Tuesday, February 24, 2026

lord vishnu

ಸತಿ ಸಾವಿತ್ರಿಯ ಪಾತಿವೃತ್ಯ ಎಂಥದ್ದು ಗೊತ್ತಾ..? ಯಮನೇ ಆಕೆಗೆ ತಲೆ ಬಾಗಿದ್ದೇಕೆ..?

https://youtu.be/ktSSN-3pOt0 ಹಿಂದೂ ಪುರಾಣದಲ್ಲಿ ಕೇಳಿಬರುವ ಕಥೆಗಳಲ್ಲಿ ಸತಿ ಸಾವಿತ್ರಿಯ ಕಥೆಯೂ ಒಂದು. ಹಾಗಾಗಿ ಆಕೆಯಂಥ ಪತಿವೃತೆ ಯಾರಿಲ್ಲವೆಂದೂ ಹೇಳುತ್ತಾರೆ. ಇಂದು ನಾವು ಸಾವನ್ನಪ್ಪಿದ್ದ ತನ್ನ ಪತಿಯನ್ನು, ಸತಿ ಸಾವಿತ್ರಿ ಮರಳಿ ಪಡಿದ್ದು ಹೇಗೆ ಅನ್ನೋ ಬಗ್ಗೆ ಸಂಪೂರ್ಣ ಕಥೆಯನ್ನು ತಿಳಿಯೋಣ.. ಅಶುಪತಿ ಎಂಬ ಹೆಸರಿನ ಓರ್ವ ರಾಜನಿದ್ದ. ಅವನ ಮಗಳೇ ಸಾವಿತ್ರಿ. ಸಾವಿತ್ರಿ ಮದುವೆ ವಯಸ್ಸಿಗೆ ಬಂದಾಗ,...

ನೀವು ಮಲಗುವ ರೀತಿಯಿಂದಲೇ, ನಿಮ್ಮ ಗುಣವನ್ನು ಕಂಡುಹಿಡಿಯಬಹುದು..

https://youtu.be/7P3jomAp-Wk ಮಲಗುವಾಗ ಒಬ್ಬೊಬ್ಬರದ್ದು ಒಂದೊಂದು ಭಂಗಿಯಿರುತ್ತದೆ. ಕೆಲವರು ಎಡಗಡೆ ಮುಖ ಮಾಡಿ ಮಲಗಿದರೆ, ಇನ್ನು ಕೆಲವರು ಬಲಗಡೆ ಮುಖ ಮಾಡಿ ಮಲಗುತ್ತಾರೆ. ಮತ್ತೆ ಕೆಲವರು ನೇರವಾಗಿ ಮಲಗಿದ್ರೆ, ಕೆಲವರು ಅಡ್ಡಲಾಗಿ ಮಲಗುತ್ತಾರೆ. ಹೀಗೆ ಮಲಗುವ ರೀತಿ ನೋಡಿಯೇ ಅವರ ಗುಣ ಎಂಥದ್ದು ಅಂತಾ ತಿಳಿಯಬಹುದು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯದ್ದು ದಿಂಬನ್ನ ಹಿಡಿದು...

ಮನುಷ್ಯನಿಗೆ ಬೇರೆಯವರು ಒಳ್ಳೆಯವರಂತೆ, ಮತ್ತು ತಮ್ಮವರು ಕೆಟ್ಟವರಂತೆ ಕಾಣೋದೇಕೆ..?

