Wednesday, February 25, 2026

lord vishnu

ಲಂಕೆಗೆ ಹೋದ ಹನುಮಂತ ಈ 4 ಕೆಲಸ ಮಾಡಿ ಬಂದಿದ್ದರಂತೆ..

Spiritual: ರಾಮಭಕ್ತ ಹನುಮಂತ, ಸೀತೆಯನ್ನು ಲಂಕೆಯಿಂದ ಕರೆ ತರುವುದಕ್ಕಾಗಿ, ಹಲವಾರು ಕೆಲಸಗಳನ್ನು ಮಾಡಿದ್ದರು ಅನ್ನೋದನ್ನ ರಾಮಾಯಣದಲ್ಲಿ ನೀವು ಓದಿರಬಹುದು. ಇಂದು ನಾವು ಲಂಕೆಗೆ ಹೋಗುತ್ತಿದ್ದ ಹನುಮಂತ, ಲೋಕ ಕಲ್ಯಾಣಕ್ಕಾಗಿ, 4 ಕೆಲಸ ಮಾಡಿ ಬದ್ದಿದ್ದರ ಬಗ್ಗೆ ಮಾಹಿತಿ ನೀಡಲಿದ್ದೇವೆ. ಸೀತೆಯನ್ನು ಕಾಣಲು ಹೋಗುವಾಗ, ಸಮುದ್ರವನ್ನು ದಾಟಿಕೊಂಡು ಹೋಗುತ್ತಿದ್ದ ಹನುಮಂತನಿಗೆ, ಸುರಸಾ ಎಂಬ ನಾಗಮಾತೆ ಸಿಗುತ್ತಾಳೆ. ಆಕೆ...

ಹುಲ್ಲಿನ ಬಣ್ಣ ನೀಲಿ ಎಂದ ಕತ್ತೆ, ಇಲ್ಲ ಹಸಿರು ಎಂದ ಚಿರತೆ.. ಮುಂದೇನಾಯ್ತು..?

Story: ಒಂದು ಕಾಡಿನಲ್ಲಿ ಕತ್ತೆ ಮತ್ತು ಚಿರತೆ ನಡುವೆ ವಾದ ಶುರುವಾಯಿತು. ಕತ್ತೆ ಹೇಳಿತು ಈ ಹುಲ್ಲು ನೀಲಿ ಎಂದು. ಅದಕ್ಕೆ ಚಿರತೆ ಹೇಳಿತು, ಇಲ್ಲ ಈ ಹುಲ್ಲು ಹಸಿರಾಗಿದೆ ಎಂದು. ಅದಕ್ಕೆ ಇಬ್ಬರೂ ಸೇರಿ, ಕಾಡಿನ ರಾಜನ ಬಳಿ ಹೋಗಿ, ಇದರ ಬಣ್ಣ ಯಾವುದೆಂದು ತಿಳಿಯೋಣವೆಂದು ನಿರ್ಧರಿಸಿದರು. ಹಾಗಾದರೆ ಕಾಡಿನ ರಾಜ ಸಿಂಹ...

ಗಂಗಾದೇವಿ ನಿಜವಾಗಿಯೂ ಪಾಪನಾಶಿನಿಯಾ..?

Spiritual: ಗಂಗಾಸ್ನಾನ ತುಂಗಾಪಾನ ಮಾಡಿದ್ದಲ್ಲಿ, ಜೀವನದ ಸಕಲ ಪಾಪ ನಾಶವಾಗುತ್ತದೆ ಎಂದು ಹೇಳಲಾಗುತ್ತದೆ. ಅಂದರೆ ಗಂಗೆಯಲ್ಲಿ ಮಿಂದೇಳಬೇಕು ಮತ್ತು ತುಂಗಾ ನದಿಯ ನೀರು ಕುಡಿಯಬೇಕು ಎಂದು ಹೇಳುತ್ತಾರೆ. ಹಾಗಾದರೆ ಗಂಗಾದೇವಿ ನಿಜವಾಗಿಯೂ ಪಾಪನಾಶಿನಿಯಾ..?ಯಾಕೆ ಜನ ಗಂಗಾ ನದಿಯಲ್ಲಿ ಮೀಯುತ್ತಾರೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಒಮ್ಮೆ ಓರ್ವ ಋಷಿ ಈ ರೀತಿಯಾಗಿ ಯೋಚನೆ...

ಈ ಸಮಯದಲ್ಲಿ ಎಂದಿಗೂ ಕಸ ಗುಡಿಸಬಾರದು.. ಇದರಿಂದ ದರಿದ್ರ ಸಂಭವಿಸುವ ಸಾಧ್ಯತೆ ಹೆಚ್ಚು..

