Thursday, January 22, 2026

lovestory

ಗಂಡನಿಗೆ ಗುಡ್‌ಬೈ, ಆಂಧ್ರ-ಕರ್ನಾಟಕ ಲವ್ ಕಹಾನಿ!

ಮದುವೆಯಾದ 15 ದಿನಕ್ಕೆ ಯುವತಿಯೊಬ್ಬಳು ಪ್ರಿಯತಮನಿಗಾಗಿ ಗಂಡನನ್ನು ಬಿಟ್ಟು ಆಂಧ್ರದಿಂದ ಕರ್ನಾಟಕದ ಕೊಪ್ಪಳಕ್ಕೆ ಬಂದಿದ್ದಾಳೆ. ಕೊಪ್ಪಳದ ವೆಂಕಟೇಶ್ ಎಂಬ ಯುವಕ, ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಗಾರೆ ಕೆಲಸಕ್ಕೆ ಹೋಗಿದ್ದ. ಅಲ್ಲಿ ಆಂಧ್ರ ಮೂಲದ ಲೇಬರ್ ಕಾಂಟ್ರ್ಯಾಕ್ಟರ್ ಜೊತೆ ಕೆಲಸ ಮಾಡುತ್ತಿದ್ದ. ಅದೇ ಸಂದರ್ಭದಲ್ಲಿ ಅವರ ಮಗಳು ತಿರುಪತೆಮ್ಮ ಜೊತೆ ಪ್ರೀತಿ ಪ್ರೇಮ ಶುರುವಾಯ್ತು. ಮನೆಯಲ್ಲಿ...

ನಿಮ್ಮ ಲವ್ ಸಕ್ಸಸ್ ಆಗಬೇಕಾ ಇಲ್ಲಿಗೆ ಭೇಟಿ ನೀಡಿ…!

valentine's day ಬೆಂಗಳೂರು(ಫೆ.9): ಫೆ.14 ವ್ಯಾಲೆಂಟೈನ್ಸ್​ ಡೇ ದಿನಾಚರಣೆಯ ದಿನ. ಈ ದಿನ ಪ್ರೇಮಿಗಳಿಗೆ ಬಹಳ ವಿಶೇಷವಾದ ದಿನ. ಈ ದಿನ ಬಹಳ ಚೆನ್ನಾಗಿರಬೇಕು ಅಂತ ಪ್ರತಿಯೊಂದು ಜೋಡಿಗಳೂ ಬಯಸ್ತಾರೆ. ಪವಿತ್ರ ಪ್ರೀತಿಯನ್ನು ಸೆಲೆಬ್ರೇಷನ್ ಮಾಡೋಕೆ ಈ ದಿನವನ್ನು ಚಂದವಾಗಿ ಆಚರಣೆ ಮಾಡಲಾಗುತ್ತದೆ. ಪ್ರೇಮಿಗಳಿಗೆ ಇದೀಗ ಒಂದು ಸಂತಸದ ಸುದ್ದಿ, ಅದೇನಪ್ಪಾ ಅಂದ್ರೆ ನೀವುಪ್ರೇಮಿಗಳಾಗಿದ್ದರೆ ಈ...

ಯುಪಿ ಯುವಕನ ತೋಳಲ್ಲಿ ಪಾಕ್ ಯುವತಿ

special story ದೇಶ ವಿದೇಶ ದಲ್ಲಿ ಪ್ರೇಮಾಂಕುರ ಯೆಸ್ ಸ್ನೇಹಿತರೆ ಪ್ರೀತಿಗೆ ಕಣ್ಣಿಲ್ಲ ,ಪ್ರೀತಿಗೆ ಜಾತಿ ಇಲ್ಲ ,ಸಿರಿತನ ಬಡತನ ಇಲ್ಲ ಅಂತ ಇಷ್ಟುದಿನ ಕೇಳಿದ್ದೇವು ಆದರೆ ಇಲ್ಲಿಬ್ಬರು ಪ್ರೇಮಿಗಳು ಪ್ರೀತಿಗೆ ರಾಷ್ಟçದ ಬೇದವಿಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ನೀವು ಇನ್ನೊಂದು ಪ್ರಶ್ನೆ ಕೇಳಬಹುದು ಈಗಾಗಲೆ ಈ ರೀತಿ ಪ್ರೀತಿಗಳು ಹಲವಾರು ಆಗಿವೆ .ಭಾರತದ ಯುವಕರು ಬೇರೆ...

ವಸಿಷ್ಠ ಹರಿಪ್ರಿಯಾ ಲವ್ ಸ್ಟೋರಿ

ವಸಿಷ್ಠ ಹರಿಪ್ರಿಯಾ ಲವ್ ಸ್ಟೋರಿ ವಸಿಷ್ಠ ಸಿಂಹ ತನ್ನ ಪ್ರೀತಿ ಹುಡುಗಿ ಹರಿಪ್ರಿಯಾ ಜೊತೆ ಜಾಲಿ ಮೂಡ್​ನಲ್ಲಿದ್ದು, ಇಯರ್​ ಎಂಡ್​ಗೆ​ ಹಾಲಿ ಡೇ ಟ್ರಿಪ್​ಹೋಗಿರುವ ಜೋಡಿ ಮಲ್ಪೆಯಲ್ಲಿ ಸನ್​ ಸೆಟ್​ ನೋಡಿ ಎಂಜಾಯ್ ಮಾಡಿದ್ದಾರೆ. ಹರಿಪ್ರಿಯಾ ಕೂಡ ವಿಡಿಯೋ ಮೂಲಕ ಲವ್ ಸ್ಟೋರಿ ಬಗ್ಗೆ ಹೇಳಿದ್ರು. 1 ವರ್ಷದ ಹಿಂದೆ ನಟ ವಸಿಷ್ಠ ಸಿಂಹ ಅವರು ಮುದ್ದಾದ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img