Tuesday, January 20, 2026

Love Jihad

“ಮದುವೆ ಬೇಡ… ಮೊದಲು ಮತಾಂತರ” – 32 ಪೀಸ್ ಮಾಡುವೆ ಎಂದು ಬೆದರಿಕೆ!

ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ವಿವಾದಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ. ಸುದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯಲ್ಲಿ, ಒಬ್ಬ ಯುವಕ ತನ್ನ ಪ್ರೀತಿಸಿದ ಯುವತಿಗೆ ಧಮ್ಕಿ ನೀಡಿದ್ದಾನೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾನೆ. ಸಂತ್ರಸ್ಥೆ ನೀಡಿರುವ ಹೇಳಿಕೆಯ ಪ್ರಕಾರ, ತನ್ನನ್ನು ಪ್ರೀತಿಸುತ್ತಿದ್ದ ಯುವಕ ಮದುವೆಗೆ ಒಪ್ಪಿಕೊಳ್ಳುವ ಮೊದಲು ಮತಾಂತರಗೊಳ್ಳುವಂತೆ ಬಲವಂತಪಡಿಸಿದ್ದಾನೆ ಎಂದು...

ಹಿಂದೂ ಯುವತಿಯರೇ ಟಾರ್ಗೆಟ್.. ಗರ್ಭಿಣಿ ಮಾಡೋದೇ ಫ್ಯಾಷನ್ ಅಂತೆ!

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸಚಿನ್ ಎಂಬ ಹೆಸರಿನಲ್ಲಿ ಹಿಂದೂ ಯುವತಿಯನ್ನು ಬಲೆಗೆ ಬೀಳಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಶಾದ್ ಸಿದ್ದಿಖಿ ಎಂಬ ಯುವಕ ತನ್ನ ನಿಜವಾದ ಗುರುತನ್ನು ಮುಚ್ಚಿಟ್ಟು ಹಿಂದೂ ಹುಡುಗಿಯರ ಮೇಲೆ ಮೋಸ ಮಾಡುತ್ತಿದ್ದಾನೆ ಎಂಬ ಆರೋಪ ಎದುರಿಸುತ್ತಿದ್ದಾನೆ. ಆತ ತನಗೆ ಮಚಲಿ ಗ್ಯಾಂಗ್ ಸದಸ್ಯತ್ವವಿದೆ ಹಾಗೂ ಹಿಂದೂ ಯುವತಿಯರನ್ನು ಗರ್ಭಿಣಿಯರನ್ನಾಗಿ...

ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ ಮುಕಳೆಪ್ಪ ಪತ್ನಿ ಖಡಕ್ ವೀಡಿಯೋ

ಧಾರವಾಡ ಕಾಮಿಡಿ ಯುಟ್ಯೂಬರ್ ಮುಕಳೆಪ್ಪ ಅಲಿಯಾಸ್ ಕ್ವಾಜಾ ಬಂದೇನವಾಜ ಶಿರಹಟ್ಟಿ, ಹಿಂದೂ ಯುವತಿ ಗಾಯತ್ರಿ ಜಾಲಿಹಾಳ ಮದುವೆ ಆಗಿರುವ ವಿವಾದ ಸುದ್ದಿಯಾಗಿತ್ತು. ಇದನ್ನು ಲವ್‌ ಜಿಹಾದ್‌ ಎಂದು ಆರೋಪಗಳು ಕೂಡ ಕೇಳಿಬಂದಿತು. ಗಾಯತ್ರಿ ಜಾಲಿಹಾಳ ಪೋಷಕರು ನಮ್ಮ ಮಗಳನ್ನು ನಮಗೆ ಕೊಡಿಸಿ, ಮುಕಳೆಪ್ಪ ಮೋಸ ಮಾಡಿದ್ದಾನೆ ಎಂದು ವಿಡಿಯೋ ಕೂಡ ಮಾಡಿದ್ದರು. ಇದೀಗ ಈ ಕುರಿತಾಗಿ...

Political News: ಲವ್‌ ಜಿಹಾದ್‌ ತಪ್ಪಿಸಲು ಬೇಗ ಹೆಣ್ಮಕ್ಕಳ ಮದುವೆ ಮಾಡಿ : ಕೇರಳ ಬಿಜೆಪಿ ನಾಯಕನ ವಿವಾದ

Political News: ದೇಶದಲ್ಲಿ ಅಗಾಗ್ಗೆ ಲವ್‌ ಜಿಹಾದ್‌ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಅದು ಹಿಂದೂ ಯುವತಿಯರನ್ನ ಪ್ರೀತಿಸಿ ಅಥವಾ ಪುಸಲಾಯಿಸಿ ಮುಸ್ಲಿಂ ಯುವಕರು ಮದುವೆಯಾಗುವುದಾಗಿದೆ. ಈ ವಿಚಾರಕ್ಕೆ ಸಾಕಷ್ಟು ಸಂಪ್ರದಾಯವಾದಿಗಳು, ಹಿಂದೂಪರ ಸಂಘಟನೆಗಳು ಹಾಗೂ ಬಹುತೇಕ ಹಿಂದೂ ಪೋಷಕರೂ ಸಹ ವಿರೋಧ ವ್ಯಕ್ತಪಡಿಸುತ್ತಾರೆ. ಅಲ್ಲದೆ ಈ ಲವ್‌ ಜಿಹಾದ್‌ ವಿಚಾರಕ್ಕೆ ಅನೇಕ ಸಾವು-ನೋವುಗಳೂ ಸಂಭವಿಸಿವೆ,...

ಲವ್ ಜಿಹಾದ್?. ಶ್ರೀರಾಮ ಸೇನಾ ಸಹಾಯವಾಣಿ ಮೊರೆ ಹೋದ ಮಹಿಳೆ

Dharwad News: ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಲವ್ ಜಿಹಾದ್ ಆಗಿದೆ ಎಂದು ಆರೋಪಿಸಿ ಕಲಘಟಗಿ ಪೊಲೀಸ್ ಠಾಣೆಗೆ ಶ್ರೀರಾಮ್ ಸೇನೆಯ ಕಾರ್ಯಕರ್ತರು ಲವ್ ಜಿಹಾದ್ ನಲ್ಲಿ ಸಿಲುಕಿದ ಯುವತಿಯೊಂದಿಗೆ ತೆರಳಿ ದೂರು ನೀಡಿದ್ದಾರೆ. https://youtu.be/KHaC1t8-9I8 ಸಂತ್ರಸ್ತ ಮಹಿಳೆಯೊಂದಿಗೆ ಮದುವೆಯಾಗಿ ಮತಾಂತರಿಸಿ ಹಲ್ಲೆ ಮಾಡಿರುವುದಾಗಿ ಮಹಿಳೆ ದೂರು ನೀಡಿದ್ದು ದೂರು ದಾಖಲಾಗಿದೆ. ಬೆಂಗಳೂರಿನ ಕನಕನಗರ ನಿವಾಸಿ ಮುಜಾಹೀದ್‌ಖಾನ ವಿರುದ್ಧ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img