Friday, November 14, 2025

loss

ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚನ್ನ ಕಡಿಮೆ ಮಾಡುವುದು ಹೇಗೆ..?

ಎಲ್ಲರಿಗೂ ಕಾಸ್ಟ್ಲಿ ವಸ್ತುಗಳನ್ನ ತೆಗೆದುಕೊಳ್ಳಬೇಕು ಮತ್ತು ಬಳಸಬೇಕು ಅನ್ನೋ ಆಸೆ ಇರತ್ತೆ. ಆದ್ರೆ ಅದಕ್ಕೆ ಆರ್ಥಿಕ ಪರಿಸ್ಥಿತಿ ಅಡ ಬರತ್ತೆ. ಕೆಲವರು ಅದರ ಅವಶ್ಯಕತೆ ನಮಗಿಲ್ಲ ಎಂದು ಸುಮ್ಮನಾಗುತ್ತಾರೆ. ಇನ್ನು ಕೆಲವರು ಅದಕ್ಕಾಗಿ ಹಣ ಪೋಲು ಮಾಡಿ, ಅದನ್ನ ಖರೀದಿಸುತ್ತಾರೆ. ಹಾಗಾದ್ರೆ ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚುಗಳನ್ನು ಕಡಿಮೆ ಮಾಡುವುದು ಹೇಗೆ...

ಮನೆಯಲ್ಲಿ ಇಂತಹ ಮರಗಳನ್ನು ಬಳಸಬೇಡಿ.. ಆರ್ಥಿಕ ನಷ್ಟ!

Astrology tips: ವಾಸ್ತು ಶಾಸ್ತ್ರದ ಪ್ರಕಾರ.. ಮನೆಯಲ್ಲಿ ಮೂರು ವಿಶೇಷ ರೀತಿಯ ಮರಗಳನ್ನು ಇಡುವುದು ಅಶುಭ. ಆದ್ದರಿಂದ ನೀವು ಅಂತಹ ವಸ್ತುವನ್ನು ಖರೀದಿಸಿದಾಗ ಅದನ್ನು ತಯಾರಿಸಲು ಯಾವ ರೀತಿಯ ಮರವನ್ನು ಬಳಸಲಾಗಿದೆ ಎಂಬುದನ್ನು ಮೊದಲು ತಿಳಿದುಕೊಳ್ಳುವುದು ಮುಖ್ಯ. ಕಟ್ಟಡ ನಿರ್ಮಾಣದಲ್ಲಿ ಇತ್ತೀಚೆಗೆ ವಾಸ್ತು ಶಾಸ್ತ್ರವನ್ನು ಬಹಳ ಅನುಸರಿಸಲಾಗುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯೂ ವಾಸ್ತು ಪ್ರಕಾರ ತನ್ನ ಮನೆಯನ್ನು ಕಟ್ಟಿಕೊಳ್ಳುತ್ತಿದ್ದಾರೆ....

ಸೂರ್ಯ ಮತ್ತು ಶುಕ್ರರ ಸಂಯೋಗದಿಂದ ಈ ರಾಶಿಯವರಿಗೆ ಕಷ್ಟಗಳು..! ಹಣ ನಷ್ಟದ ಬಗ್ಗೆ ಎಚ್ಚರದಿಂದಿರಿ..!

Astrology: ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಶುಕ್ರ ಮತ್ತು ಸೂರ್ಯ ಪರಸ್ಪರ ಶತ್ರುಗಳೆಂದು ಪರಿಗಣಿಸಲಾಗಿದೆ. ಒಂದು ಗ್ರಹವು ಸೂರ್ಯನ ಬಳಿ ಹಾದುಹೋದಾಗ ಅದು ತನ್ನ ಎಲ್ಲಾ ಫಲಗಳನ್ನು ಕಳೆದುಕೊಳ್ಳುತ್ತದೆ ಎಂದು ನಂಬಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ.. ಶುಕ್ರನ ಸಂಚಾರವು ಎಲ್ಲಾ 12 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಶುಭಗಳನ್ನು ಕೊಡುವ ಗ್ರಹ ಶುಕ್ರ ಗ್ರಹ. ಯಾರ ಜಾತಕದಲ್ಲಿ ಶುಕ್ರ ಬಲವಿದೆಯೋ...

ನಿಮಗೆ ಅತಿಯಾಗಿ ಕೂದಲು ಉದುರುತ್ತಿದೆಯಾ..? ಹಾಗಾದರೆ ಈ ಮನೆ ಮದ್ದನು ಅನುಸರಿಸಿ…!