Spiritual: ನಮಗೆಲ್ಲಾ ಕಸ ಗುಡಿಸುವುದು ಎಂದರೆ, ಒಂದು ಸಾಮಾನ್ಯ ಕೆಲಸವೇ ಆಗಿರಬಹುದು. ಆದರೆ ಇದು ಮನೆಯ ನೆಮ್ಮದಿ ಚೆನ್ನಾಗಿರಲು ಮತ್ತು ಹಾಳು ಮಾಡುವುದನ್ನು ನಿರ್ಧರಿಸುವ ಕೆಲಸವಾಗಿದೆ. ಹಾಗಾಗಿ ಕಸ ಗುಡಿಸಲು ಕೂಡ ಕೆಲ ನಿಯಮ, ಸಮಯಗಳಿದೆ. ಹಾಗಾದರೆ ಯಾವ ಸಮಯದಲ್ಲಿ ಕಸ ಗುಡಿಸಬೇಕು, ಮತ್ತು ಯಾವ ಸಮಯದಲ್ಲಿ ಕಸ ಗುಡಿಸಬಾರದು ಅಂತಾ ತಿಳಿಯೋಣ ಬನ್ನಿ.. ರೋಗವನ್ನು...

ವೃದ್ಧೆ ಜಗನ್ನಾಥನಿಗೆ ಮೀನಿನ ಖಾದ್ಯ ನೈವೇದ್ಯ ಮಾಡಿದಾಗ ನಡೆಯಿತೊಂದು ಪವಾಡ..

Spiritual: ನಾವು ದೇವಸ್ಥಾನಕ್ಕೆ ಹೋಗುವಾಗ, ದೇವರಿಗೆ ನೈವೇದ್ಯವಾಗಿ ಹಣ್ಣು, ಹಂಪಲು ತೆಗೆದುಕೊಂಡು ಹೋಗುತ್ತೇವೆ. ಮನೆಯಲ್ಲಿ ಪೂಜೆ ಮಾಡುವಾಗ, ದೇವರಿಗೆಂದೇ ಮಡಿಯಲ್ಲಿ ಸಸ್ಯಹಾರಿ ಖಾದ್ಯವನ್ನು ತಯಾರಿಸುತ್ತೇವೆ. ಆದರೆ ವೃದ್ಧೆಯೊಬ್ಬಳು, ಪುರಿ ಜಗನ್ನಾಥನಿಗೆ ಮೀನಿನ ಖಾದ್ಯ ತಯಾರಿಸಿ, ನೈವೇದ್ಯ ಮಾಡಲು ಹೋದಳಂತೆ. ಹಾಗಾದರೆ ಬಳಿಕ ಏನಾಯಿತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಓರ್ವ ವೃದ್ಧೆ ಜಗನ್ನಾಥನ ದರ್ಶನಕ್ಕಾಗಿ...

ನಾಗಹತ್ಯೆ ಮಾಡಿದರೆ ಎಂಥ ದೋಷ ಅಂಟಿಕೊಳ್ಳುತ್ತದೆ..?

Spiritual: ಆಹಾರಕ್ಕಾಗಿ ಹಲವು ಪ್ರಾಣಿಗಳನ್ನು ತಿನ್ನುವುದನ್ನ ನಾವು ಕೇಳಿರುತ್ತೇವೆ. ನೋಡಿರುತ್ತೇವೆ. ಆದರೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ನಾಗಹತ್ಯೆ ಮಾಡಿದರೆ, ದೋಷವಂತೂ ತಾಗುತ್ತದೆ. ಅದಕ್ಕೆ ಪರಿಹಾರವೂ ಇದೆ. ಆದರೆ ನಾಗಹತ್ಯೆ ಮಾಡಿದರೆ, ಎಂಥ ದೋಷ ಅಂಟಿಕೊಳ್ಳುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಾಗರ ಹಾವಿಗೆ ಹಿಂದೂ ಧರ್ಮದಲ್ಲಿ ಮಹತ್ತರ ಸ್ಥಾನ ನೀಡಲಾಗಿದೆ. ಹಾಗಾಗಿಯೇ ಶ್ರಾವಣ ಮಾಸದಲ್ಲಿ...

ನಿಮ್ಮ ಜೀವನ ವ್ಯರ್ಥವಾಗುವುದನ್ನ ಹೇಗೆ ತಡೆಯಬೇಕು..?

Spiritual: ನಿಮ್ಮ ಜೀವನ ವ್ಯರ್ಥವಾಗುವುದನ್ನು ಹೇಗೆ ತಡೆಯಬೇಕು ಅನ್ನೋ ವಿಷಯದ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ. ಇಂದಿನ ಕಾಲದವರ ಜೀವನ ಇದೇ ರೀತಿ, ವ್ಯರ್ಥವಾಗುವಂತೆಯೇ ಇದೆ. ಇದಕ್ಕೆ ಕಾರಣ ಇಂಟರ್‌ನೆಟ್. ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌, ವಾಟ್ಸಪ್ ಸೇರಿ ಇತರೇ ಆ್ಯಪ್‌ಗಳು ನಿಮ್ಮ ಜೀವನವನ್ನು ವ್ಯರ್ಥ ಮಾಡುತ್ತಿದೆ. ಒಮ್ಮೆ ಮೊಬೈಲ್ ಮುಟ್ಟಿದರೆ, ಸ್ವೈಪ್ ಮಾಡುತ್ತ ಮಾಡುತ್ತ ನಾವು...