https://youtu.be/ktSSN-3pOt0 ಮನೆ ಅಂದ ಮೇಲೆ ಅಲ್ಲಿ ಸುಖ, ದುಃಖ, ಜಗಳ, ಸಂಭ್ರಮ, ಎಲ್ಲವೂ ಇರುತ್ತದೆ. ಇದನ್ನೇ ಜೀವನ ಅನ್ನೋದು. ಆದ್ರೆ ಹಲವರ ಮನೆಯಲ್ಲಿ ಜನರಿಗೆ ತಮ್ಮ ಮನೆಯವರನ್ನ ಕಂಡ್ರೆ ಆಗಲ್ಲ. ಅದೇ ಪರಿಚಯಸ್ಥರು, ಅಕ್ಕ ಪಕ್ಕದ ಮನೆಯವರು, ಸ್ನೇಹಿತರ ಜೊತೆ, ಸಂಬಂಧಿಕರ ಜೊತೆ ಅವರು ತುಂಬಾ ಚೆನ್ನಾಗಿರ್ತಾರೆ. ಹಾಗಾದ್ರೆ ಮನುಷ್ಯನಿಗೆ ಬೇರೆಯವರು ಒಳ್ಳೆಯವರಂತೆ, ಮತ್ತು ತಮ್ಮವರು...

ರಾತ್ರಿ ಬೇಟೆಯಾಡುವ ವಿಚಿತ್ರ ಜೀವಿಗಳ ಬಗ್ಗೆ ಸಂಪೂರ್ಣ ಮಾಹಿತಿ..

https://youtu.be/EGzzCWcPIts ಈ ಭೂಮಿಯ ಮೇಲೆ ಬೇಟೆಯಾಡುವ ಹಲವು ಜೀವಿಗಳಿದೆ. ಹಲವು ರೀತಿಯ ಪ್ರಾಣಿ ಪಕ್ಷಿಗಳು ಬೇಟೆಯಾಡಿ, ತಮ್ಮ ಆಹಾರವನ್ನು ಹುಡುಕಿಕೊಳ್ಳುತ್ತದೆ. ಇಂದು ನಾವು ಇದೇ ರೀತಿ ರಾತ್ರಿ ಸಮಯದಲ್ಲಿ ಬೇಟೆಯಾಡುವ ಪ್ರಾಣಿ ಪಕ್ಷಿಗಳ ಬಗ್ಗೆ ಸಣ್ಣ ಮಾಹಿತಿ ನೀಡಲಿದ್ದೇವೆ. ಗ್ರೇಟ್ ಹಾರ್ನ್ಡ್‌ ಓವಲ್: ಸೌತ್ ಅಮೆರಿಕಾದಲ್ಲಿ ಈ ಗೂಬೆ ಹೆಚ್ಚಾಗಿ ಕಂಡು ಬರುತ್ತದೆ. ಹಳದಿ ಕಣ್ಣುಗಳುಳ್ಳ ಈ...

ಗರುಡ ಪುರಾಣದಲ್ಲಿ ಹೇಳಲಾಗಿರುವ ಈ 7 ಮಾತನ್ನ ಸದಾ ನೆನಪಿಡಿ..

https://youtu.be/DVot_rPJ-jM ಸನಾತನ ಧರ್ಮ ಗ್ರಂಥವಾಗಿರುವ ಗರುಡ ಪುರಾಣದಲ್ಲಿ ಯಾವ ಪಾಪಕ್ಕೆ ಯಾವ ಶಿಕ್ಷೆ ಸಿಗುತ್ತದೆ..? ನರಕದಲ್ಲಿ ಯಾವ ರೀತಿಯ ಶಿಕ್ಷೆ ಕೊಡಲಾಗುತ್ತದೆ..? ಹಿಂದೂ ಧರ್ಮದಲ್ಲಿ ಯಾವುದು ನಿಷೇಧವಿದೆ ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಆದ್ರೆ ನಾವಿಂದು ಗರುಡ ಪುರಾಣದಲ್ಲಿ ಹೇಳಿರುವ 7ಮಾತುಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಈ 7 ವಿಷಯವನ್ನು ನಾವು ಸದಾ ನೆನಪಿನಲ್ಲಿಡಬೇಕು....

