Saturday, June 27, 2026

love marriage issue

ಪ್ರೀತಿ ಗಲಾಟೆಗೆ 18ನೇ ವರ್ಷಕ್ಕೆ ಬಾಳು ಅಂತ್ಯ!

ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಜಾಸ್ತಿಯಾಗ್ತಿದೆ. ಪ್ರೀತಿಸಿದವನ ಜೊತೆಗೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಶ್ವೇತಾ ಕೊಟೆನ್ನವರ ಆತ್ಮಹತ್ಯೆ ಮಾಡಿಕೊಂಡುರುವ ಯುವತಿಯಾಗಿದ್ದು, ಈಕೆಗೆ ಕೇವಲ 18 ವರ್ಷ ವಯಸ್ಸಾಗಿತ್ತು ಅಷ್ಟೇ. ಈಕೆ ಹುಬ್ಬಳ್ಳಿ ತಾಲೂಕಿನ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img