Thursday, February 26, 2026

lord vishnu

ಮಹಾದೇವ ಯಾರ ತಪ್ಪಿನಿಂದಾಗಿ ರಿಷಭ ಅವತಾರ ತೆಗೆದುಕೊಳ್ಳಬೇಕಾಯಿತು ಗೊತ್ತಾ..?

ಲೋಕ ಕಲ್ಯಾಣಕ್ಕಾಗಿ ದೇವ, ದೇವತೆಗಳು ಹಲವು ಅವತಾರಗಳು ಎತ್ತಿದ್ದರ ಬಗ್ಗೆ ಪೌರಾಣಿಕ ಕತೆಗಳಿದೆ. ಅದೇ ರೀತಿ ಶಿವ ಕೆಲವರ ತಪ್ಪಿನಿಂದಾಗಿ, ರಿಷಭನ ಅವತಾರ ತೆಗೆದುಕೊಳ್ಳಬೇಕಾಯಿತು. ಹಾಗಾದ್ರೆ ಯಾರ ತಪ್ಪಿನಿಂದಾಗಿ ಶಿವ ಈ ಅವತಾರ ತೆಗೆದುಕೊಳ್ಳಬೇಕಾಯಿತು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮಹಾಭಾರತ ಯುದ್ಧದಲ್ಲಿ ಗೆದ್ದ ಬಳಿಕ, ಯುಧಿಷ್ಟಿರನಿಗೆ ತಾವು ಎಷ್ಟೆಲ್ಲ ಜನರ ಜೀವ...

ಇದು ಬಹು ಕಷ್ಟಕರವಾಗಿದ್ದ ಸ್ವಯಂವರಗಳು.. ಭಾಗ 2

ಎರಡನೇಯ ಸ್ವಯಂವರ ಲಕ್ಷ್ಮಣಾಳ ಸ್ವಯಂವರ : ಬ್ರಹಸೇನ ರಾಜನ ಮಗಳೇ ಲಕ್ಷ್ಮಣಾ. ಈಕೆ ಶ್ರೀಕೃಷ್ಣನ ಭಕ್ತೆಯಾಗಿದ್ದಳು. ಅಲ್ಲದೇ, ಅವನನ್ನೇ ವರಿಸಲು ಇಚ್ಛಿಸಿದ್ದಳು. ಹಾಗಾಗಿ ತನ್ನ ಪುತ್ರಿಯ ಆಸೆಯಂತೆ ಆಕೆಗೆ ಶ್ರೀಕೃಷ್ಣ ಸಿಗಲೆಂದು, ದ್ರೌಪದಿಯ ಸ್ವಯಂವರ ಆದಂತೆ, ತನ್ನ ಮಗಳ ಸ್ವಯಂವರ ಆಗಬೇಕೆಂದು ನಿರ್ಧರಿಸಿದ. ಅತೀ ಎತ್ತರದಲ್ಲಿ ಮೀನನ್ನಿರಿಸಿ. ಅದರ ಚಿತ್ರ ಕೆಳಗಿರುವ ಕನ್ನಡಿಯಲ್ಲಿ ಕಾಣುವಂತೆ...

ಇದು ಬಹು ಕಷ್ಟಕರವಾಗಿದ್ದ ಸ್ವಯಂವರಗಳು.. ಭಾಗ 1

ಸ್ವಯಂವರ ಅಂದಾಕ್ಷಣ, ನಮ್ಮ ಕಣ್ಣ ಮುಂದೆ, ಸುಂದರ ಯುವಕರು ಸಾಲಾಗಿ ಕುಳಿತುಕೊಂಡಿದ್ದು, ಅವರ ಮುಂದೆ ಸುಂದರವಾದ ಯುವತಿ ಹಾರ ಹಿಡಿದು ನಾಚುತ್ತ ಬರುವುದು. ನಂತರ ಯಾರಿಗಾದರೂ ವರಿಸುವುದು. ಅಲ್ಲಿ ಸಂಭ್ರಮದ ವಾತಾವರಣವಿರುವುದು. ಆದ್ರೆ ಪೌರಾಣಿಕ ಕಥೆಗಳಲ್ಲಿ ಕೆಲ ಕಷ್ಟಕರವಾದ ಸ್ವಯಂವರಗಳು ನಡೆದಿದ್ದನ್ನ ಉಲ್ಲೇಖಿಸಲಾಗಿದೆ. ಹಾಗಾದ್ರೆ ಯಾರದ್ದು ಅಂಥ ಕಷ್ಟಕರ ಸ್ವಯಂವರ, ಯಾಕೆ ಅದು ಅಷ್ಟು...