ಕುಡಿಯುವ ಚಟವಿದ್ದವರಿಗೆ, ಮುಂದೆ ಯಾವ ಜನ್ಮ ಸಿಗುತ್ತದೆ ಗೊತ್ತಾ..?

https://youtu.be/dDimmqH6h04 ಇಂದಿನ ಕಾಲದಲ್ಲಿ ಗಂಡಸರಷ್ಟೇ ಅಲ್ಲದೇ, ಹೆಣ್ಣು ಮಕ್ಕಳೂ ಕುಡಿಯುವುದನ್ನು ಕಲಿತಿದ್ದಾರೆ. ಕೆಲವರಿಗೆ ಕುಡಿಯುವುದು ಒಂದು ಪ್ರತಿಷ್ಟೆಯಾಗಿಬಿಟ್ಟಿದೆ. ಕುಡಿದು ಸುಮ್ಮನಿದ್ದರೆ ಓಕೆ. ಆದ್ರೆ ಕುಡಿದು, ಹಿಂಸೆ ಕೊಡುವವರಿಗೆ ಎಂದು ಕ್ಷಮೆ ಇಲ್ಲ. ಇಂಥ ರಾಕ್ಷಸಸರಿಗೆ ಮುಂದೆ ಯಾವ ಜನ್ಮ ಸಿಗುತ್ತದೆ ಅನ್ನೋ ಬಗ್ಗೆ ಗರುಡ ಪುರಾಣದಲ್ಲಿ ವಿವರಿಸಲಾಗಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಚಟವಿರುವವನಿಗೆ...

ಮಹಾಭಾರತದಲ್ಲಿ ಇವರನ್ನು ಮೋಸದಿಂದ ಕೊಲ್ಲದೇ ಬೇರೆ ಉಪಾಯವಿರಲಿಲ್ಲ- ಭಾಗ 2

https://youtu.be/gZpLEz41hGw ಕಳೆದ ಭಾಗದಲ್ಲಿ ನಾವು ಮಹಾಭಾರತದಲ್ಲಿ ಕಪಟದಿಂದ ಕೊಲ್ಲಲ್ಪಟ್ಟ ಶೂರರಲ್ಲಿ ಮೂವರ ಬಗ್ಗೆ ಸಂಪೂರ್ಣ ವಿವರ ನೀಡಿದ್ದೆವು. ಇಂದು ನಾವು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಶೂರರ ಬಗ್ಗೆ ಮಾಹಿತಿ ತಿಳಿಯೋಣ.. ಜಯಧೃತ: ದುರ್ಯೋಧನನ ಮಾವ ಜಯಧೃತನ ಕಾರಣ,, ಅಭಿಮನ್ಯು ಕಪಟದಿಂದ ಸಾಯಬೇಕಾಯಿತು. ಈ ಸಂಗತಿ ತಿಳಿದ ಅರ್ಜುನ, ತನ್ನ ಮಗನ ಸಾವಿನ ಸೇಡಿಗಾಗಿ ಜಯಧೃತನನ್ನು ಕೊಲ್ಲಲು...

