Tuesday, July 28, 2026

love tragedy

ಪ್ರೀತ್ಸೆ ಪ್ರೀತ್ಸೆ ಅಂತಾ ಹಿಂದೆ ಬಿದ್ದ – ಬೇಡ ಅಂದಿದ್ದಕ್ಕೆ ಕೊಂದೆ ಬಿಟ್ಟಾ!

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೂಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. 20 ವರ್ಷದ ಯಾಮಿನಿ ಪ್ರಿಯಾ ಎಂಬ ಯುವತಿ ಹತ್ಯೆಗೆ ಬಲಿಯಾದರು. ಪ್ರೀತಿಗೆ ಒಪ್ಪದ ಕಾರಣದಿಂದ ಈ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದು,...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img