Monday, June 8, 2026

lord shiva

ಲಕ್ಷ್ಮೀ ಸದಾ ನಿಮ್ಮ ಮನೆಯಲ್ಲಿರಬೇಕು ಅಂದ್ರೆ ನೀವು ಈ ಕೆಲಸವನ್ನು ಮಾಡಬೇಕು..

ಚಾಣಕ್ಯರು ಮನುಷ್ಯ ಯಾವ ರೀತಿ ಬದುಕಿದರೆ,  ನೆಮ್ಮದಿಯಾಗಿ, ಖುಷಿಯಾಗಿರಬಹುದು ಎಂದು ಹೇಳಿದ್ದಾರೆ. ಅದೇ ರೀತಿ ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಬೇಕು ಅಂದ್ರೆ, ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮೀ ನೆಲೆಸಿರಬೇಕು ಅಂದ್ರೆ ಏನು ಮಾಡಬೇಕು ಅಂತಲೂ ಹೇಳಿದ್ದಾರೆ. ಹಾಗಾಗಿ ನಾವಿಂದು ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ...

ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ ಜೀವನವೇ ಹಾಳಾಗುತ್ತದೆ..

ಪ್ರತೀ ಮನುಷ್ಯನ ಜೀವನದಲ್ಲಿ ಒಬ್ಬರಲ್ಲ ಒಬ್ಬರು ಬಂದೇ ಬರುತ್ತಾರೆ. ಕೆಲವರು ಕೊನೆವರೆಗೂ ಒಟ್ಟಿಗೆ ಇದ್ದು, ಉತ್ತಮ ಜೀವನ ನಡೆಸುತ್ತಾರೆ. ಇನ್ನು ಕೆಲವರು ಅರ್ಧಕ್ಕೆ ಬಿಟ್ಟು ಹೋಗುತ್ತಾರೆ. ಇನ್ನು ಕೆಲವರು ಜೊತೆಗೆ ಇದ್ದು, ಜೀವನದ ನೆಮ್ಮದಿಯನ್ನೇ ಹಾಳು ಮಾಡುತ್ತಾರೆ. ಹಾಗಾಗಿ ನಿಮ್ಮ ಜೀವನದಲ್ಲಿ ಬರುವ ಜನರ ಬಗ್ಗೆ ಮೊದಲೇ ತಿಳಿದುಕೊಳ್ಳಿ. ನಂತರ ಅವರೊಂದಿಗೆ ಇರಬೇಕೋ ಬೇಡವೋ...

ಇದು ಗರುಡ ಪುರಾಣದಲ್ಲಿ ಬರುವ 7 ಕಹಿ ಸತ್ಯಗಳು- ಭಾಗ2

ಕಳೆದ ಭಾಗದಲ್ಲಿ ನಾವು ಗರುಡ ಪುರಾಣದಲ್ಲಿ ಹೇಳಲಾಗಿರುವ 4 ಕಹಿ ಸತ್ಯಗಳ ಬಗ್ಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಕಹಿ ಸತ್ಯಗಳ ಬಗ್ಗೆ ಹೇಳಲಿದ್ದೇವೆ.. ಈ ಖುಷಿಯನ್ನು ಕಂಡುಕೊಳ್ಳಲು ಪ್ರಯತ್ನಿಸಿ.. ನಿಮ್ಮ ಜೀವನ ಉತ್ತಮವಾಗಿರುತ್ತದೆ.. ಐದನೇಯ ಸತ್ಯ ಲಿಮಿಟಿನಲ್ಲಿ ಊಟ ಮಾಡದಿದ್ದಲ್ಲಿ, ಆಯುಷ್ಯ ಕಡಿಮೆಯಾಗುತ್ತದೆ. ಹಿಂದಿನ ಕಾಲದಲ್ಲಿ ಹೊಟೇಲ್‌ಗಳ ಸಂಖ್ಯೆ ಕಡಿಮೆ ಇತ್ತು. ಅಲ್ಲದೇ,...

ಇದು ಗರುಡ ಪುರಾಣದಲ್ಲಿ ಬರುವ 7 ಕಹಿ ಸತ್ಯಗಳು- ಭಾಗ1

ಗರುಡ ಪುರಾಣದಲ್ಲಿ ನರಕದಲ್ಲಿ ಯಾವ ರೀತಿಯ ಶಿಕ್ಷೆ ಕೊಡುತ್ತಾರೆ ಅನ್ನೋದರ ಜೊತೆಗೆ, ಜೀವನದಲ್ಲಿ ಯಾವ ಪಾಪಗಳನ್ನು ಮಾಡಬಾರದು. ಮತ್ತು ಯಾವ ಪುಣ್ಯ ಕಾರ್ಯಗಳನ್ನು ಮಾಡಬೇಕು ಅನ್ನೋ ಬಗ್ಗೆ ಹೇಳಲಾಗಿದೆ. ಅಲ್ಲದೇ, ಜೀವನದ ಕಡು ಸತ್ಯಗಳ ಬಗ್ಗೆಯೂ ಹೇಳಲಾಗಿದೆ. ಹಾಗಾಗಿ ನಾವಿಂದು ಮೊದಲ ಭಾಗದಲ್ಲಿ 4 ಕಟು ಸತ್ಯಗಳ ಬಗ್ಗೆ ಹೇಳಲಿದ್ದೇವೆ.. ಮೊದಲನೇಯ ಸತ್ಯ ತಾಳ್ಮೆ ಇಲ್ಲದವನು...

