ಮದುವೆಯಾದ ಕೇವಲ ಎರಡು ವರ್ಷಗಳಲ್ಲೇ ಪತ್ನಿ ಪತಿಯ ಸ್ನೇಹಿತನೊಂದಿಗೆ ಪರಾರಿಯಾಗಿ, ದೇವಸ್ಥಾನದಲ್ಲಿ ಮದುವೆಯಾಗಿರುವ ವಿಲಕ್ಷಣ ಘಟನೆ ಮಂಡ್ಯ ಜಿಲ್ಲೆಯ ಗ್ರಾಮಾದಲ್ಲಿ ನಡೆದಿದೆ.
ಬನ್ನಂಗಾಡಿ ಗ್ರಾಮದ ಆಟೋ ಚಾಲಕ ಸಾಗರ್ ಅವರ ಪತ್ನಿ ರಕ್ಷಿತಾ ಪತಿಯ ಸ್ನೇಹಿತ ಇಂದ್ರ ಎಂಬುವವನ ಜೊತೆ ಓಡಿಹೊಗಿ, ದೇವಸ್ಥಾನದಲ್ಲಿ ಮದುವೆಯಾಗಿದ್ದಾಳೆ. ನಂತರ ಅದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮಾಹಿತಿಯ ಪ್ರಕಾರ, ರಕ್ಷಿತಾ...
ಹಾವೇರಿ ಜಿಲ್ಲೆಯ ಹೀರೆಕೆರೂರು ತಾಲೂಕಿನ ಚನ್ನಹಳ್ಳಿ ತಾಂಡದ ಬಳಿ ಲವ್ ಮ್ಯಾರೇಜ್ ಮಾಡಲು ಬಂದಿದ್ದ ಯುವಕರ ಕಾರು ಅಪಘಾತಕ್ಕೊಳಗಾದ ಘಟನೆ ನಡೆದಿದೆ. ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿಯ ನಿವಾಸಿಗಳಾದ ಇರ್ಪಾನ್, ಚಂದ್ರು ಮತ್ತು ಗುರುರಾಜ್ ಎಂಬ ಮೂವರು ಯುವಕರು, ಬೆಂಗಳೂರಿನಿಂದ ಸ್ವಿಫ್ಟ್ ಕಾರಿನಲ್ಲಿ ಚನ್ನಹಳ್ಳಿ ತಾಂಡಕ್ಕೆ ಆಗಮಿಸಿದ್ದರು.
ಚನ್ನಹಳ್ಳಿ ಪ್ಲ್ಯಾಟ್ನ ಯುವತಿಯೊಂದಿಗಿನ ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ,...
Chikkaballapura News: ಚಿಕ್ಕಬಳ್ಳಾಪುರ: ಒಂದೇ ಗ್ರಾಮದಲ್ಲಿ ಅಂತರ್ಜಾತಿಯ ಯುವಕ ಮತ್ತು ಯುವತಿ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಕ್ಕೆ ರೊಚ್ಚಿಗೆದ್ದ ಯುವತಿ ಕಡೆಯವರು, ಯುವಕನ ಸಂಬಂಧಿಕರ ಆಟೋಗೆ ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮೇಲಿನ ಅಪ್ಪಿರೆಡ್ಡಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸುರೇಶ್ ಕುಮಾರ್ ಹಾಗೂ ಮೊನಿಕಾ ಪ್ರೀತಿಸಿ...
ಒಡಿಶಾ: ಪ್ರೀತಿಗೆ ಕಣ್ಣಿಲ್ಲ ಜಾತಿ ಧರ್ಮದ ಭೇದವಿಲ್ಲ ಅಂತಾರೆ ಪ್ರೀತಿಗೆ ವಯಸ್ಸಿನ ಅಂತರವಿಲ್ಲ ಎನ್ನುತ್ತಿದ್ದರು ಇದನ್ನು ಈ ಜೋಡಿ ನಿರೂಪಿಸಿದ್ದಾರೆ. ಮದುವೆಯಾಗಲು ಹುಡುಗ ಹಾಗಿರಬೇಕು ಶ್ರೀಮಂತನಾಗಿರಬೇಕು, ನೋಡೋಕೆ ಚೆನ್ನಾಗಿರಬೇಕು ಹಾಗೇ ಹೀಗೆ ಅಂತ ಈಗಿನ ಕಾಲದ ಹುಡುಗಿಯರು ಏನೆಲ್ಲ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ ಆದರೆ ಮದುವೆಯಾದ ಸ್ವಲ್ಪ ದಿನದಲ್ಲೆ ದೂರವಾಗುತ್ತಾರೆ ಆದರೆ ಇಲ್ಲೊಂದು ಜೋಡಿ ವಯಸ್ಸಿನಲ್ಲಿ...
ಸಿನಿಮಾ ಸುದ್ದಿ:
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಮ್ ಆದ್ಮಿ ಪಾರ್ಟಿಯ ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಹಲವು ದಿನಗಳಿಂದ ಪ್ರೀತಿಯಲ್ಲಿ ಬಿದ್ದಿದ್ದು ಇತ್ತೀಚಿಗಷ್ಟೇ ಇವರ ಡೇಟಿಂಗ್ ವಿಷಯ ಯಲಿಗೆ ಬಿದ್ದಿದ್ದೂ ಇವರಿಬ್ಬರು ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಇವರು ತಮ್ಮ ಪ್ರೀತಿಯ ವಿಚಾರವನ್ನು ಅವರು ಪೋಷಕರ ಬಳಿ ತಿಳಿಸಿ ಮನೆಯವರ...
ಮೊದಲೆಲ್ಲ ಲವ್ ಮಾಡಿದ ಅಂದ್ರೆ ಅವನು ಅಪರಾಧವನ್ನೇ ಮಾಡಿದನೇನೋ ಎಂಬ ಕಾಲವಿತ್ತು. ಈಗಿನ ಕಾಲದಲ್ಲಿ ಹೈಸ್ಕೂಲ್ ದಾಟಿರದ ಮಕ್ಕಳು ಕೂಡ ಲವ್ ಮಾಡೋಕ್ಕೆ ಸ್ಟಾರ್ಟ್ ಮಾಡಿದ್ದಾರೆ. ಇವತ್ತು ನಾವು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ಮಾಹಿತಿಯನ್ನ ನೀಡಲಿದ್ದೇವೆ.
ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841
https://youtu.be/psZkcF6EOjE
16...