Saturday, March 14, 2026

lover

ಸೈಬರ್ ಕ್ರೈಂ ಕಾಟಕ್ಕೆ ಪೊಲೀಸ್ ಮೆಟ್ಟಿಲೇರಿದ ಯುವತಿ!

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಯುವತಿ, ತನ್ನ ಪ್ರಿಯಕರನಿಗೆ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಳು. ಬಳಿಕ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಯುವತಿಗೆ ಕರೆ ಮಾಡಿದ ವ್ಯಕ್ತಿ, ಆಕೆಯ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಾನೆ. ಅಲ್ಲದೆ, ₹1 ಲಕ್ಷ ಕೊಡದಿದ್ರೆ ಆ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಹೆದರಿಸಿದ್ದಾನೆ. ಇದರಿಂದ ಕಂಗಾಲಾದ ಯುವತಿ, ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img