ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ವಿವಾದಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ. ಸುದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯಲ್ಲಿ, ಒಬ್ಬ ಯುವಕ ತನ್ನ ಪ್ರೀತಿಸಿದ ಯುವತಿಗೆ ಧಮ್ಕಿ ನೀಡಿದ್ದಾನೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾನೆ. ಸಂತ್ರಸ್ಥೆ ನೀಡಿರುವ ಹೇಳಿಕೆಯ ಪ್ರಕಾರ, ತನ್ನನ್ನು ಪ್ರೀತಿಸುತ್ತಿದ್ದ ಯುವಕ ಮದುವೆಗೆ ಒಪ್ಪಿಕೊಳ್ಳುವ ಮೊದಲು ಮತಾಂತರಗೊಳ್ಳುವಂತೆ ಬಲವಂತಪಡಿಸಿದ್ದಾನೆ ಎಂದು...
ಮಧ್ಯಪ್ರದೇಶದ ಭೋಪಾಲ್ನಲ್ಲಿ ಸಚಿನ್ ಎಂಬ ಹೆಸರಿನಲ್ಲಿ ಹಿಂದೂ ಯುವತಿಯನ್ನು ಬಲೆಗೆ ಬೀಳಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಶಾದ್ ಸಿದ್ದಿಖಿ ಎಂಬ ಯುವಕ ತನ್ನ ನಿಜವಾದ ಗುರುತನ್ನು ಮುಚ್ಚಿಟ್ಟು ಹಿಂದೂ ಹುಡುಗಿಯರ ಮೇಲೆ ಮೋಸ ಮಾಡುತ್ತಿದ್ದಾನೆ ಎಂಬ ಆರೋಪ ಎದುರಿಸುತ್ತಿದ್ದಾನೆ. ಆತ ತನಗೆ ಮಚಲಿ ಗ್ಯಾಂಗ್ ಸದಸ್ಯತ್ವವಿದೆ ಹಾಗೂ ಹಿಂದೂ ಯುವತಿಯರನ್ನು ಗರ್ಭಿಣಿಯರನ್ನಾಗಿ...
ಧಾರವಾಡ ಕಾಮಿಡಿ ಯುಟ್ಯೂಬರ್ ಮುಕಳೆಪ್ಪ ಅಲಿಯಾಸ್ ಕ್ವಾಜಾ ಬಂದೇನವಾಜ ಶಿರಹಟ್ಟಿ, ಹಿಂದೂ ಯುವತಿ ಗಾಯತ್ರಿ ಜಾಲಿಹಾಳ ಮದುವೆ ಆಗಿರುವ ವಿವಾದ ಸುದ್ದಿಯಾಗಿತ್ತು. ಇದನ್ನು ಲವ್ ಜಿಹಾದ್ ಎಂದು ಆರೋಪಗಳು ಕೂಡ ಕೇಳಿಬಂದಿತು.
ಗಾಯತ್ರಿ ಜಾಲಿಹಾಳ ಪೋಷಕರು ನಮ್ಮ ಮಗಳನ್ನು ನಮಗೆ ಕೊಡಿಸಿ, ಮುಕಳೆಪ್ಪ ಮೋಸ ಮಾಡಿದ್ದಾನೆ ಎಂದು ವಿಡಿಯೋ ಕೂಡ ಮಾಡಿದ್ದರು. ಇದೀಗ ಈ ಕುರಿತಾಗಿ...
Political News: ದೇಶದಲ್ಲಿ ಅಗಾಗ್ಗೆ ಲವ್ ಜಿಹಾದ್ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಅದು ಹಿಂದೂ ಯುವತಿಯರನ್ನ ಪ್ರೀತಿಸಿ ಅಥವಾ ಪುಸಲಾಯಿಸಿ ಮುಸ್ಲಿಂ ಯುವಕರು ಮದುವೆಯಾಗುವುದಾಗಿದೆ. ಈ ವಿಚಾರಕ್ಕೆ ಸಾಕಷ್ಟು ಸಂಪ್ರದಾಯವಾದಿಗಳು, ಹಿಂದೂಪರ ಸಂಘಟನೆಗಳು ಹಾಗೂ ಬಹುತೇಕ ಹಿಂದೂ ಪೋಷಕರೂ ಸಹ ವಿರೋಧ ವ್ಯಕ್ತಪಡಿಸುತ್ತಾರೆ. ಅಲ್ಲದೆ ಈ ಲವ್ ಜಿಹಾದ್ ವಿಚಾರಕ್ಕೆ ಅನೇಕ ಸಾವು-ನೋವುಗಳೂ ಸಂಭವಿಸಿವೆ,...
Dharwad News: ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಲವ್ ಜಿಹಾದ್ ಆಗಿದೆ ಎಂದು ಆರೋಪಿಸಿ ಕಲಘಟಗಿ ಪೊಲೀಸ್ ಠಾಣೆಗೆ ಶ್ರೀರಾಮ್ ಸೇನೆಯ ಕಾರ್ಯಕರ್ತರು ಲವ್ ಜಿಹಾದ್ ನಲ್ಲಿ ಸಿಲುಕಿದ ಯುವತಿಯೊಂದಿಗೆ ತೆರಳಿ ದೂರು ನೀಡಿದ್ದಾರೆ.
https://youtu.be/KHaC1t8-9I8
ಸಂತ್ರಸ್ತ ಮಹಿಳೆಯೊಂದಿಗೆ ಮದುವೆಯಾಗಿ ಮತಾಂತರಿಸಿ ಹಲ್ಲೆ ಮಾಡಿರುವುದಾಗಿ ಮಹಿಳೆ ದೂರು ನೀಡಿದ್ದು ದೂರು ದಾಖಲಾಗಿದೆ. ಬೆಂಗಳೂರಿನ ಕನಕನಗರ ನಿವಾಸಿ ಮುಜಾಹೀದ್ಖಾನ ವಿರುದ್ಧ...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...