Saturday, December 27, 2025

low

ಕ್ರಿಮಿನಲ್ಸ್​​ಗಳಿಗೆ ಅಮಿತ್ ಶಾ ಬಿಗ್ ಶಾಕ್! ; ಬ್ರಿಟಿಷರ ಕಾನೂನುಗಳಿಗೆ ಗುಡ್​ಬೈ!

ಯಾವುದೇ ಕಾನೂನು ಇರದೇ ಒಂದು ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸುವುದು ಎಂದರೇ ಅದನ್ನು ಊಹಿಸಿಕೊಳ್ಳೋದು ಕಷ್ಟ. ಮಾನವ ಸಮಾಜಕ್ಕೆ ಕಾನೂನು ಅತ್ಯವಶ್ಯಕ. ನಿರಂತರ ಸಂಘರ್ಷದಿಂದ ತುಂಬಿದ ಸಮಾಜದಲ್ಲಿ ಕಾನೂನು ಮಾನವನ ನಡವಳಿಕೆ, ವರ್ತನೆ ಕುರಿತು ಮಾರ್ಗದರ್ಶನ ನೀಡುತ್ತದೆ. ಕೇವಲ ಅಪರಾಧಗಳನ್ನು ತಡೆಯುವುದಲ್ಲದೇ ನ್ಯಾಯವನ್ನು ಉತ್ತೇಜಿಸುತ್ತದೆ. ಹಾಗಾಗಿ ಕಾನೂನಿನ ಮುಂದೆ ಎಲ್ಲರೂ ಸಮ. ಎಲ್ಲರಿಗೂ ಒಂದೇ ನ್ಯಾಯ....

ಹಗುರವಾದ ಮೊಬೈಲ್ ದರ

ಕೆಂದ್ರ ಬಜೆಟ್ ಮಂಡನೆಯಾದ ನಂತರ ಕೆಲವು ವಸ್ತುಗಳ ಬೆಲೆಯಲ್ಲಿ ಬಾರಿ ಪ್ರಮಾಣದ ಇಳಿಕೆಯಗಿದ್ದು ಕೆಲವು ವಸ್ತುಗಳ ಬೆಲೆಯಲ್ಲಿ ಏರಿಕೆಯು ಆಗಿದೆ. ಯಾವ ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದರೆ ಮೊಬೈಲ್ ಟಿವಿ ಕ್ಯಾಮೆರಾಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಇಂದಿನ ದಿನಮಾನಗಳಲ್ಲಿ ಪ್ರತಿಯೊಂದು ಕೆಲಸ ಮಾಡಬೇಕೆಂದರೆ ಅಂರತರ್ಜಾಲದ ಮೊರೆ ಹೋಗುತ್ತೇವೆ ಈ ಡಿಜಿಟಲೀಕರಣ ಬಂದಾಗಿನಿAದAತೂ ಪ್ರತಿಯೊಂದನ್ನು ಅಂಗೈಯಲ್ಲಿ ನೋಡುತಿದ್ದೇವೆ ಮಕ್ಕಳ...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img