Banglore News:
ಬೆಂಗಳೂರಿನಲ್ಲಿ ಪ್ರಿಯತಮೆಯೇ ತನ್ನ ಪ್ರಿಯಕರನನ್ನು ಕಿಡ್ನಾಪ್ ಮಾಡಿರೋ ಘಟನೆ ನಡೆದಿದೆ. ಕಿಡ್ನಾಪ್ ಮಾಡಿ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹನುಂತನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವತಿಯರು ಸೇರಿ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಹದೇವಪ್ರಸಾದ್ ಮತ್ತು ಕ್ಲಾರಾ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. ಈಗಾಗಲೇ ಮದುವೆಯಾಗಿದ್ದು ಕ್ಲಾರಾ ವಿಚ್ಛೇದನ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...