Monday, August 3, 2026

Lord Shriram

ಮೈಸೂರು ರೈಲ್ವೆ ನಿಲ್ದಾಣದಿಂದ ಶ್ರೀ ರಾಮ ಭಕ್ತರ ಬೀಳ್ಕೊಡುಗೆ

Bengaluru News: ಬೆಂಗಳೂರು: ಮೈಸೂರು ರೈಲ್ವೆ ನಿಲ್ದಾಣದಿಂದ ಇಂದು ವಿಶೇಷ ರೈಲಿನಲ್ಲಿ ಅಯೋಧ್ಯೆಗೆ ಹೊರಟ ಶ್ರೀ ರಾಮ ಭಕ್ತರನ್ನು ಬೀಳ್ಕೊಡಲಾಯಿತು. ಈ ವಿಶೇಷ ರೈಲಿಗೆ ರಾಮಲಲಾ ಮೂರ್ತಿಯ ಶಿಲ್ಪಿ ಅರುಣ್ ಯೋಗಿರಾಜ್ ರವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರ...

ಅಯೋಧ್ಯೆ ಗರ್ಭಗುಡಿಯಲ್ಲಿ ಆಸೀನನಾದ ರಾಮಲಲ್ಲಾ: ಪಟ ವೈರಲ್

National News: ಅಯೋಧ್ಯೆ ರಾಮಮಂದೀರಕ್ಕೆ ನಿನ್ನೆಯಷ್ಟೇ ರಾಮಲಲ್ಲಾನನ್ನು ತಂದು ಪ್ರತಿಷ್ಠಾಪನೆ ಮಾಡಲಾಯಿತು. ಇಂದು ಬಾಲರಾಮನ ಮೂರ್ತಿಯ ಫೋಟೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹವನ್ನು ನಿನ್ನೆಯಷ್ಟೇ ಬಿಗಿಭದ್ರತೆಯ ಮೂಲಕ, ಕ್ರೇನ್‌ನಲ್ಲಿ ಗರ್ಭಗುಡಿಗೆ ತಂದಿಡಲಾಗಿದೆ. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಪ್ಪು ಶಿಲೆಯ ಮೂರ್ತಿಗೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img