Spiritual: ನಾವು ಧರಿಸುವ ಬಟ್ಟೆಗಳು ಸದಾ ಚೆಂದವಾಗಿ, ಸ್ವಚ್ಛವಾಗಿ ಇರಬೇಕು. ಇದು ಬರೀ ಫ್ಯಾಶನ್ಗಷ್ಟೇ ಬಟ್ಟೆ ಧರಿಸುವುದಲ್ಲ. ಬದಲಾಗಿ, ನಾವು ಧರಿಸುವ ಬಟ್ಟೆಗಳು ನಮ್ಮ ಅದೃಷ್ಟವನ್ನು ಬದಲಾಯಿಸುತ್ತದೆ. ಸ್ವಚ್ಛವಾದ, ಹರಿಯದ ಬಟ್ಟೆ ಧರಿಸುವುದರಿಂದ, ಲಕ್ಷ್ಮೀ ದೇವಿ ಒಲಿಯುತ್ತಾಳೆ. ಆದರೆ ಕೆಲ ಬಟ್ಟೆಗಳನ್ನು ನಾವು ಧರಿಸುವುದರಿಂದ, ಲಕ್ಷ್ಮೀ ದೇವಿಯ ಅವಕೃಪೆಗೆ ಪಾತ್ರರಾಗುತ್ತೇವೆ. ಹಾಗಾದರೆ ನಾವು ಎಂಥ...
Spiritual: ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಬೆಳಿಗ್ಗೆ ಏಳುವ ರೀತಿಯಿಂದ ಹಿಡಿದು, ಊಟ, ತಿಂಡಿ, ಸ್ನಾನಾದಿಗಳನ್ನು ಮುಗಿಸಿ, ರಾತ್ರಿ ಮಲಗುವವರೆಗೂ, ಹೆಜ್ಜೆ ಹೆಜ್ಜೆಗೂ ತನ್ನದೇ ಆದ ಪದ್ಧತಿಗಳಿದೆ. ಅದೇ ರೀತಿ ನಾವು ಆಹಾರ ಸೇವಿಸುವಾಗ ಕೆಲ ಪದ್ಧತಿಗಳನ್ನು, ನಿಯಮಗಳನ್ನು ಆಚರಿಸಲೇಬೇಕು. ಇಲ್ಲವಾದಲ್ಲಿ, ನಾವೆಂದೂ ಉದ್ಧಾರವಾಗಲು ಸಾಧ್ಯವಾಗೋದಿಲ್ಲ. ಹಾಗಾದ್ರ ನಾವು ಎಂಥ ಆಹಾರಗಳನ್ನು ಸೇವಿಸಬಾರದು ಅನ್ನೋ...
Spiritual: ಜೀವನವನ್ನು ಹೇಗೆ ನಿಭಾಯಿಸಬೇಕು..? ಜೀವನ ಸಂಗಾತಿಯನ್ನು ಹೇಗೆ ಆಯ್ಕೆ ಮಾಡಿಕೊಳ್ಳಬೇಕು..? ಹಣಕಾಸಿನ ಸಮಸ್ಯೆ ಬಾರದಿರಲು ಏನು ಮಾಡಬೇಕು..? ಹೀಗೆ ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಇಂದು ನಾವು ಯಾವ ವಿಷಯವನ್ನು ನಾವು ಎಂದಿಗೂ ನಿರ್ಲಕ್ಷಿಸಬಾರದು..? ಅಂಥ ವಿಷಯಗಳನ್ನು ನಿರ್ಲಕ್ಷಿಸಿದರೆ ಏನಾಗುತ್ತದೆ ಅನ್ನೋ...
Spiritual: ಭಗವದ್ಗೀತೆಯ ಮೂಲಕ, ಜೀವನದ ಪರಿಯನ್ನು ವಿವರಿಸಿದ ಶ್ರೀಕೃಷ್ಣ, ಯಾವುದು ಧರ್ಮ..? ಯಾವುದು ಅಧರ್ಮವೆಂದು ಹೇಳಿದ್ದಾನೆ. ಅದೇ ರೀತಿ ಜೀವನಕ್ಕೆ ಸಂಬಂಧಪಟ್ಟ ಹಲವು ವಿಷಯಗಳನ್ನೂ ಹೇಳಿದ್ದಾನೆ. ನಾವು ಎಂದಿಗೂ 3 ಜನರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದಂತೆ. ಹಾಗಾದ್ರೆ ಆ 3 ಜನರು ಯಾರು..? ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ, ಏನಾಗುತ್ತದೆ ಅಂತಾ ತಿಳಿಯೋಣ ಬನ್ನಿ..
ಮೊದಲನೇಯವರು,...
Spiritual: ಶ್ರೀಕೃಷ್ಣನೆಂದರೆ ಬರೀ ದೇವರಲ್ಲ. ಅವನು ಜೀವನ ಪಾಠ ಹೇಳಿಕೊಟ್ಟ ಗುರು. ಎಲ್ಲವೂ ಇದ್ದರೂ, ಎಲ್ಲದರಿಂದ ದೂರ ಉಳಿದು, ಯಾವುದೂ ತನ್ನದಲ್ಲವೆಂದು, ಮಂದಹಾಸ ಬೀರಿ ಕುಳಿತ ಸುಂದರ. ಅಂದ, ಚಂದ ಎಲ್ಲವೂ ಇತ್ತು. ಬೇಕಾದಷ್ಟು ಮಡದಿಯರಿದ್ದರು. ಹೆತ್ತವರು, ಸಾಕಿದವರೂ ಇದ್ದರು. ಆದರೆ ಹೆತ್ತವರು ಹತ್ತಿರವಿರಲಿಲ್ಲ. ಪ್ರೀತಿಸಿದ ರಾಧೆಯೇ ಸಿಗಲಿಲ್ಲ. ಕೊನೆಗೆ ತಾ ಹುಟ್ಟಿ ಬೆಳೆದ...