ಇದು ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಭೀಷ್ಮರ ಪ್ರತಿಜ್ಞೆ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಇಬ್ಬರ ಪ್ರತಿಜ್ಞೆ ಬಗ್ಗೆ ಮಾಹಿತಿ ನೀಡಲಿದ್ದೇವೆ. ಎರಡನೇಯ ಪ್ರತಿಜ್ಞೆ ಭೀಮನ ಪ್ರತಿಜ್ಞೆ. ರಾಜಸಭೆಯಲ್ಲಿ ಕೌರವರು ಪಾಂಡವರನ್ನ ಪಗಡೆಯಾಟದಲ್ಲಿ ಸೋಲಿಸಿ, ಅವಮಾನ ಮಾಡಿದರು. ಈ ವೇಳೆ ದ್ರೌಪದಿಯನ್ನ ಪಣಕ್ಕಿಡಬೇಕಾಯಿತು. ದ್ರೌಪದಿಯ ವಸ್ತ್ರಾಪಹರಣ ಮಾಡಿದ ದುರ್ಯೋಧನ, ಆಕೆಯ ಬಗ್ಗೆ ಕೆಟ್ಟದಾಗಿ...

ಇದು ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು.. ಭಾಗ 1

ನೀವು ನಿಮ್ಮ ಜೀವನದಲ್ಲಿ ಯಾವುದಾದರೂ ಕಠಿಣ ನಿರ್ಧಾರ ತೆಗೆದುಕೊಂಡಲ್ಲಿ, ಅದರಿಂದ ನಿಮ್ಮ ಮನೆಯವರ ಮನಸ್ಸಿಗೆ ನೋವುಂಟಾಗುತ್ತದೆ. ಆದ್ರೆ ಮಹಾಭಾರತ ಕಾಲದಲ್ಲಿ ಕೆಲ ಮಹಾಪುರುಷರು ಮಾಡಿದ ಕೆಲ ಪ್ರತಿಜ್ಞೆಗಳು, ಹಲವರನ್ನ ನಡುಗಿಸಿತ್ತು. ಹಾಗಾದ್ರೆ ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಭೀಷ್ಮರ ಪ್ರತಿಜ್ಞೆ: ಭೀಷ್ಮರ ತಂದೆ ಶಂತನು ಮಹಾರಾಜ, ನದಿಯ ಬಳಿ...

ಪಾಂಡವರು ಕುಂಭಕರಣನ ತಲೆ ಬುರುಡೆಯಲ್ಲಿ ಹೋಗಿದ್ದರಂತೆ.. ಯಾಕೆ ಗೊತ್ತಾ..?

ರಾಮಾಯಣದಲ್ಲೂ ಪಾಂಡವರ ಬಗ್ಗೆ ಉಲ್ಲೇಖಿಸಲಾಗಿದೆ. ಅದೇ ರೀತಿ ಮಹಾಭಾರತದಲ್ಲೂ ರಾಮನ ವಂಶಸ್ಥರು ಇರುವ ಬಗ್ಗೆ ಉಲ್ಲೇಖವಿದೆ. ಅದೇ ರೀತಿ ಪಾಂಡವರು ಶ್ರೀಲಂಕಾಕ್ಕೆ ಬಂದು, ಕುಂಭಕರಣನ ತಲೆ ಬುರುಡೆಯೊಳಗೆ ಹೋಗಿದ್ದರಂತೆ.. ಈ ಕಥೆಯ ಬಗ್ಗೆ ನಾವಿಂದು ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಮಹಾಭಾರತ ಯುದ್ಧಕ್ಕೂ ಮುನ್ನ ಪಾಂಡವರಿಗೆ ಮತ್ತು ಕೌರವರಿಗೆ ತಮ್ಮ ಸೈನ್ಯವನ್ನ ಸಿದ್ಧಗೊಳಿಸಬೇಕಿತ್ತು. ಹಾಗಾಗಿ ಇಬ್ಬರೂ ಸೈನ್ಯ...

ಹವನ ಮಾಡುವಾಗ ಸ್ವಾಹಾ ಎಂದು ಹೇಳಲು ಕಾರಣವೇನು..?

ಹಿಂದೂ ಧರ್ಮದಲ್ಲಿ ಪೂಜೆ, ಹೋಮ, ಹವನ ಮಾಡುವಾಗ, ಕೆಲ ಶ್ಲೋಕ, ಮಂತ್ರಗಳನ್ನ ಹೇಳುತ್ತಾರೆ. ಅಂಥ ಮಂತ್ರಗಳಿಗೆ ಅದರದ್ದೇ ಆದ ಮಹತ್ವ ಮತ್ತು ಶಕ್ತಿಗಳಿದೆ. ಅದನ್ನ ಸುಮ್ಮ ಸುಮ್ಮನೆ ಉಚ್ಛರಿಸಲಾಗುವುದಿಲ್ಲ. ಅದೇ ರೀತಿ ಹೋಮ, ಹವನವಾಗುವ ವೇಳೆ ಆ ಹೋಮಕ್ಕೆ ಕೆಲ ವಸ್ತುಗಳನ್ನು ಹಾಕುತ್ತ, ಸ್ವಾಹಾ ಎಂದು ಹೇಳುತ್ತಾರೆ. ಹಾಗಾದ್ರೆ ಸ್ವಾಹಾ ಅಂತಾ ಹೇಳೋದ್ಯಾಕೆ ಅನ್ನೋ...

