Bollywood News: ಸದ್ಯ ಭಾರತದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಲಾರೆನ್ಸ್ ಬಿಷ್ಣೋಯ್ ಸುದ್ದಿ. ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ನನ್ನು ಕೊಲೆ ಮಾಡುವುದೇ ನನ್ನ ಜೀವನ ಗುರಿ ಎನ್ನುತ್ತಿರುವ ಬಿಷ್ಣೋಯ್, ಸಲ್ಮಾನ್ ಖಾನ್ಗೆ ಸಪೋರ್ಟ್ ಮಾಡುವವರನ್ನೆಲ್ಲ ಕೊಲ್ಲುವ ತಯಾರಿ ನಡೆಸಿದ ಹಾಗಿದೆ. ಕೆಲ ದಿನಗಳ ಹಿಂದೆ ಸಲ್ಮಾನ್ ಆಪ್ತನಾಗಿದ್ದ ಬಾಬಾ ಸಿದ್ಧಕಿ ಹತ್ಯೆಯಾಗಿದ್ದು,...
Political News: ಕರ್ನಾಟಕ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿಗ್ಗಾವಿ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಮಗ...