Sunday, July 6, 2025

Lorry Strike

ಅ.28ರಿಂದ ಲಾರಿ ಮುಷ್ಕರಕ್ಕೆ ತೀರ್ಮಾನ..!?

ಬೆಂಗಳೂರು: ಸರ್ಕಾರ ಕೂಡಲೇ ಡೀಸೆಲ್ ಮೇಲಿನ ತೆರಿಗೆ ಇಳಿಸದಿದ್ರೆ ಅ. 28ರಿಂದ ಲಾರಿ ಮುಷ್ಕರ ನಡೆಸುವುದಾಗಿ ಲಾರಿ ಮಾಲೀಕರ ಸಂಘ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಪೆಟ್ರೋಲ್ –ಡೀಸೆಲ್ ಮೇಲೆ ಮಿತಿಮೀರಿದ ತೆರಿಗೆ ವಿಸುತ್ತಿರುವುದರಿಂದ ಲಾರಿ ಉದ್ಯಮ ತೀವ್ರ ನಷ್ಟದಲ್ಲಿದೆ. ಹೀಗಾಗಿ ಕೂಡಲೇ ಸರ್ಕಾರ ಡೀಸೆಲ್ ಮೇಲಿನ ತೆರಿಗೆ ಇಳಿಸಬೇಕು ಇಲ್ಲವಾದಲ್ಲಿ ಇದೇ ತಿಂಗಳ 23ರಂದು ಸಭೆ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img