ಈ ಒಂದು ಗುಣವಿಲ್ಲದಿದ್ದಲ್ಲಿ ನೀವು ಬದುಕಿದ್ದೂ ಪ್ರಯೋಜನವಿಲ್ಲ..

ಮನುಷ್ಯನಲ್ಲಿ ಹಲವಾರು ಗುಣವನ್ನು ನಾವು ಕಾಣಬಹುದು. ಕೆಲವರಿಗೆ ನಗು ನಗುತ್ತಲಿರುವ ಗುಣವಿರುತ್ತದೆ. ಕೆಲವರದ್ದು ಸಿಡುಕು ಸ್ವಭಾವ. ಇನ್ನು ಕೆಲವರಿಗೆ ಕೊಂಕು ಮಾತನಾಡುವ ಗುಣ, ಇನ್ನು ಕೆಲವರು ಸಿಹಿಜೇನಿನ ನುಡಿ. ಹೀಗೆ ಹಲವಾರು ಗಣಗಳನ್ನು ನಾವು ಮನುಷ್ಯನಲ್ಲಿ ಕಾಣಬಹುದು. ಆದ್ರೆ ಚಾಣಕ್ಯರ ಪ್ರಕಾರ, ನಮ್ಮಲ್ಲಿ ಎಷ್ಟೇ ಗುಣವಿರಲಿ, ಎಂಥದ್ದೇ ಗುಣವಿರಲಿ. ನಾವು ಆ ಒಂದು ಗುಣವಿಲ್ಲದವರಾಗಿದ್ದರೆ,...

ಈ ಖುಷಿಯನ್ನು ಕಂಡುಕೊಳ್ಳಲು ಪ್ರಯತ್ನಿಸಿ.. ನಿಮ್ಮ ಜೀವನ ಉತ್ತಮವಾಗಿರುತ್ತದೆ..

ಮನುಷ್ಯ ದುಡಿಯೋದೇ, ದುಡ್ಡು, ನೆಮ್ಮದಿ, ಖುಷಿಯ ಜೀವನಕ್ಕಾಗಿ. ಆದ್ರೆ ಕೆಲವರಿಗೆ ದುಡ್ಡಿದ್ದರೆ ನೆಮ್ಮದಿಯಿರೋದಿಲ್ಲಾ, ಇನ್ನು ಕೆಲವರಿಗೆ ಇರುವ ಕಡಿಮೆ ಹಣದಲ್ಲಿಯೇ ಖುಷಿಯಾಗಿರುತ್ತಾರೆ. ಆದ್ರೆ ಜೀವನದಲ್ಲಿ ನಾವು ಕೆಲ ಖುಷಿಯನ್ನು ಕಂಡುಕೊಂಡಾಗ ಮಾತ್ರ ನಾವು ನೆಮ್ಮದಿಯಿಂದಿರಲು ಸಾಧ್ಯ. ಹಾಗಾದ್ರೆ ನಾವು ಯಾವ ಖುಷಿಯನ್ನು ಕಂಡುಕೊಳ್ಳಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ಖುಷಿ ಉತ್ತಮವಾಗಿ...

ಇಂಥ ಆಲೋಚನೆಗಳನ್ನ ಮಾಡೋದನ್ನ ಇಂದೇ ಬಿಟ್ಟುಬಿಡಿ..

ಯಾವ ಮನುಷ್ಯನಿಗೆ ತಾನೇ ನೆಮ್ಮದಿ, ಸುಖ, ಶಾಂತಿ, ಆರ್ಥಿಕ ಲಾಭ ಬೇಡ ಹೇಳಿ.. ಪ್ರತಿಯೊಬ್ಬ ಮನುಷ್ಯನು ದುಡಿಯುವುದು ಇದೇ ಕಾರಣಕ್ಕೆ. ಆದ್ರೆ ನಾವು ಮಾಡುವ ಕೆಲ ವಿಚಾರಗಳೇ ನಮ್ಮ ಆರ್ಥಿಕ ಪರಿಸ್ಥಿತಿ ಹಾಳಾಗಲು, ನೆಮ್ಮದಿ ಹಾಳಾಗಲು ಕಾರಣ ಅಂತಾ ಹೇಳಿದ್ದಾರೆ ಚಾಣಕ್ಯರು. ಹಾಗಾದ್ರೆ ಯಾವುದು ಅಂಥ ಆಲೋಚನೆ ಅಂತಾ ತಿಳಿಯೋಣ ಬನ್ನಿ.. ಒಬ್ಬರಿಗೆ ಗೌರವ ಕೊಡಬಾರದು...

