Saturday, July 27, 2024

lovers story

ಬೆಂಗಳೂರಿನಲ್ಲಿ ಪ್ರೇಯಸಿಯಿಂದ ಪ್ರಿಯಕರನ ಕಿಡ್ನಾಪ್…?!

Banglore  News: ಬೆಂಗಳೂರಿನಲ್ಲಿ  ಪ್ರಿಯತಮೆಯೇ  ತನ್ನ ಪ್ರಿಯಕರನನ್ನು  ಕಿಡ್ನಾಪ್ ಮಾಡಿರೋ ಘಟನೆ  ನಡೆದಿದೆ. ಕಿಡ್ನಾಪ್‌ ಮಾಡಿ  ಹಲ್ಲೆ ಮಾಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಹನುಂತನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ಇಬ್ಬರು ಯುವತಿಯರು ಸೇರಿ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಹದೇವಪ್ರಸಾದ್ ಮತ್ತು ಕ್ಲಾರಾ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. ಈಗಾಗಲೇ ಮದುವೆಯಾಗಿದ್ದು ಕ್ಲಾರಾ ವಿಚ್ಛೇದನ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img