Bollywood News: ಸಲ್ಮಾನ್ ಖಾನ್ ವಿರುದ್ಧ ದ್ವೇಷ ಸಾಧಿಸುತ್ತಿರುವ ಬಿಷ್ಣೋಯ್ ಗ್ಯಾಂಗ್, ಸಲ್ಮಾನ್ ಖಾನ್ಗೆ ಯಾರ್ಯಾರು ಸಪೋರ್ಟ್ ಮಾಡುತ್ತಿದ್ದಾರೋ, ಅವರ ವಿರುದ್ಧವೂ ಹಗೆ ಸಾಧಿಸುತ್ತಿದ್ದಾರೆ. ಆ ಕಾರಣಕ್ಕೆಯೇ ಬಾಬಾ ಸಿದ್ಧಕಿಯ ಹತ್ಯೆ ಮಾಡಿದ್ದಾರೆ ಬಿಷ್ಣೋಯ್ ಗ್ಯಾಂಗ್. ಇದೀಗ ಬಿಹಾರ ಸಂಸದ ಪಪ್ಪು ಯಾದವ್ ಸಲ್ಮಾನ್ ಖಾನ್ ಬೆಂಬಲಕ್ಕೆ ನಿಂತಿದ್ದು, ನಿಮ್ಮ ಜೀವ ಉಳಿಯಬೇಕು ಎಂದರೆ,...
Bollywood News: ಸದ್ಯ ಭಾರತದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಲಾರೆನ್ಸ್ ಬಿಷ್ಣೋಯ್ ಸುದ್ದಿ. ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ನನ್ನು ಕೊಲೆ ಮಾಡುವುದೇ ನನ್ನ ಜೀವನ ಗುರಿ ಎನ್ನುತ್ತಿರುವ ಬಿಷ್ಣೋಯ್, ಸಲ್ಮಾನ್ ಖಾನ್ಗೆ ಸಪೋರ್ಟ್ ಮಾಡುವವರನ್ನೆಲ್ಲ ಕೊಲ್ಲುವ ತಯಾರಿ ನಡೆಸಿದ ಹಾಗಿದೆ. ಕೆಲ ದಿನಗಳ ಹಿಂದೆ ಸಲ್ಮಾನ್ ಆಪ್ತನಾಗಿದ್ದ ಬಾಬಾ ಸಿದ್ಧಕಿ ಹತ್ಯೆಯಾಗಿದ್ದು,...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...