ಕನಸಿನಲ್ಲಿ ಗೋವು ಕಾಣಿಸುವುದು ಶುಭವೋ ..? ಅಶುಭವೋ..?

ನಿದ್ದೆ ನಮಗೆ ಬೇಕಾದಾಗ ಮಾಡಿದ್ರೂ ಕನಸು ಮಾತ್ರ ನಮಗೆ ಬೇಕಾದ ಹಾಗೆ ಬೀಳೋದಿಲ್ಲಾ. ಅದರಲ್ಲೂ ಕೆಲವೊಂದು ಕನಸು, ನಮ್ಮ ಜೀವನದಲ್ಲಿ ನಡೆಯಬಹುದಾದ ಘಟನೆ ಬಗ್ಗೆ ಸೂಚನೆ ನೀಡುತ್ತದೆ. ಅದೇ ರೀತಿ ಕನಸ್ಸಿನಲ್ಲಿ ಗೋವು ಬಂದು ಕೆಲವು ಸೂಚನೆ ನೀಡುತ್ತದೆ. ಹಾಗಾಗಿ ಇಂದು ನಾವು ಗೋವು ಕನಸ್ಸಿನಲ್ಲಿ ಬಂದರೆ, ಶುಭವೋ, ಅಶುಭವೋ ಅನ್ನೋ ಬಗ್ಗೆ ತಿಳಿಯೋಣ...

ಸೂರ್ಯಾಸ್ತದ ಬಳಿಕ ಈ 4 ವಸ್ತುವನ್ನು ಎಂದಿಗೂ ದಾನ ಮಾಡಬೇಡಿ..

ಕೆಲವರು ಹಿರಿಯರು ನಡೆಸಿಕೊಂಡು ಬಂದ ಪದ್ಧತಿ, ನಂಬಿಕೆಗಳನ್ನ ನಂಬುತ್ತಾರೆ. ಇನ್ನು ಕೆಲವರು ಅದನ್ನ ನಂಬೋದಿಲ್ಲಾ. ಆದ್ರೆ ಕೆಲವು ಅನುಭವಗಳೇ ಅಂಥ ನಂಬಿಕೆಯನ್ನು ನಂಬುವಂತೆ ಮಾಡುತ್ತದೆ. ಹಾಗಾಗಿಯೇ ಅನುಭವದಿಂದಲೇ ಜೀವನ ಪಾಠ ಕಲಿಯುವುದು ಅಂತಾ ಹೇಳೋದು. ಇಂದು ನಾವು ಯಾವ 4 ವಸ್ತುವನ್ನು ಸೂರ್ಯಾಸ್ತದ ಬಳಿಕ ದಾನ ಮಾಡಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ.. ಮೊದಲನೇಯ ವಸ್ತು, ದುಡ್ಡು....

ವ್ಯಕ್ತಿಯ ಶವ ಸಂಸ್ಕಾರವಾದ ಬಳಿಕ ಈ ಕೆಲಸವನ್ನು ಖಂಡಿತ ಮಾಡಿ..

ಸನಾತನ ಧರ್ಮದಲ್ಲಿ ಹುಟ್ಟಿದಾಗಿನಿಂದ ಹಿಡಿದು ಸಾವಿನವರೆಗೂ ಮಾಡಬೇಕಾದ ಹಲವು ಪದ್ಧತಿಗಳಿದೆ. ಆ ಪದ್ಧತಿಗಳನ್ನ ನಿಭಾಯಿಸಿದ್ದಲ್ಲಿ ಮಾತ್ರ, ಮನುಷ್ಯನಿಗೆ ಮುಕ್ತಿ ಸಿಕ್ಕು, ಅವನು ಮುಂದಿನ ಜನ್ಮದಲ್ಲಿ ಉತ್ತಮ ಯೋನಿಯಲ್ಲಿ ಜನ್ಮ ಪಡೆಯುತ್ತಾನೆ. ಹಾಗಾಗಿ ನಾವಿಂದು ವ್ಯಕ್ತಿಯ ಶವ ಸಂಸ್ಕಾರದ ಬಳಿಕ ಯಾವ ಕೆಲಸವನ್ನು ಮಾಡಲೇಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ.. ಹಿಂದೂ ಧರ್ಮದಲ್ಲಿ ಓರ್ವ ವ್ಯಕ್ತಿ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img