Problems in Divorce: ಇತ್ತೀಚಿನ ದಿನಗಳಲ್ಲಿ ಮದುವೆ ಅಂದರೆ ಮಕ್ಕಳಾಟವಾಗಿದೆ. ಮದುವೆಯಾಗಿ ಮಕ್ಕಳಾದ ಬಳಿಕ, ಜಗಳಗಳು ಶುರುವಾಗೋದು ಕಾಮನ್. ಆದರೆ ಅದೇ ಜಗಳವನ್ನು ಸಂಬಂಧ ಮುರಿಯುವವರೆಗೂ ತೆಗೆದುಕೊಂಡು ಹೋಗಬಾರದು. ಆದರೆ ಎಷ್ಟೋ ಜನ, ಜಗಳವಾಡಿ, ಅದರಿಂದಲೇ ಸಂಬಂಧ ಮುರಿದುಕೊಂಡು ಬಿಡುತ್ತಾರೆ. ಮಕ್ಕಳ ಗತಿ ಏನು..? ಅಪ್ಪ- ಅಮ್ಮನ ಪ್ರೀತಿ ಒಟ್ಟಿಗೆ ಸಿಗದಿದ್ದರೆ, ಅದರಿಂದ ಮಕ್ಕಳ...
Life Style: ಇತ್ತೀಚಿನ ದಿನಗಳಲ್ಲಿ ಸಂಬಂಧಗಳಿಗೆ ಬೆಲೆ ಕಡಿಮೆಯಾಗುತ್ತಿದೆ. ಇದಕ್ಕೆ ಉದಾಹರಣೆ ಅಂದ್ರೆ ಸೆಲೆಬ್ರಿಟಿಗಳ ಲೈಫ್. ಇದೇ ವರ್ಷ ಅದೆಷ್ಟು ಸೆಲೆಬ್ರಿಟಿಗಳು ವಿಚ್ಛೇದನ ಪಡೆದಿದ್ದಾರೆ. ಹಾಗಾದ್ರೆ ಸಂಬಂಧಗಳು ಯಾಕೆ ಹಾಳಾಗುತ್ತಿದೆ..? ಮತ್ತು ಸಂಬಂಧ ಗಟ್ಟಿಯಾಗಿ ಇರಿಸಿಕೊಳ್ಳಲು ನಾವೇನು ಮಾಡಬೇಕು ಅನ್ನೋ ಬಗ್ಗೆ ಸಿಂಪಲ್ ಟಿಪ್ಸ್ ಇಲ್ಲಿದೆ ನೋಡಿ.
ಮೊದಲನೇಯದಾಗಿ ನಾವು ಗೌರವ ನೀಡಿದರೆ, ನಮಗೆ ಗೌರವ...
Pakistan: ಪಾಕಿಸ್ತಾನದಲ್ಲಿ ಅಪ್ರಾಪ್ತೆಯೊಬ್ಬಳು, ತಾನನು ಪ್ರೀತಿಸಿದ ಯುವಕನೊಂದಿಗೆ ತನ್ನ ಮದುವೆ ಮಾಡಿಕೊಡಲು ಒಪ್ಪದ ತಂದೆ ತಾಯಿ ಸೇರಿ 13 ಜನ ಕುಟುಂಬಸ್ಥರನ್ನು ಕೊಲೆ ಮಾಡಿದ್ದಾಳೆ. ಊಟದಲ್ಲಿ ವಿಷ ಹಾಕಿ, ಎಲ್ಲರಿಗೂ ನೀಡಿದ್ದು, ವಿಷಪೂರಿತ ಊಟ ಮಾಡಿ, ಕುಟುಂಬಸ್ಥರೆಲ್ಲ ಸಾವನ್ನಪ್ಪಿದ್ದಾರೆ.
https://youtu.be/nZgizSTCRKs
ಆಗಸ್ಟ್ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ....
ಬೆಂಗಳೂರು: ಪ್ರೀತಿ ಮಾಡಿದಾಗ, ಅದನ್ನ ಜನ ತರಹೇವಾರಿಯಾಗಿ ವ್ಯಕ್ತಪಡಿಸುತ್ತಾರೆ. ಕೆಲವರು ಗಿಫ್ಟ್ ನೀಡುವ ಮೂಲಕ, ಇನ್ನು ಕೆಲವರು, ತಿಂಡಿ ಕೊಡಿಸುವ ಮೂಲಕ, ಇನ್ನು ಕೆಲವರು ತಾವಿಬ್ಬರು ಸೇರಿ ತಿಂದ ಚಾಕೋಲೇಟ್ ಕವರ್ ತೆಗೆದಿಟ್ಟುಕೊಳ್ಳುವ ಮೂಲಕ, ಹೀಗೆ ಹಲವು ರೀತಿಯಲ್ಲಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ.
