Thursday, July 30, 2026

Lord Shree ram

ಬಾಬ್ರಿ ಮಸೀದಿ ಧ್ವಂಸದ ಬ್ಯಾನರ್ ತೆರವುಗೊಳಿಸಿದ ಪೊಲೀಸರ ವಿರುದ್ಧ ಹಿಂದೂಪರ ಸಂಘಟನೆ ಆಕ್ರೋಶ

Hubballi News: ಹುಬ್ಬಳ್ಳಿ: ಶ್ರೀರಾಮ ಪ್ರತಿಷ್ಠಾಪನೆ ಹೊತ್ತಿನಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮತ್ತು ಪೊಲೀಸ್ ಇಲಾಖೆಯಿಂದ ಮತ್ತೊಂದು ಯಡವಟ್ಟು ನಡೆದಿದೆ. ಹುಬ್ಬಳ್ಳಿ ನಗರದ ಹಳೇ ದುರ್ಗದ ಬೈಲ್ ಸರ್ಕಲ್, ವಿದ್ಯಾನಗರ, ಮರಾಠಗಲ್ಲಿ ಸೇರಿದಂತೆ ವಿವಿಧೆಡೆ ಬಾಬ್ರಿ ಮಸೀದಿ ಧ್ವಂಸದ ಬ್ಯಾನರ್ ಹಾಕಲಾಗಿತ್ತು. ಇದರಲ್ಲಿ ಮಾಜಿ ಶಾಸಕ ಅಶೋಕ್ ಕಾಟವೇ ಬಾಬ್ರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದ...
- Advertisement -spot_img

Latest News

ದೇಶದ 55 ಕೋಟಿ ಜನರನ್ನು ‘ಮೂರ್ಖರು’ ಎಂದ ನಾಯಕನ ನೈತಿಕತೆ ಏನು?: ರಾಹುಲ್ ವಿರುದ್ಧ ವಿಜಯೇಂದ್ರ ಕಿಡಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್‌ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು....
- Advertisement -spot_img