Thursday, February 26, 2026

lord vishnu

ಶಿವ ಹುಲಿಯ ಚರ್ಮವನ್ನು ಬಳಸಲು ಕಾರಣವೇನು..?

ಶಿವ ಬಳಸುವ ಒಂದೊಂದು ವಸ್ತುಗಳಿಗೂ ಒಂದೊಂದು ಕಥೆ ಇದೆ. ನಾವು ಈಗಾಗಲೇ ನಿಮಗೆ ಶಿವನ ಕೊರಳಿನಲ್ಲಿ ಸರ್ಪವೇಕೆ ಬಂತು..? ನಂದಿ ಶಿವನ ವಾಹನ ಆಗಿದ್ದು ಹೇಗೆ..? ಶಿವನಿಗೆ ಬಿಲ್ವಪತ್ರೆ ಅರ್ಪಿಸಲು ಕಾರಣವೇನು..? ಹೀಗೆ ಅನೇಕ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದು ನಾವು ಶಿವ ಹುಲಿಯ ಚರ್ಮವನ್ನು ಏಕೆ ಬಳಸುತ್ತಾನೆ ಅಂತಾ ಹೇಳಲಿದ್ದೇವೆ.. ಒಮ್ಮೆ ಶಿವ ವಾಯುವಿಹಾರಕ್ಕಾಗಿ...

ಹಿಂದೂ ಧರ್ಮದಲ್ಲಿ ಮಹತ್ವದ ಸ್ಥಾನ ಪಡೆದ ವೃಕ್ಷಗಳಿದು.. ಭಾಗ 1

ಹಿಂದೂ ಧರ್ಮದಲ್ಲಿ ಹಲವು ವೃಕ್ಷಗಳಿಗೆ ಪೂಜನೀಯ ಸ್ಥಾನವನ್ನು ಕೊಡಲಾಗಿದೆ. ಆಯಾ ದಿನಗಳಲ್ಲಿ ಅವುಗಳನ್ನು ಪೂಜಿಸಲಾಗುತ್ತದೆ. ಹಾಗಾದ್ರೆ ಯಾಕೆ ವೃಕ್ಷಗಳನ್ನ ಪೂಜಿಸಲಾಗುತ್ತದೆ..? ಯಾವ ವೃಕ್ಷದಲ್ಲಿ ಯಾವ ದೇವರಿದ್ದಾರೆ..? ಈ ಎಲ್ಲ ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬಾಳೆಗಿಡ: ಬಾಳೆಗಿಡಕ್ಕೆ ಕೂಡ ಹಿಂದೂಗಳು ದೈವಿಕ ಸ್ಥಾನ ಕೊಟ್ಟಿದ್ದಾರೆ. ಯಾಕಂದ್ರೆ ಬಾಳೆಗಿಡದಿಂದ ಬರು ಬಾಳೆಹಣ್ಣು ನೈವೇದ್ಯಕ್ಕೆ ಶ್ರೇಷ್ಠವೆಂದು....

ಹಿಂದೂ ಧರ್ಮದಲ್ಲಿ ಮಹತ್ವದ ಸ್ಥಾನ ಪಡೆದ ವೃಕ್ಷಗಳಿದು.. ಭಾಗ 2

ಕದಂಬ ವೃಕ್ಷ. ಈ ಮರದಲ್ಲಿ ಲಕ್ಷ್ಮೀದೇವಿ ವಾಸವಾಗಿರುತ್ತಾಳೆಂಬ ನಂಬಿಕೆ ಇದೆ. ಈ ಮರದ ಕೆಳಗೆ ಹೋಮ ಮಾಡುವುದರಿಂದ, ಮನೆಯಲ್ಲಿ ಧನಾಭಿವೃದ್ಧಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಅಲ್ಲದೇ ಮನೆಯಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ಗರಿಕೆ. ಮಹಾಗಣಪತಿಗೆ ಅತೀ ಪ್ರಿಯವಾದ ಎಲೆ ಅಂದ್ರೆ ಗರಿಕೆ. ಮಂಗಳವಾರದ ದಿನ 21 ಗರಿಕೆಯನ್ನು ಗಣೇಶನಿಗೆ ಸಲ್ಲಿಸಿದರೆ, ನಮ್ಮ ಸಕಲ ಇಷ್ಟಾರ್ಥ ಸಿದ್ಧಿಸುತ್ತದೆ ಅನ್ನೋ...

ಅರಳಿ ಮರವನ್ನ ಪೂಜಿಸಿದರೆ, ಶನಿದೋಷ ನಿವಾರಣೆಯಾಗಲು ಕಾರಣವೇನು..?