ಅದೇ ರೀತಿ ಇಲ್ಲೊಬ್ಬ ಮಹಿಳೆ, ತನ್ನ ಪತಿಯ ಮೇಲಿನ ಪ್ರೀತಿಯನ್ನ ಟ್ಯಾಟೂ...
valentine's day
ಬೆಂಗಳೂರು(ಫೆ.9): ಫೆ.14 ವ್ಯಾಲೆಂಟೈನ್ಸ್ ಡೇ ದಿನಾಚರಣೆಯ ದಿನ. ಈ ದಿನ ಪ್ರೇಮಿಗಳಿಗೆ ಬಹಳ ವಿಶೇಷವಾದ ದಿನ. ಈ ದಿನ ಬಹಳ ಚೆನ್ನಾಗಿರಬೇಕು ಅಂತ ಪ್ರತಿಯೊಂದು ಜೋಡಿಗಳೂ ಬಯಸ್ತಾರೆ. ಪವಿತ್ರ ಪ್ರೀತಿಯನ್ನು ಸೆಲೆಬ್ರೇಷನ್ ಮಾಡೋಕೆ ಈ ದಿನವನ್ನು ಚಂದವಾಗಿ ಆಚರಣೆ ಮಾಡಲಾಗುತ್ತದೆ. ಪ್ರೇಮಿಗಳಿಗೆ ಇದೀಗ ಒಂದು ಸಂತಸದ ಸುದ್ದಿ, ಅದೇನಪ್ಪಾ ಅಂದ್ರೆ ನೀವುಪ್ರೇಮಿಗಳಾಗಿದ್ದರೆ ಈ...
National story ;
ಉತ್ತರ ಪ್ರದೇಶದ ಭದೋಹಿಯಲ್ಲಿ ಯುವಕನೊಬ್ಬ 15 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ. 15 ವರ್ಷದ ಬಾಲಕಿಗೆ ಆತ ಪ್ರೇಮ ನಿವೇದನೆ ಮಾಡಿದ್ದು, ಆಕೆ ಪ್ರೀತಿಯನ್ನು ನಿರಾಕರಿದ್ದಳು. ಇನ್ನೂ ಇದೇ ಕಾರಣದಿಂದ ಆತ ಬಾಲಕಿಯನ್ನ ಗುಂಡಿಟ್ಟು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅನುರಾಧಾ ಬಿಂದ್ ನಿನ್ನೆ ತನ್ನ ಸೋದರಸಂಬಂಧಿ ನಿಶಾ...
Health:
ಮೊಮೊಸ್ ತಿನ್ನಲು ಯಾರಿಗೆ ಇಷ್ಟವಿಲ್ಲ.. ಶಾಲೆ, ಕಾಲೇಜು, ಕಚೇರಿಯಿಂದ ಹಿಂತಿರುಗಿ ಬರುವಾಗ ರಸ್ತೆ ಬದಿ ನಿಂತು ಮೊಮೊಸ್ ತಿನ್ನುತ್ತೀರಿ, ಅಥವಾ ಮನೆಗೆ ತಲುಪುವಾಗ ಅದನ್ನು ಪ್ಯಾಕ್ ಮಾಡಿ ಮನೆಯಲ್ಲಿ ತಿನ್ನಲು ತೆಗೆದುಕೊಳ್ಳುತ್ತೀರಿ. ಆದರೆ ರಸ್ತೆ ಬದಿಯಲ್ಲಿ ತರಾತುರಿಯಲ್ಲಿ ತಿನ್ನುವ ಮೊಮೊಸ್ ನಿಮ್ಮ ದೇಹಕ್ಕೆ ತುಂಬಾ ಅಪಾಯಕಾರಿ ಎಂದು ನಿಮಗೆ ತಿಳಿದಿದೆಯೇ.. ಮೊಮೊಸ್ನಿಂದ ನಿಮ್ಮ ಆರೋಗ್ಯಕ್ಕೆ...