Beauty tips: ನೀವು ಈ ಕೂಡಲೇ ಹಲವಾರು ಮನೆ ಮದ್ದುಗಳನ್ನು ಉಪಯೋಗಿಸಿ ಪ್ರಯೋಜನವಿಲ್ಲದೆ ನಿರಾಸೆ ಹೊಂದಿದ್ದರೆ, ಒಮ್ಮೆ ನಾವು ಹೇಳುವ ಈ ಟಿಪ್ಸ್ಅನ್ನು ಕ್ರಮವಾಗಿ ಅನುಸರಿಸಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬಹುದು. ಹಾಗಾದರೆ ಆ ಟಿಪ್ಸ್ ಯಾವುದು ಎಂದು ತಿಳಿದು ಕೊಳ್ಳೋಣ . ನಿಮ್ಮ ಕೂದಲು ಉದುರುವಿಕೆಗೆ ಕಾರಣವೇನೆಂದು ಮೊದಲೂ ನೀವು ತಿಳಿದುಕೊಳ್ಳಬೇಕು ,ಆಗ ನಿಮ್ಮ...

ಮಾರ್ವಾಡಿ ಉದ್ಯಮಿಗಳ ಶ್ರೀಮಂತಿಕೆಗೆ ಕಾರಣ ಈ 7 ರೂಲ್ಸ್- ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಭಾಗದಲ್ಲಿ ನಾವು ಮಾರ್ವಾಡಿಗರು ಶ್ರೀಮಂತರಾಗಲು ಬಳಸುವ 7 ರೂಲ್ಸ್‌ನಲ್ಲಿ 4 ರೂಲ್ಸ್ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ, ಉಳಿದ 3 ರೂಲ್ಸ್ ಬಗ್ಗೆ ಮಾಹಿತಿ ನೀಡಲಿದ್ದೇವೆ. ಐದನೇಯ ರೂಲ್ಸ್, ಶೇರ್ ಮಾರ್ಕೆಟ್‌ನಲ್ಲಿ ದುಡ್ಡು ಇನ್ವೆಸ್ಟ್ ಮಾಡೋದು. ಹಲವರಿಗೆ ಶೇರ್ ಮಾರ್ಕೆಟ್ ಬಗ್ಗೆ ಗೊತ್ತಿರುವುದಿಲ್ಲ. ಆಗ ನೀವು  ಆ...

ಮಾರ್ವಾಡಿ ಉದ್ಯಮಿಗಳ ಶ್ರೀಮಂತಿಕೆಗೆ ಕಾರಣ ಈ 7 ರೂಲ್ಸ್- ಭಾಗ 1

ಮಾರ್ವಾಡಿಗರಲ್ಲಿ ಬಡವರು ಸಿಗೋದು ತೀರಾ ಕಡಿಮೆ. ಯಾಕಂದ್ರೆ ಅವರು ಯಾವಾಗಲೂ ಉದ್ಯಮದ ಬಗ್ಗೆಯೇ ಯೋಚನೆ ಮಾಡುತ್ತಾರೆ. ಕೈಯಲ್ಲಿ 10 ರೂಪಾಯಿ ಇದ್ದರೆ, ಅದನ್ನ ನಾನು ಎಲ್ಲಿ ಇನ್ವೆಸ್ಟ್ ಮಾಡಬಹುದು ಅನ್ನೋ ಯೋಚನೆಯೇ ಅವರ ತಲೆಯಲ್ಲಿರುತ್ತದೆ. ಹಾಗಾಗಿ ಅವರು ಜಾಣ್ಮೆಯಿಂದಲೇ ದುಡ್ಡು ಸಂಪಾದನೆ ಮಾಡುತ್ತಾರೆ. ಹಾಗಾದ್ರೆ ಶ್ರೀಮಂತರಾಗಲು ಮಾರ್ವಾಡಿಗರು ಅನುಸರಿಸುವ 7 ರೂಲ್ಸ್ ಯಾವುದು ತಿಳಿಯೋಣ...

ನಿಮ್ಮ ದೇಹದ ತೂಕ ಇಳಿಸಲು ಶುಂಠಿ ರಾಮಬಾಣ ….!

Health tips: ತೂಕ ಇಳಿಸುವ ಬಗ್ಗೆ ನೀವು ಈಗಾಗಲೇ ಹಲವಾರು ವಿಧಾನಗಳ ಬಗ್ಗೆ ತಿಳಿದುಕೊಂಡಿರಬಹುದು ಹಾಗೂ ತೂಕ ಇಳಿಸುವ ಆಹಾರಗಳನ್ನು ಸಹ ಪ್ರಯತ್ನಿಸಿರಬಹುದು. ಆದರೆ ಎಲ್ಲದಕ್ಕಿತಲೂ ಶುಂಠಿ ಆರೋಗ್ಯ ಹೆಚ್ಚಿಸುವ ಮತ್ತು ತೂಕ ಇಳಿಸುವಲ್ಲಿ ಅತ್ಯುತ್ತಮವಾಗಿದೆ. ಸೊಂಟ, ತೊಡೆ ಮತ್ತು ನಿತಂಬಗಳ ಕೊಬ್ಬನ್ನು ಕರಗಿಸುವುದಲ್ಲದೆ ನಿಮ್ಮ ಆರೋಗ್ಯವನ್ನೂ ಹಲವಾರು ವಿಧಗಳಲ್ಲಿ ವೃದ್ಧಿಸುತ್ತದೆ. ಸಂಶೋಧನೆಯ ಪ್ರಕಾರ, ಪ್ರತಿದಿನ ಶುಂಠಿಯನ್ನು...

