Tuesday, August 4, 2026

Lorry Collision

ಕೆಟ್ಟು ನಿಂತ ಲಾರಿಗೆ ಖಾಸಗಿ ಬಸ್ ಡಿಕ್ಕಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ಭಾರೀ ಅಪಘಾತ ತಪ್ಪಿದ ಘಟನೆ ನಡೆದಿದೆ. ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬಸ್ ಚಾಲಕ ಸೇರಿದಂತೆ ಒಟ್ಟು 15 ಮಂದಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಮಾರನಗೆರೆ ಬಳಿ ಈ ಅಪಘಾತ ಸಂಭವಿಸಿದ್ದು, ಘಟನೆ ನಿನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಿಗಂಧೂರು ಚೌಡೇಶ್ವರಿ...
- Advertisement -spot_img

Latest News

ಕೋಲಾರ-ಚಿಕ್ಕಬಳ್ಳಾಪುರ ಶಾಸಕರ ಒಗ್ಗಟ್ಟಿನ ಮಂತ್ರ – ಡಿಕೆಶಿ ಮುಂದಿಟ್ಟ ಆ 4 ಪ್ರಮುಖ ಬೇಡಿಕೆಗಳೇನು?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೊಂಡ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆಯಾಗಿರುವ ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ...
- Advertisement -spot_img