ಒಳ್ಳೆಯದು ಮತ್ತು ಕೆಟ್ಟದ್ದನ್ನು ಹೇಗೆ ಗುರುತಿಸಬೇಕು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಹೇಗೆ ಬದುಕಬೇಕು ಎಂಬುದನ್ನು ಮಹಾಭಾರತವು ನಮಗೆ ಹೇಳುತ್ತದೆ. ಇದು ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹ ಸಹಾಯ ಮಾಡುತ್ತದೆ. ಮಹಾಭಾರತವು ಕೇವಲ ಯುದ್ಧ ಮತ್ತು ಹೋರಾಟದ ಕಥೆಯಲ್ಲ ಆದರೆ ಅನೇಕ ಮಧುರವಾದ ಪ್ರೇಮಕಥೆಗಳನ್ನು ಹೊಂದಿದೆ.
ನಮಗೆ ಮಹಾಭಾರತವು ಮಹಾಕಾವ್ಯವಲ್ಲ, ಶ್ರೇಷ್ಠ ಕಾವ್ಯ. ನೀತಿಶಾಸ್ತ್ರವನ್ನು ಕಲಿಸುತ್ತದೆ. ಜೀವನ ವಿಧಾನವನ್ನು...
ಭಾರತವು ಆಧ್ಯಾತ್ಮಿಕ ಸ್ಥಳವಾಗಿದೆ. ವೈದಿಕ ಭೂಮಿ..ಪ್ರಾಯೋಗಿಕ ಪುಸ್ತಕ.. ಹೌದು, ಮನುಷ್ಯನನ್ನು ಅವನ ನಡವಳಿಕೆಯಿಂದ ದೇವರಂತೆ ಪೂಜಿಸಬಹುದು ಎಂದು ಹೇಳಿದ ಜೀವಂತ ವ್ಯಕ್ತಿ..
ಭಾರತವು ಆಧ್ಯಾತ್ಮಿಕ ಸ್ಥಳವಾಗಿದೆ. ವೈದಿಕ ಭೂಮಿ.. ರಾಮಾಯಣ ಆಚಂದ್ರತಾರಾರ್ಕ. ಪ್ರಾಯೋಗಿಕ ಗ್ರಂಥ.. ಮನುಷ್ಯ ತನ್ನ ನಡತೆಯಿಂದ ದೇವರಂತೆ ಪೂಜಿಸಬಹುದೆಂಬುದಕ್ಕೆ ರಾಮಾಯಣ ಜೀವಂತ ಸಾಕ್ಷಿಯಾಗಿದೆ. ಅದರಲ್ಲಿ ರಾಮನ ಕಥೆ ಮಾನವ ಹೃದಯದ ತಂತಿಯನ್ನು ಮುಟ್ಟುತ್ತದೆ....
ನಾವು ಉತ್ತಮ ಕೆಲಸಗಳನ್ನು ಮಾಡಿದ್ರೆ ಉತ್ತಮರಾಗುತ್ತೇವೆ. ಕೆಟ್ಟ ಕೆಲಸಗಳನ್ನು ಮಾಡಿದ್ರೆ ಪಾಪಿಗಳಾಗುತ್ತೇವೆಂದು ಎಲ್ಲರಿಗೂ ಗೊತ್ತು. ಕೆಟ್ಟ ಕೆಲಸ ಮಾಡಿದವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಅನ್ನೋದು ಗೊತ್ತು. ಆದ್ರೆ ನಾವಿಂದು ಜೀವನದಲ್ಲಿ ನಾವು ಮಾಡಬಹುದಾದ 5 ಪುಣ್ಯದ ಕೆಲಸಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಾಗಾದ್ರೆ ಯಾವುದು ಆ 5 ಪುಣ್ಯದ ಕೆಲಸಗಳು ಅಂತಾ ತಿಳಿಯೋಣ ಬನ್ನಿ..
ದೇವರು...
Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಯ ದರೋಡೆ ಪ್ರಕರಣವನ್ನು, ಕರ್ನಾಟಕ ಮೂಲಕ ಎನ್ಕೌಂಟರ್ ಸ್ಪೆಶಲಿಸ್ಟ್ ಎನಕೌಂಟರ್ ದಯಾನಾಯಕ್ ಕೈಗೆತ್ತಿಕೊಂಡಿದ್ದಾರೆ.
ಹೊಟೇಲ್ನಲ್ಲಿ ಕ್ಲೀನರ್ ಆಗಿ...