Political News: ದೇಶದಲ್ಲಿ ಅಗಾಗ್ಗೆ ಲವ್ ಜಿಹಾದ್ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಅದು ಹಿಂದೂ ಯುವತಿಯರನ್ನ ಪ್ರೀತಿಸಿ ಅಥವಾ ಪುಸಲಾಯಿಸಿ ಮುಸ್ಲಿಂ ಯುವಕರು ಮದುವೆಯಾಗುವುದಾಗಿದೆ. ಈ ವಿಚಾರಕ್ಕೆ ಸಾಕಷ್ಟು ಸಂಪ್ರದಾಯವಾದಿಗಳು, ಹಿಂದೂಪರ ಸಂಘಟನೆಗಳು ಹಾಗೂ ಬಹುತೇಕ ಹಿಂದೂ ಪೋಷಕರೂ ಸಹ ವಿರೋಧ ವ್ಯಕ್ತಪಡಿಸುತ್ತಾರೆ. ಅಲ್ಲದೆ ಈ ಲವ್ ಜಿಹಾದ್ ವಿಚಾರಕ್ಕೆ ಅನೇಕ ಸಾವು-ನೋವುಗಳೂ ಸಂಭವಿಸಿವೆ,...
Dharwad News: ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಲವ್ ಜಿಹಾದ್ ಆಗಿದೆ ಎಂದು ಆರೋಪಿಸಿ ಕಲಘಟಗಿ ಪೊಲೀಸ್ ಠಾಣೆಗೆ ಶ್ರೀರಾಮ್ ಸೇನೆಯ ಕಾರ್ಯಕರ್ತರು ಲವ್ ಜಿಹಾದ್ ನಲ್ಲಿ ಸಿಲುಕಿದ ಯುವತಿಯೊಂದಿಗೆ ತೆರಳಿ ದೂರು ನೀಡಿದ್ದಾರೆ.
https://youtu.be/KHaC1t8-9I8
ಸಂತ್ರಸ್ತ ಮಹಿಳೆಯೊಂದಿಗೆ ಮದುವೆಯಾಗಿ ಮತಾಂತರಿಸಿ ಹಲ್ಲೆ ಮಾಡಿರುವುದಾಗಿ ಮಹಿಳೆ ದೂರು ನೀಡಿದ್ದು ದೂರು ದಾಖಲಾಗಿದೆ. ಬೆಂಗಳೂರಿನ ಕನಕನಗರ ನಿವಾಸಿ ಮುಜಾಹೀದ್ಖಾನ ವಿರುದ್ಧ...