ದೇವತೆಗಳು ಏಕೆ ಮದ್ಯಪಾನ ಮಾಡುತ್ತಿದ್ದರು..? ಸೋಮರಸದ ರಹಸ್ಯ..

ನೀವು ಪೌರಾಣಿಕ ಧಾರಾವಾಹಿ ನೋಡುವಾಗ, ಸಿನಿಮಾ ನೋಡವಾಗ ಅದರಲ್ಲಿ ದೇವತೆಗಳು ಮದಿರೆಯನ್ನ ಸೇವನೆ ಮಾಡುತ್ತಾರೆ. ಹೀಗಾಗಿಯೇ ಕೆಲವು ಉದ್ಧಟರು, ಅಂದಿನ ಕಾಲದಲ್ಲಿ ದೇವತಗೆಳೇ ಕುಡಿಯುತ್ತಿದ್ದರು, ನಾವ್ಯಾಕೆ ಕುಡಿಯಬಾರದು ಅನ್ನೋ ಪ್ರಶ್ನೆ ಕೇಳ್ತಾರೆ. ಆದ್ರೆ ಅಂದು ದೇವತೆಗಳು ಕುಡಿಯುತ್ತಿದ್ದದ್ದು, ಸೋಮರಸ. ಹಾಗಾದ್ರೆ , ಸೋಮರಸ ಎಂದರೇನು ಅಂತಾ ತಿಳಿಯೋಣ ಬನ್ನಿ.. ಅಂದು ದೇವತೆಗಳು ಕುಡಿಯುತ್ತಿದ್ದುದ್ದು ಸೋಮರಸ. ಮದಿರೆಯಲ್ಲ....

Ugadi Special : ಯುಗಾದಿ ಹಬ್ಬವನ್ನ ಯಾವಾಗಿನಿಂದ ಆಚರಿಸಲು ಶುರು ಮಾಡಲಾಯಿತು..?

ಆಂಗ್ಲರಿಗೆ ಹೊಸ ವರ್ಷ ಅಂದ್ರೆ ಜನವರಿ ಒಂದು. ಇಲ್ಲಿ ನೆಪ ಮಾತ್ರಕ್ಕೆ ಎಲ್ಲರೂ ಆ ಹೊಸ ವರ್ಷವನ್ನ ಮಾಡರ್ನ್ ಆಗಿ ಸೆಲೆಬ್ರೇಟ್ ಮಾಡ್ತಾರೆ. ಆದ್ರೆ ಹಿಂದೂಗಳಿಗೆ ನಿಜವಾದ ಹೊಸ ವರ್ಷ ಅಂದ್ರೆ, ಯುಗಾದಿ. ಯುಗಾದಿ ಹಬ್ಬ ಶುರುವಾದಾಗಲೇ, ಹಿಂದೂಗಳಿಗೆ ಹೊಸ ವರ್ಷ ಶುರುವಾಗುವುದು. ಹಾಗಾಗಿಯೇ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹಿಂದೂಗಳ ಪಂಚಾಂಗ ಕಾಲವಿರುತ್ತದೆ. ಇಂದು ನಾವು...

Ugadi special : ಯುಗಾದಿ ಹಬ್ಬದಂದು ಬೇವು ಬೆಲ್ಲವನ್ನ ಯಾಕೆ ತಿನ್ನಬೇಕು..?

ಯುಗಾದಿ ಅಂದ್ರೆ ಹಿಂದೂಗಳಿಗೆ ಶುಭಾರಂಭ ಎಂದರ್ಥ. ಹೊಸ ವರ್ಷವನ್ನ ಪದ್ಧತಿ ಪೂರ್ವಕವಾಗಿ, ದೇವರಿಗೆ ಪೂಜೆ ಸಲ್ಲಿಸಿ ಆಚರಿಸಲಾಗುತ್ತದೆ. ಮನೆಯನ್ನ ಕ್ಲೀನ್ ಮಾಡಿ, ಅಂಗಳ ಗುಡಿಸಿ, ರಂಗೋಲಿ ಹಾಕಿ, ಬೇವು ಬೆಲ್ಲ ತಿನ್ನುವ ಮೂಲಕ, ಜೀವನದಲ್ಲಿ ಸಿಹಿಯ ಜೊತೆ ಕಹಿಯೂ ಮುಖ್ಯವೆಂಬ ಸಂದೇಶವನ್ನು ಸಾರುವ ಹಬ್ಬವೇ ಯುಗಾದಿ. ಹಾಗಾದ್ರೆ ಯುಗಾದಿ ಹಬ್ಬಕ್ಕೆ ಬೇವು ಬೆಲ್ಲ ಯಾಕೆ...
- Advertisement -spot_img

Latest News

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...
- Advertisement -spot_img