Thursday, February 5, 2026

LOVE CASE

50-60 ಜನರಿಂದ ಅಟ್ಯಾಕ್ – SP ಕಚೇರಿಯಲ್ಲಿ ನವಜೋಡಿಗೆ ರಕ್ಷಣೆ

ಯುವತಿಯ ಮನೆಯವರ ವಿರುದ್ಧ ಕೊಲೆ ಯತ್ನ ಆರೋಪಿಸಿ, ಎಸ್‌ಪಿ ಕಚೇರಿಯಲ್ಲೇ ನವ ಜೋಡಿ ಬೀಡುಬಿಟ್ಟಿದೆ. ಅಂತರ್ಜಾತಿ ವಿವಾಹವಾದ ಮಗಳ ಮೇಲೆ ಕುಟುಂಬಸ್ಥರು ಕೆಂಡಕಾರ್ತಿದ್ದು, ಯುವಕನ ಮನೆಗೆ ನುಗ್ಗಿ ದಾಂದಲೆ ಎಬ್ಬಿಸಿದ್ದಾರೆ. ಕೊಲೆ ಮಾಡಲು ಯತ್ನಿಸಿದ್ದರಂತೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಇಡಿಗ ಸಮುದಾಯದ 19 ವರ್ಷದ ಸುಶ್ಮಿತಾ ಮತ್ತು 24 ವರ್ಷದ ದಲಿತ ಸಮುದಾಯದ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img