Monday, June 15, 2026

Lorence Bishnoi

ಬಿಹಾರ ಸಂಸದ ಪಪ್ಪು ಯಾದವ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ..!

Bollywood News: ಸಲ್ಮಾನ್ ಖಾನ್ ವಿರುದ್ಧ ದ್ವೇಷ ಸಾಧಿಸುತ್ತಿರುವ ಬಿಷ್ಣೋಯ್ ಗ್ಯಾಂಗ್, ಸಲ್ಮಾನ್ ಖಾನ್‌ಗೆ ಯಾರ್ಯಾರು ಸಪೋರ್ಟ್ ಮಾಡುತ್ತಿದ್ದಾರೋ, ಅವರ ವಿರುದ್ಧವೂ ಹಗೆ ಸಾಧಿಸುತ್ತಿದ್ದಾರೆ. ಆ ಕಾರಣಕ್ಕೆಯೇ ಬಾಬಾ ಸಿದ್ಧಕಿಯ ಹತ್ಯೆ ಮಾಡಿದ್ದಾರೆ ಬಿಷ್ಣೋಯ್ ಗ್ಯಾಂಗ್. ಇದೀಗ ಬಿಹಾರ ಸಂಸದ ಪಪ್ಪು ಯಾದವ್ ಸಲ್ಮಾನ್ ಖಾನ್‌ ಬೆಂಬಲಕ್ಕೆ ನಿಂತಿದ್ದು, ನಿಮ್ಮ ಜೀವ ಉಳಿಯಬೇಕು ಎಂದರೆ,...

ಬಿಷ್ಣೋಯಿ ಸಮಾಜದವರ ಹಿನ್ನೆಲೆ ಏನು..? ಕೃಷ್ಣಮೃಗದ ಮೇಲೆ ಏಕಿಷ್ಟು ಭಕ್ತಿ.?: ಭಾಗ 1

Bollywood News: ಸದ್ಯ ಭಾರತದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಲಾರೆನ್ಸ್ ಬಿಷ್ಣೋಯ್ ಸುದ್ದಿ. ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್‌ನನ್ನು ಕೊಲೆ ಮಾಡುವುದೇ ನನ್ನ ಜೀವನ ಗುರಿ ಎನ್ನುತ್ತಿರುವ ಬಿಷ್ಣೋಯ್, ಸಲ್ಮಾನ್ ಖಾನ್‌ಗೆ ಸಪೋರ್ಟ್ ಮಾಡುವವರನ್ನೆಲ್ಲ ಕೊಲ್ಲುವ ತಯಾರಿ ನಡೆಸಿದ ಹಾಗಿದೆ. ಕೆಲ ದಿನಗಳ ಹಿಂದೆ ಸಲ್ಮಾನ್ ಆಪ್ತನಾಗಿದ್ದ ಬಾಬಾ ಸಿದ್ಧಕಿ ಹತ್ಯೆಯಾಗಿದ್ದು,...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img