Monday, October 6, 2025

Low Pressure Area

ರಾಜ್ಯದಲ್ಲಿ ಭಾರೀ ಮಳೆ ‘ಆರ್ಭಟ’ ಅಕ್ಟೋಬರ್ 11ರವರೆಗೆ ಎಚ್ಚರಿಕೆ – ಹವಾಮಾನದಲ್ಲಿ ಯಾಕೆ ಬದಲಾವಣೆ?

ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಅಕ್ಟೋಬರ್ 11ರ ವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಂತ ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೈನಂದಿನ ತೀವ್ರತೆಯಲ್ಲಿ ಕೆಲವೊಂದು ಬದಲಾವಣೆಗಳು ಇರಬಹುದು. ಆದ್ರೂ ಕೂಡ ರಾಜ್ಯದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ಹಲವು ಪ್ರಮುಖ ಜಿಲ್ಲೆಗಳು ಮಳೆಯ ಪರಿಣಾಮ...
- Advertisement -spot_img

Latest News

ಬಿಹಾರದಲ್ಲಿ ಮತದಾನ ದಾಖಲೆ! 14 ಸಾವಿರ ಶತಾಯಿಷಿ ಮತದಾರರು

ಮಹತ್ವದ ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಿರುವ ಕೇಂದ್ರ ಚುನಾವಣಾ ಆಯೋಗವು, ಈ ಬಾರಿ ಮತದಾರರ ಸಂಖ್ಯೆ ಕುರಿತು ಅಚ್ಚರಿಯ ಮಾಹಿತಿ ಬಿಡುಗಡೆ ಮಾಡಿದೆ. ಆಯೋಗದ...
- Advertisement -spot_img