ಪ್ರಯಾಣ ಟಿಕೆಟ್ ಪರೀಕ್ಷಕರೊಬ್ಬರು ಚಲಿಸುತ್ತಿದ್ದ ರಾಜಧಾನಿ ಎಕ್ಷ್ ಪ್ರೆಸ್ ರೈಲಿನಿಂದ ಸೈನಿಕನನ್ನು ತಳ್ಳಿದ್ದಾರೆ. ಈ ಘಟನೆಯಲ್ಲಿ ರಜಪೂತ್ ರೈಫಲ್ಸ್ ಗೆ ಸೇರಿದ ಸೈನಿಕ ಸೋನುಕುಮಾರ್ ಸಿಂಗ್ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಂತರ ರೈಲಿನಲ್ಲಿದ್ದ ಸಹ ಸೈನಿಕರು ಟಿಟಿಇಯನ್ನು ಥಳಿಸಿದ್ದಾರೆ. ಸೈನಿಕ ಸೋನುಕುಮಾರ್ ಬರೇಲಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವಾಗ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...