ಎಂಥ ಪತ್ನಿ ಪತಿಯ ಜೀವನವನ್ನೇ ನಾಶ ಮಾಡಬಲ್ಲಳು ಗೊತ್ತಾ..?

Spiritual: ಎಂಥ ಪತ್ನಿ ಪತಿಯ ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸುತ್ತಾಳೆ. ಅವನ ಆರೋಗ್ಯ, ಆಯುಷ್ಯವನ್ನು ಉತ್ತಮವಾಗಿ ಇಡುತ್ತಾಳೆ ಅನ್ನೋ ಬಗ್ಗೆ ಕಳೆದ ಭಾಗದಲ್ಲಿ ನಾವು ಹೇಳಿದ್ದೆವು. ಅದೇ ರೀತಿ ಚಾಣಕ್ಯರ ಪ್ರಕಾರ ಯಾವ ಹೆಣ್ಣು ತನ್ನ ಪತಿಯ ಭವಿಷ್ಯವನ್ನು, ಜೀವನವನ್ನೇ ಹಾಳು ಮಾಡಬಲ್ಲಳು. ಅವನ ನೆಮ್ಮದಿಯನ್ನೇ ಕಸಿಯಬಲ್ಲಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟು ವಚನ ಹೇಳುವವಳು....

ಚಾಣಕ್ಯರ ಪ್ರಕಾರ ಪತ್ನಿ ಈ ರೀತಿ ಇದ್ದಾಗ ಮಾತ್ರ, ಪತಿ ನೆಮ್ಮದಿಯಾಗಿ, ಆರ್ಥಿಕವಾಗಿ ಸಬಲನಾಗಿರುತ್ತಾನೆ..

Spiritual: ಚಾಣಕ್ಯ ನೀತಿಯಲ್ಲಿ ಪತ್ನಿಯ ಗುಣಗಳ ಬಗ್ಗೆ ಸುಂದರವಾಗಿ ವರ್ಣಿಸಲಾಗಿದೆ. ಪತ್ನಿ ಹೇಗಿದ್ದರೆ, ಪತಿ ನೆಮ್ಮದಿಯಾಗಿ, ಖುಷಿ ಖುಷಿಯಾಗಿ, ಆರ್ಥಿಕವಾಗಿ ಸಬಲನಾಗಿರುತ್ತಾನೆ ಅಂತಾ ವರ್ಣಿಸಲಾಗಿದೆ. ಹಾಗಾದರೆ ಚಾಣಕ್ಯರ ಪ್ರಕಾರ ಹೆಂಡತಿಯಾದವಳು ಹೇಗಿರಬೇಕು ಅಂತಾ ತಿಳಿಯೋಣ ಬನ್ನಿ.. ಗೃಹ ದಕ್ಷಾ: ಅಂದರೆ, ಯಾವ ಪತ್ನಿ ಅಡುಗೆ ಮಾಡುವುದನ್ನು, ಮನೆ ಸ್ವಚ್ಛವಾಗಿ ಇಟ್ಟುಕೊಳ್ಳುವುದನ್ನು, ಪಾತ್ರೆ, ಬಟ್ಟೆಗಳನ್ನು ತೊಳೆದುವುದನ್ನು, ಮಕ್ಕಳು,...

ರಾಜ ಮತ್ತು ಸಾಡೇಸಾಥಿ ಕಥೆ (ಶನಿವಾರ ವೃತ ಕಥೆ)- ಭಾಗ 3

Spiritual: ಈ ಕಥೆಗೆ ಸಂಬಂಧಿಸಿದಂತೆ ಕಳೆದ ಎರಡು ಭಾಗಗಳಲ್ಲಿ ವಿಕ್ರಮಾದಿತ್ಯ ಎಂಥ ಕಷ್ಟ ಅನುಭವಿಸಿದ ಎಂದು ನಾವು ನಿಮಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಶನಿಯ ಸಾಡೇಸಾಥಿ ಪರಿಣಾಮ ಕೆಟ್ಟದಾಗಿ ಇರಬಾರದು ಅಂದ್ರೆ ಏನು ಮಾಡಬೇಕು ಎನ್ನುವ ಬಗ್ಗೆ ಹೇಳಲಿದ್ದೇವೆ. ಶನಿದೇವ, ವಿಕ್ರಮಾದಿತ್ಯನ ಕನಸಿನಲ್ಲಿ ಬಂದು ವಿವರಿಸಿದಾಗ, ವಿಕ್ರಮಾದಿತ್ಯ ಹೀಗೆ ಹೇಳುತ್ತಾನೆ. ಹೇ ಶನಿದೇವ...
- Advertisement -spot_img

Latest News

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24...
- Advertisement -spot_img