ಮಹಾಭಾರತದಲ್ಲಿ ಇವರನ್ನು ಮೋಸದಿಂದ ಕೊಲ್ಲದೇ ಬೇರೆ ಉಪಾಯವಿರಲಿಲ್ಲ- ಭಾಗ 1

https://youtu.be/5cEzZNexrUs ಮಹಾಭಾರತ ಯುದ್ಧದಲ್ಲಿ ಹಲವಾರು ಜನ ಮರಣ ಹೊಂದಿದರು. ಇದರಲ್ಲಿ ಕೆಲವು ಶೂರರನ್ನು ಮೋಸದಿಂದ ಕೊಲ್ಲಲಾಯಿತು. ಹೀಗೆ ಕೊಂದಿದ್ದಕ್ಕೆ, ಪಾಂಡವರು ಗೆಲ್ಲುವಂತಾಯಿತು. ಹಾಗಾದ್ರೆ, ಯಾರ್ಯಾರನ್ನು ಮೋಸದಿಂದ ಕೊಲ್ಲಲಾಯಿತು, ಇದಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಭೀಷ್ಮ ಪಿತಾಮಹ: ಭೀಷ್ಮರು ಮಹಾಭಾರತದ ಅನುಭವಿ ಹಿರಿಯರು. ಶೂರ ವೀರನಾಗಿದ್ದ ಭೀಷ್ಮನಿಗೆ ಇಚ್ಛಾಮರಣದ ವರವಿತ್ತು. ಹಾಗಾಗಿ ಇವರಿಗೆ ಅಷ್ಟು ಸುಲಭವಾಗಿ...

ಶ್ರೀರಾಮ ಹನುಮನನ್ನು ಮೊದಲ ಬಾರಿ ಎಲ್ಲಿ ಮತ್ತು ಹೇಗೆ ಭೇಟಿಯಾದ..?

https://youtu.be/NkebUFtO-6M ರಾಮನ ಪರಮಭಕ್ತ ಯಾರು ಎಂದು ಯಾರನ್ನು ಕೇಳಿದ್ರೂ, ಅವರು ಹೇಳುವ ಮೊದಲ ಹೆಸರು ಹನುಮನೆಂದು. ಅಲ್ಲದೇ, ರಾಮನೆಲ್ಲಿ, ಹನುಮನಲ್ಲಿ ಅನ್ನೋ ಮಾತು ಎಲ್ಲರಿಗೂ ಗೊತ್ತು. ಹಾಗಾದ್ರೆ ಹನುಮ ರಾಮನ ಭಕ್ತನಾಗಿದ್ದು ಹೇಗೆ..? ರಾಮ ಹನುಮನನ್ನು ಮೊದಲ ಬಾರಿ ಭೇಟಿ ಮಾಡಿದ್ದು ಹೇಗೆ..? ಆಗ ಏನಾಗಿತ್ತು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ದುಷ್ಟ ರಾವಣ, ಸೀತೆಯನ್ನು...

ಇಂಥ ವಿಷಯಗಳನ್ನು ಯಾರಲ್ಲಿಯೂ ಶೇರ್ ಮಾಡಿಕೊಳ್ಳಬೇಡಿ.. ಭಾಗ 1

https://youtu.be/C3HrtG5W3cs ಎಲ್ಲರ ಜೀವನದಲ್ಲಿ ಒಂದಲ್ಲ ಒಂದು ಸಿಕ್ರೇಟ್ ಇದ್ದೇ ಇರುತ್ತದೆ. ಅದನ್ನು ನಾವು ನಮ್ಮ ಪ್ರೀತಿ ಪಾತ್ರರಲ್ಲಿ ಹೇಳಿಕೊಳ್ಳುತ್ತೇವೆ. ಆದ್ರೆ ಕೆಲವು ವಿಷಯಗಳನ್ನು ನಾವು ಎಲ್ಲರಲ್ಲಿಯೂ ಹೇಳಿಕೊಳ್ಳಬಾರದು. ಯಾಕಂದ್ರೆ ನಮ್ಮ ಜೀವನ ಅನ್ನೋದು ಎಲ್ಲರೂ ಬಂದು ಓದಿಕೊಂಡು ಹೋಗುವ ಬಿಚ್ಚಿಟ್ಟ ಪುಸ್ತಕವಾಗಿರಬಾರದು. ಬದಲಾಗಿ ಒಂದು ಪರ್ಸನಲ್ ಡೈರಿಯಾಗಿರಬೇಕು. ನಾವು ನಮ್ಮ ಜೀವನದ ಗುಟ್ಟನ್ನ ನಮ್ಮಲ್ಲೆ ಇಟ್ಟುಕೊಂಡಿರಬೇಕು....
- Advertisement -spot_img

Latest News

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...
- Advertisement -spot_img