Friday, July 11, 2025

lord Shree Krishna

ನಿಮ್ಮಲ್ಲಿರುವ ಈ 3 ಗುಣಗಳನ್ನು ಬಿಟ್ಟುಬಿಡಿ, ಇಲ್ಲದಿದ್ದಲ್ಲಿ ನೀವೆಂದೂ ಉದ್ಧಾರವಾಗುವುದಿಲ್ಲ..

Spiritual: ಮನುಷ್ಯನಲ್ಲಿರುವ ಕೆಲ ಗುಣಗಳು, ಅವನನ್ನು ಉದ್ಧಾರವಾಗಲು ಬಿಡುವುದಿಲ್ಲ. ಈ ಬಗ್ಗೆ ಭಗವದ್ಗೀತೆಯಲ್ಲಿ ಹೇಳಲಾಗಿದೆ. ಭಗವದ್ಗೀತೆಯ ಪ್ರಕಾರ, ಮನುಷ್ಯನಲ್ಲಿರುವ 3 ಗುಣಗಳೇ ಅವನ ಅವನತಿಗೆ ಕಾರಣವಾಗುತ್ತದೆ. ಹಾಗಾದ್ರೆ ಆ ಕಾರಣಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ದುರಾಸೆ. ಮನುಷ್ಯನಿಗೆ ಆಸೆ ಇರಬೇಕು ಅನ್ನುವುದು ನಿಜ. ಆದರೆ ದುರಾಸೆ ಇರಬಾರದು. ಮನುಷ್ಯನಿಗಿರುವ ದುರಾಸೆಯೇ, ಅವನ ಜೀವನ ಹಾಳು...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img