Saturday, July 27, 2024

lost money found

Koragajja-ಹರಕೆಯಿಂದ ಕಳೆದು ಹೋದ ಹಣ ಸಿಕ್ಕವು

ಉಡುಪಿ- ಕರಾವಳಿ ಪ್ರದೇಶದ ಆರಾಧ್ಯ ದೈವವಾದ ಕೊರಗಜ್ಜ  ಕಳೆದು ಹೋಗಿರುವ  ಹಣ ಕೊರಗಜ್ಜನ ಪವಾಡದಿಂದ ಕೆಲವೇ ಗಂಟೆಗಳಲ್ಲಿ ಸಿಕ್ಕಿವೆ ಈ ಘಟನೆ ನಡೆದಿರುವುದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಕುರುಡಿಂಜಿಯಲ್ಲಿ. ಶಿವಮೊಗ್ಗ ಮೂಲದ ಗಣೇಶ್ ಎನ್ನುವವರು ಹೊಲ ಉಳುಮೆ ಮಾಡಲು  ಟ್ರಾಕ್ಟರ್ ಸಮೇತ ಬ್ರಹ್ಮಾವರ ಸಮೀಪದ ಕುರುಡಂಜಿಗೆ ಬಂದು ಸಾಯಂಕಲಾದ ವರೆಗೆ ಉಳುಮೆ ಮಾಡಿದ್ದಾನೆ. ಬರುವಾಗ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img