ಅರಳಿ ಮರಕ್ಕೆ ಹಿಂದೂ ಧರ್ಮದಲ್ಲಿ ಉನ್ನತ ಸ್ಥಾನ ನೀಡಲಾಗಿದೆ. ಇದರ ಪೂಜೆ ಮಾಡುವುದರಿಂದ ಏನು ಪ್ರಯೋಜನವಾಗುತ್ತದೆ..? ಇದರ ಪೂಜೆ ಹೇಗೆ ಮಾಡಬೇಕು..? ಯಾವ ದಿನ ಅರಳಿ ಮರದ ಪೂಜೆ ಮಾಡಬೇಕು ಅನ್ನೋ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೇವೆ. ಇಂದು ನಾವು ಅರಳಿ ಮರವನ್ನು ಪೂಜಿಸಿದರೆ, ಶನಿದೋಷ ನಿವಾರಣೆಯಾಗಲು ಕಾರಣವೇನು..? ಅದರ ಹಿಂದಿರುವ...

ಕನಸಿನಲ್ಲಿ ಇಂಥ ಪ್ರಾಣಿಗಳು ಬಂದರೆ, ನೀವು ಹುಷಾರಾಗಿರಬೇಕು ಎಂದರ್ಥ..

ಕನಸು ನಿಮ್ಮಿಷ್ಟದಂತೆ ಬೀಳಲ್ಲ. ಕನಸು ಬೀಳಕ್ಕೆ ಒಂದಲ್ಲ ಒಂದು ಕಾರಣವಿರತ್ತೆ. ನೀವು ಮನಸ್ಸಿನಲ್ಲಿ ಯಾರನ್ನಾದರೂ ನೆನೆಸಿಕೊಂಡು ಮಲಗಿದ್ರೆ, ಅವರದ್ದೇ ಕನಸು ಬೀಳಬಹುದು. ಇನ್ನು ಕೆಲವರ ನಂಬಿಕೆ ಪ್ರಕಾರ, ಯಾರಾದರೂ ನಿಮ್ಮನ್ನು ನೆನೆದು ಮಲಗಿದ್ರೆ, ಅವರು ನಿಮ್ಮ ಕನಸಿನಲ್ಲಿ ಬರ್ತಾರಂತೆ. ಆದ್ರೆ ಕೆಲವರು ಪ್ರಾಣಿ, ಪಕ್ಷಿ, ವಸ್ತುಗಳು ಕೂಡ ಕನಸಿನಲ್ಲಿ ಬರತ್ತೆ. ಹಾಗಾಗಿ ನಾವಿಂದು ಕೆಲ...

ಅರಳಿ ಮರವನ್ನು ಹೇಗೆ ಪೂಜಿಸಬೇಕು..? ಯಾವ ದಿನ ಪೂಜಿಸಬೇಕು..?

ಹಿಂದೂಗಳಲ್ಲಿ ಅರಳಿ ಮರವನ್ನು ಪೂಜನೀಯ ಸ್ಥಾನದಲ್ಲಿ ಇರಿಸಲಾಗಿದೆ. ವಿವಾಹಿತೆಯರು ಅರಳಿ ಮರಕ್ಕೆ ಪ್ರದಕ್ಷಿಣೆ ಹಾಕಿ, ಪೂಜೆ ಮಾಡಿದ್ರೆ, ಬಹುಬೇಗ ಸಂತಾನ ಪ್ರಾಪ್ತಿಯಾಗತ್ತೆ ಅನ್ನೋ ನಂಬಿಕೆ ಇದೆ. ಯಾಕಂದ್‌ರೆ ಈ ಮರದಿಂದ ಬರುವ ಆಮ್ಲಜನಕದಿಂದ, ಮಹಿಳೆಯರ ಹಾರ್ಮೋನಲ್ ಇಂಬ್ಯಾಲೆನ್ಸ್‌ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಇದರಿಂದಲೇ ಸಂತಾನ ಪ್ರಾಪ್ತಿಯಾಗುತ್ತದೆ. ಹಾಗಾದ್ರೆ ಅರಳಿ ಮರವನ್ನು ಹೇಗೆ ಪೂಜಿಸಬೇಕು..? ಯಾವ...

ನರಕದಲ್ಲಿ ಕೊಡುವ ಭಯಂಕರ ಶಿಕ್ಷೆಗಳಿವು..

ಕೆಲವರ ನಂಬಿಕೆ ಪ್ರಕಾರ, ನಾವು ಈ ಜನ್ಮದಲ್ಲಿ ಮಾಡಿದ ತಪ್ಪಿಗೆ, ನಮ್ಮ ಸಾವಿಗೂ ಮುನ್ನ ನಮಗೆ ಶಿಕ್ಷೆ ಸಿಗುತ್ತದೆ. ಆದ್ರೆ ಇನ್ನು ಕೆಲವರ ನಂಬಿಕೆ ಪ್ರಕಾರ, ಮುಂದಿನ ಜನ್ಮದಲ್ಲಿ ಈ ಜನ್ಮದಲ್ಲಿ ಮಾಡಿದ ತಪ್ಪಿಗೆ ಶಿಕ್ಷೆ ಸಿಗತ್ತೆ. ಆದ್ರೆ ಗರುಡ ಪುರಾಣದ ಪ್ರಕಾರ, ನಾವು ಈ ಜನ್ಮದಲ್ಲಿ ಮಾಡಿದ ತಪ್ಪಿಗೆ, ನರಕದಲ್ಲಿ ಶಿಕ್ಷೆ ಸಿಗುತ್ತದೆ....

