Tuesday, July 28, 2026

lover

ಸೈಬರ್ ಕ್ರೈಂ ಕಾಟಕ್ಕೆ ಪೊಲೀಸ್ ಮೆಟ್ಟಿಲೇರಿದ ಯುವತಿ!

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಯುವತಿ, ತನ್ನ ಪ್ರಿಯಕರನಿಗೆ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಳು. ಬಳಿಕ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಯುವತಿಗೆ ಕರೆ ಮಾಡಿದ ವ್ಯಕ್ತಿ, ಆಕೆಯ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಾನೆ. ಅಲ್ಲದೆ, ₹1 ಲಕ್ಷ ಕೊಡದಿದ್ರೆ ಆ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಹೆದರಿಸಿದ್ದಾನೆ. ಇದರಿಂದ ಕಂಗಾಲಾದ ಯುವತಿ, ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ...
- Advertisement -spot_img

Latest News

Spiritual:ಗುರುಪೂರ್ಣಿಮೆಯ ಮಹತ್ವ ವಿವರಣೆ: ವೆಂಕಟರಾಮ ಶಾಸ್ತ್ರಿ ವಿಶೇಷ ಸಂದರ್ಶನ

Spiritual: ಇದೇ ತಿಂಗಳ 29ನೇ ತಾರೀಕು ಅಂದ್ರೆ ನಾಳೆ ಗುರು ಪೂರ್ಣಿಮೆ ಸಂಭ್ರಮ. ಹಾಗಾಗಿ ಇಂದು ವೆಂಕಟರಾಮ ಶಾಸ್ತ್ರಿ ಅವರು ಗುರು ಪೂರ್ಣಿಮೆಯ ಮಹತ್ವ ಹೇಳಲಿದ್ದಾರೆ. https://youtu.be/fDlXJAOiHYY ಗುರು...
- Advertisement -spot_img