ಮದುವೆಯಾದ 15 ದಿನಕ್ಕೆ ಯುವತಿಯೊಬ್ಬಳು ಪ್ರಿಯತಮನಿಗಾಗಿ ಗಂಡನನ್ನು ಬಿಟ್ಟು ಆಂಧ್ರದಿಂದ ಕರ್ನಾಟಕದ ಕೊಪ್ಪಳಕ್ಕೆ ಬಂದಿದ್ದಾಳೆ. ಕೊಪ್ಪಳದ ವೆಂಕಟೇಶ್ ಎಂಬ ಯುವಕ, ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಗಾರೆ ಕೆಲಸಕ್ಕೆ ಹೋಗಿದ್ದ. ಅಲ್ಲಿ ಆಂಧ್ರ ಮೂಲದ ಲೇಬರ್ ಕಾಂಟ್ರ್ಯಾಕ್ಟರ್ ಜೊತೆ ಕೆಲಸ ಮಾಡುತ್ತಿದ್ದ. ಅದೇ ಸಂದರ್ಭದಲ್ಲಿ ಅವರ ಮಗಳು ತಿರುಪತೆಮ್ಮ ಜೊತೆ ಪ್ರೀತಿ ಪ್ರೇಮ ಶುರುವಾಯ್ತು.
ಮನೆಯಲ್ಲಿ...
valentine's day
ಬೆಂಗಳೂರು(ಫೆ.9): ಫೆ.14 ವ್ಯಾಲೆಂಟೈನ್ಸ್ ಡೇ ದಿನಾಚರಣೆಯ ದಿನ. ಈ ದಿನ ಪ್ರೇಮಿಗಳಿಗೆ ಬಹಳ ವಿಶೇಷವಾದ ದಿನ. ಈ ದಿನ ಬಹಳ ಚೆನ್ನಾಗಿರಬೇಕು ಅಂತ ಪ್ರತಿಯೊಂದು ಜೋಡಿಗಳೂ ಬಯಸ್ತಾರೆ. ಪವಿತ್ರ ಪ್ರೀತಿಯನ್ನು ಸೆಲೆಬ್ರೇಷನ್ ಮಾಡೋಕೆ ಈ ದಿನವನ್ನು ಚಂದವಾಗಿ ಆಚರಣೆ ಮಾಡಲಾಗುತ್ತದೆ. ಪ್ರೇಮಿಗಳಿಗೆ ಇದೀಗ ಒಂದು ಸಂತಸದ ಸುದ್ದಿ, ಅದೇನಪ್ಪಾ ಅಂದ್ರೆ ನೀವುಪ್ರೇಮಿಗಳಾಗಿದ್ದರೆ ಈ...
special story
ದೇಶ ವಿದೇಶ ದಲ್ಲಿ ಪ್ರೇಮಾಂಕುರ
ಯೆಸ್ ಸ್ನೇಹಿತರೆ ಪ್ರೀತಿಗೆ ಕಣ್ಣಿಲ್ಲ ,ಪ್ರೀತಿಗೆ ಜಾತಿ ಇಲ್ಲ ,ಸಿರಿತನ ಬಡತನ ಇಲ್ಲ ಅಂತ ಇಷ್ಟುದಿನ ಕೇಳಿದ್ದೇವು ಆದರೆ ಇಲ್ಲಿಬ್ಬರು ಪ್ರೇಮಿಗಳು ಪ್ರೀತಿಗೆ ರಾಷ್ಟçದ ಬೇದವಿಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ನೀವು ಇನ್ನೊಂದು ಪ್ರಶ್ನೆ ಕೇಳಬಹುದು ಈಗಾಗಲೆ ಈ ರೀತಿ ಪ್ರೀತಿಗಳು ಹಲವಾರು ಆಗಿವೆ .ಭಾರತದ ಯುವಕರು ಬೇರೆ...
ವಸಿಷ್ಠ ಹರಿಪ್ರಿಯಾ ಲವ್ ಸ್ಟೋರಿ
ವಸಿಷ್ಠ ಸಿಂಹ ತನ್ನ ಪ್ರೀತಿ ಹುಡುಗಿ ಹರಿಪ್ರಿಯಾ ಜೊತೆ ಜಾಲಿ ಮೂಡ್ನಲ್ಲಿದ್ದು, ಇಯರ್ ಎಂಡ್ಗೆ ಹಾಲಿ ಡೇ ಟ್ರಿಪ್ಹೋಗಿರುವ ಜೋಡಿ ಮಲ್ಪೆಯಲ್ಲಿ ಸನ್ ಸೆಟ್ ನೋಡಿ ಎಂಜಾಯ್ ಮಾಡಿದ್ದಾರೆ.
ಹರಿಪ್ರಿಯಾ ಕೂಡ ವಿಡಿಯೋ ಮೂಲಕ ಲವ್ ಸ್ಟೋರಿ ಬಗ್ಗೆ ಹೇಳಿದ್ರು. 1 ವರ್ಷದ ಹಿಂದೆ ನಟ ವಸಿಷ್ಠ ಸಿಂಹ ಅವರು ಮುದ್ದಾದ...
ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...