ಎಷ್ಟೇ ಪ್ರಯತ್ನ ಪಟ್ಟರು ನಿಮ್ಮ ತೂಕ ಕಡಿಮೆಯಾಗುತ್ತಿಲ್ವಾ..?! ಹಾಗಾದ್ರೆ ಒಮ್ಮೆ ಈ ಟಿಪ್ಸ್ ಫಾಲೋ ಮಾಡಿ :

Health tips ಪ್ರತಿಯೊಬ್ಬರು ಫಿಟ್ ಆಗಿ ಸುಂದರವಾಗಿ ಕಾಣಲು ಬಯಸುತ್ತಾರೆ ಆದರೆ ರುಚಿರುಚಿಯಾದ ಜ೦ಕ್ ಫುಡ್ ಹಾಗು ಫ್ರಯ್ಡ್ ಫುಡ್ ಅನ್ನು ಅವರು ತಿನ್ನದೆ ಬಿಡುವುದಿಲ್ಲ ಇದರಿಂದ ಅವರು ಫಿಟ್ ಆಗಿ ಕಾಣುವ ಆಸೆಯು ಆಸೆಯಾಗಿಯೇ ಉಳಿದು ಹೋಗುತ್ತದೆ. ಹಾಗಾದರೆ ಇಲ್ಲಿನಾವು ನಿಮಗೆ ಫಿಟ್ ಆಗಿರಲು ಕೆಲವು ಟಿಪ್ಸ ಅನ್ನು ಹೇಳುತ್ತೇವೆ ಈ ಟಿಪ್ಸ್ ಅನ್ನು ಅನುಸರಿಸಿದರೆ ಬೇಗ...

ಡಬಲ್ ಮೀನಿಂಗ್ ಪರ್ಫ್ಯೂಮ್ ಆ್ಯಡ್ ವಿರುದ್ಧ ನೆಟ್ಟಿಗರ ಆಕ್ರೋಶ..

https://youtu.be/RxNIOm-WXZg ಕೆಲವೊಂದು ಜಾಹೀರಾತು ಸಮಾಜದ ಸ್ವಾಸ್ಥ್ಯ ಕಾಪಾಡಿದರೆ, ಇನ್ನು ಕೆಲವು ಜಾಹೀರಾತು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತದೆ. ಅಂಥದ್ದೇ ಒಂದು ಜಾಹೀರಾತು ಬಂದಿದ್ದು, ಇಂಥ ಜಾಹೀರಾತು ಬ್ಯಾನ್ ಮಾಡಬೇಕು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. Layer Shot ಅನ್ನೋ ಪರ್ಫ್ಯೂಮ್ ಜಾಹೀರಾತಿನಲ್ಲಿ, ಹೆಣ್ಣಿಗೆ ಅವಮಾನ ಮಾಡಿದ ರೀತಿಯಲ್ಲಿ ಸೀನ್ ತೋರಿಸಲಾಗಿದ್ದು, ಈ ರೀತಿ ಸೀನ್ ಇರುವ,...

ಚಹಾ ಮಾರಿ ಕೋಟ್ಯಾಧಿಪತಿಯಾದ ಯುವಕ: ಈತನ ಅಂಗಡಿಗೆ MBA ಅಂತಾ ಹೆಸರು ಬಂದಿದ್ದು ಹೇಗೆ..?

ಚಾಯ್ ವಾಲಾ ಅಂದತಕ್ಷಣ ಭಾರತೀಯರಿಗೆ ನೆನಪು ಬರೋದು ನಮ್ಮ ಪ್ರಧಾನಿ ಮೋದಿಜಿ. ಚಾ ಮಾರುತ್ತ, ತನ್ನ ಜೀವನದ ದಿಕ್ಕನ್ನೇ ಬದಲಾಯಿಸಿಕೊಂಡು, ರಾಜಕಾರಣಕ್ಕೆ ಬಂದು, ಸದ್ಯ ಪ್ರಧಾನಿಯಾಗಿರುವ ಮೋದಿಜಿಯ ತವರೂರಾದ ಗುಜರಾತ್‌ನಲ್ಲೇ, ಇನ್ನೋರ್ವ ಫೇಮಸ್ ಚಾಯ್‌ವಾಲಾ ಇದ್ದಾನೆ. ಅವನೇ ಎಂಬಿಎ ಚಾಯ್‌ವಾಲಾ. ಯಾರು ಈ ಚಾಯ್ ವಾಲಾ, ಎಂಬಿಎ ಫುಲ್ ಫಾರ್ಮ್ ಏನು..? ಇವ್ನೇನಾದ್ರೂ ಎಂಬಿಎ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img