ಕಂಜೂಸು ವ್ಯಕ್ತಿ ಮತ್ತು ವಿಷ್ಣುವಿನ ಕಥೆ.. ಭಾಗ 3

ಈ ಕಥೆಗೆ ಸಂಬಂಧಿಸಿದಂತೆ, ನಾವು ಈಗಾಗಲೇ ಎರಡು ಭಾಗದಲ್ಲಿ ವಿಂಗಡಿಸಿ, ಕಥೆಯನ್ನ ಹೇಳಿದ್ದೇವೆ. ಶ್ರೀವಿಷ್ಣು ಬ್ರಾಹ್ಮಣನ ವೇಷ ಧರಿಸಿ, ಜಿಪುಣನನ್ನ ಪರೀಕ್ಷಿಸಲು ಬರುತ್ತಾರೆ. ಆದ್ರೆ ಜಿಪುಣ, ತಾನು ಸತ್ತೆನೆಂದು ಸುಳ್ಳು ಹೇಳು ಎಂದು ಪತ್ನಿಯಲ್ಲಿ ಹೇಳಿ ಕಳುಹಿಸುತ್ತಾನೆ. ಪತ್ನಿ ಹಾಗೆ ಹೇಳಿದ ಬಳಿಕ, ಬ್ರಾಹ್ಮಣ ಏನು ಮಾಡುತ್ತಾನೆ..? ಬ್ರಾಹ್ಮಣ ಹಾಗೆ ಹೊರಟು ಹೋಗ್ತಾನಾ..? ಅಥವಾ...

ಕಂಜೂಸು ವ್ಯಕ್ತಿ ಮತ್ತು ವಿಷ್ಣುವಿನ ಕಥೆ.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಶ್ರೀವಿಷ್ಣು ಬ್ರಾಹ್ಮಣ ವೇಷ ಧರಿಸಿ, ಗಂಗಾ ನದಿಗೆ ಮೀಯಲು ಬಂದಿದ್ದ ದಾನ ಚಂದ್‌ನಿಗೆ ದಾನ ಕೊಡಲು ಕೇಳಿದ್ದ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಕಂಜೂಸು ವ್ಯಕ್ತಿ, ಬ್ರಾಹ್ಮಣನಿಗೆ ದಾನ ಮಾಡ್ತಾನಾ..? ಇಲ್ಲವಾ..? ಮುಂದೇನಾಗತ್ತೆ ಅನ್ನೋ ಬಗ್ಗೆ ಹೇಳಲಿದ್ದೇವೆ.. ಬ್ರಾಹ್ಮಣನನ್ನು ಕುರಿತು ಧ್ಯಾನಚಂದ ಈ ರೀತಿ ಹೇಳುತ್ತಾನೆ. ನಿಮ್ಮಂಥವರು...

ಕಂಜೂಸು ವ್ಯಕ್ತಿ ಮತ್ತು ವಿಷ್ಣುವಿನ ಕಥೆ.. ಭಾಗ 1

ಪೌರಾಣಿಕ ಕಥೆಗಳಲ್ಲಿ ಹಲವು ದೇವರುಗಳ ಬಗ್ಗೆ ಹೇಳಲಾಗಿದೆ. ಇನ್ನೂ ಕೂಡ ಹಲವರಿಗೆ ಕೆಲ ಕಥೆಗಳ ಬಗ್ಗೆ ಅರಿವಿಲ್ಲ. ಅಂಥ ಅಪರೂಪದ ಕಥೆಗಳಲ್ಲಿ ಕಂಜೂಸು ವ್ಯಕ್ತಿ ಮತ್ತು ವಿಷ್ಣುವಿನ ಕಥೆಯೂ ಒಂದು. ಇದು ಮನುಷ್ಯನ ಜೀವನವನ್ನು ಉತ್ತಮ ದಾರಿಗೆ ಕರೆದೊಯ್ಯುವ ಕಥೆಯಾಗಿದೆ. ಹಾಗಾದ್ರೆ ಆ ವ್ಯಕ್ತಿ ಮತ್ತು ವಿಷ್ಣುವಿನ ಮಧ್ಯೆ ಏನು ನಡೀತು ಅನ್ನೋ ಬಗ್ಗೆ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img