಟ ಹೇಳಿ ಕೇಳಿ ಬರುವುದಿಲ್ಲ. ಯಾಕಂದ್ರೆ ಸಮಯ ಒಂದೇ ಇರುವುದಿಲ್ಲ. ಅಚಾನಕ್ಕಾಗಿ ಹೇಗೆ ಲಕ್ ಖುಲಾಯಿಸುತ್ತದೆಯೋ, ಅದೇ ರೀತಿ, ಸಡನ್‌ ಆಗಿ ಕಷ್ಟವೂ ಬರುತ್ತದೆ. ಎಷ್ಟೇ ಶ್ರೀಮಂತನಾಗಿದ್ದರೂ, ಎಷ್ಟೇ ಶಕ್ತಿಶಾಲಿ ವ್ಯಕ್ತಿ ಇದ್ದರೂ, ಪ್ರತಿಯೊಬ್ಬರಿಗೂ ಕಷ್ಟ ಬಂದೇ ಬರುತ್ತದೆ. ಹಾಗಾಗಿ ಕಷ್ಟ ಬಂದಾಗ ಯಾವ ಮಾತನ್ನು ನೆನಪಿಡಬೇಕು ಅನ್ನೋದನ್ನ ಕಥೆಯ ಮೂಲಕ ಕೇಳೋಣ ಬನ್ನಿ.. ಒಂದೂರಲ್ಲಿ...

ದಾನಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲಾ ಅನ್ನೋದು ಇದಕ್ಕೆ ನೋಡಿ.. ಭಾಗ 2

ಈ ಹಿಂದಿನ ಭಾಗದಲ್ಲಿ ನಾವು ನಿಮಗೆ ಜುಗ್ಗನಾದ ಜಗ್ಗಪ್ಪ, ಸಹೋದರನ ಮನೆಯಲ್ಲಿ ಮಾಡಿದ ಭಕ್ಷ್ಯ ಭೋಜನ ಕಂಡು ಆಸೆ ಪಟ್ಟಿದ್ದರ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ ಏನಾಯಿತು ಅನ್ನೋ ಬಗ್ಗೆ ಕಥೆ ಹೇಳಲಿದ್ದೇವೆ. ಒಂದೆರಡು ವಾರ ಬಗ್ಗೆಯೇ ಯೋಚನೆ ಮಾಡಿ ಮಾಡಿ, ಅವನು ಸೊರಗಲು ಶುರುವಾಗುತ್ತಾನೆ. ಒಮ್ಮೆ ಅವನು ಅನಾರೋಗ್ಯಕ್ಕೀಡಾಗುತ್ತಾನೆ. ಆವಾಗ ಅವನ...
- Advertisement -spot_img

Latest News

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...
- Advertisement -spot_img