Friday, August 21, 2026

lose or win

ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವಂತಹ ಗುಣ ನಮ್ಮದು; ಸಿಎಂ ಬೊಮ್ಮಾಯಿ

www.karnatakatv.net: ಇಂದು ಬಸವರಾಜ್ ಬೊಮ್ಮಾಯಿ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶಕ್ಕೆ ಸಂಬoಧಿಸಿದoತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇನ್ನು ಯಾವುದೇ ಸಂದರ್ಭದಲ್ಲಿ ಸೋಲು ಮತ್ತು ಗೆಲುವುಗಳನ್ನು ಸಮನಾಗಿ ಸ್ವಿಕರಿಸಬೇಕು ಎಂದು ಮತ್ತು ಅಂತಹ ಗುಣವು ನಮ್ಮದು ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಿಂದಗಿಯಲ್ಲಿ ಗೆಲುವನ್ನು...
- Advertisement -spot_img

Latest News

ಬರಗಾಲ ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿಗೆ ಐವನ್ ಡಿ ಸೋಜಾ ಮನವಿ – ಹಲವು ವಿಧಾನ ಪರಿಷತ್ ಸದಸ್ಯರ ಸಹಿ

ಬೆಂಗಳೂರು, ಆಗಸ್ಟ್ 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್‌ನಲ್ಲಿ ಬರಗಾಲದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್...
- Advertisement -spot_img