Spiritual: ಜೀವನವನ್ನು ಹೇಗೆ ನಿಭಾಯಿಸಬೇಕು..? ಜೀವನ ಸಂಗಾತಿಯನ್ನು ಹೇಗೆ ಆಯ್ಕೆ ಮಾಡಿಕೊಳ್ಳಬೇಕು..? ಹಣಕಾಸಿನ ಸಮಸ್ಯೆ ಬಾರದಿರಲು ಏನು ಮಾಡಬೇಕು..? ಹೀಗೆ ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಇಂದು ನಾವು ಯಾರು ಜೀವನದಲ್ಲಿ ಸಫಲರಾಗುತ್ತಾರೆ ಮತ್ತು ಶ್ರೀಮಂತರಾಗುತ್ತಾರೆ ಅನ್ನೋ ಬಗ್ಗೆ ಚಾಣಕ್ಯರು ಹೇಳಿದ ನೀತಿಯನ್ನು...
Spiritual: ಜೀವನವನ್ನು ಹೇಗೆ ನಿಭಾಯಿಸಬೇಕು..? ಜೀವನ ಸಂಗಾತಿಯನ್ನು ಹೇಗೆ ಆಯ್ಕೆ ಮಾಡಿಕೊಳ್ಳಬೇಕು..? ಹಣಕಾಸಿನ ಸಮಸ್ಯೆ ಬಾರದಿರಲು ಏನು ಮಾಡಬೇಕು..? ಹೀಗೆ ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಇಂದು ನಾವು, ಮನುಷ್ಯ ಮಾಡುವ ಯಾವ ತಪ್ಪುಗಳಿಂದ, ಅವನು ಉದ್ಧಾರವಾಗುವುದಿಲ್ಲ ಎಂಬ ಬಗ್ಗೆ ವಿವರಿಸಲಿದ್ದೇವೆ. ಆ...
Spiritual: ಜೀವನವನ್ನು ಹೇಗೆ ನಿಭಾಯಿಸಬೇಕು..? ಜೀವನ ಸಂಗಾತಿಯನ್ನು ಹೇಗೆ ಆಯ್ಕೆ ಮಾಡಿಕೊಳ್ಳಬೇಕು..? ಹಣಕಾಸಿನ ಸಮಸ್ಯೆ ಬಾರದಿರಲು ಏನು ಮಾಡಬೇಕು..? ಹೀಗೆ ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಇಂದು ನಾವು ಎಂಥ ಜನರೊಂದಿಗೆ ಸ್ನೇಹ ಮಾಡಿದಾಗ, ನಾವು ಉದ್ಧಾರವಾಗಲು ಸಾಧ್ಯವಾಗೋದಿಲ್ಲವೆಂದು ಚಾಣಕ್ಯರು ಹೇಳಿದ್ದಾರೆಂಬ ಬಗ್ಗೆ...
Deepavali Special: ನವೆಂಬರ್ ತಿಂಗಳಲ್ಲಿ ಬರುವ ಹಿಂದೂಗಳ ಪ್ರಮುಖ ಹಬ್ಬವಾದ ದೀಪಾವಳಿ ಹಬ್ಬ ಸಮೀಪಿಸಿದೆ. 5 ದಿನಗಳ ಕಾಲ ಆಚರಿಸುವ ಈ ಹಬ್ಬದಲ್ಲಿ, ಬಲಿಪಾಡ್ಯಮಿ ಕೂಡ ಆಚರಿಸಲಾಗುತ್ತದೆ. ಭಾರತದಲ್ಲಿ ಒಂದೊಂದು ಕಡೆ, ಒಂದೊಂದು ರೀತಿಯಾಗಿ ಬಲಿಪಾಡ್ಯಮಿ ಆಚರಿಸಲಾಗುತ್ತದೆ. ಕೆಲವರು ರಂಗೋಲಿ ಬಿಡಿಸಿ, ಅಲ್ಲಿ ಬಲೀಂದ್ರನ ಪೂಜೆ ಮಾಡುತ್ತಾರೆ. ಇನ್ನು ಕೆಲವರು ಕಂಬ ನೆಟ್ಟು ಬಲೀಂದ್ರನನ್ನು...
Deepavali Special: ನವೆಂಬರ್ ತಿಂಗಳಲ್ಲಿ ಬರುವ ಹಿಂದೂಗಳ ಪ್ರಮುಖ ಹಬ್ಬವಾದ ದೀಪಾವಳಿ ಹಬ್ಬ ಸಮೀಪಿಸಿದೆ. 5 ದಿನಗಳ ಕಾಲ ಆಚರಿಸುವ ಈ ಹಬ್ಬದಲ್ಲಿ ಬರುವ ಪ್ರಮುಖ ಪದ್ಧತಿ ಅಂದ್ರೆ, ಅಭ್ಯಂಗ ಸ್ನಾನ. ಅಂದರೆ ಎಣ್ಣೆ ಸ್ನಾನ. ನರಕ ಚತುರ್ದಶಿಯ ಹಿಂದಿನ ದಿನ ಸಂಜೆ, ಮನೆಯಲ್ಲಿರುವ ಬಿಂದಿಗೆಗೆ ಪೂಜೆ ಸಲ್ಲಿಸಿ, ಮರುದಿನ ದೇಹಕ್ಕೆ ಎಣ್ಣೆ ಹಚ್ಚಿ,...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...