Saturday, September 12, 2026

love tragedy

ಪ್ರೀತ್ಸೆ ಪ್ರೀತ್ಸೆ ಅಂತಾ ಹಿಂದೆ ಬಿದ್ದ – ಬೇಡ ಅಂದಿದ್ದಕ್ಕೆ ಕೊಂದೆ ಬಿಟ್ಟಾ!

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೂಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. 20 ವರ್ಷದ ಯಾಮಿನಿ ಪ್ರಿಯಾ ಎಂಬ ಯುವತಿ ಹತ್ಯೆಗೆ ಬಲಿಯಾದರು. ಪ್ರೀತಿಗೆ ಒಪ್ಪದ ಕಾರಣದಿಂದ ಈ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದು,...
- Advertisement -spot_img

Latest News

Political News: ಪ್ರತಾಪ್ ಸಿಂಹರನ್ನು ಪರೋಕ್ಷವಾಗಿ ಪೇಟೆ ರೌಡಿ ಎಂದು ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

Political News: ಮೈಸೂರಿನಲ್ಲಿ ಗಣೇಶ್ ಮೆರವಣಿಗೆ ವೇಳೆ ಪಟಾಕಿ ಸಿಡಿಸುವಂತಿಲ್ಲ. ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ ಎಂದು ಪೋಲೀಸ್ ಅಧಿಕಾರಿ ಹೇಳಿರುವ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್...
- Advertisement -spot_img