Wednesday, August 12, 2026

Low Pressure Area

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯ ಎಚ್ಚರಿಕೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಮುಖ ಜಿಲ್ಲೆಗಳಿಗೆ ಮುಂಜಾಗ್ರತಾ ಸೂಚನೆಗಳನ್ನು ಹೊರಡಿಸಿದೆ. ರಾಜ್ಯದ ಉತ್ತರ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ...

ರಾಜ್ಯದಲ್ಲಿ ಭಾರೀ ಮಳೆ ‘ಆರ್ಭಟ’ ಅಕ್ಟೋಬರ್ 11ರವರೆಗೆ ಎಚ್ಚರಿಕೆ – ಹವಾಮಾನದಲ್ಲಿ ಯಾಕೆ ಬದಲಾವಣೆ?

ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಅಕ್ಟೋಬರ್ 11ರ ವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಂತ ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೈನಂದಿನ ತೀವ್ರತೆಯಲ್ಲಿ ಕೆಲವೊಂದು ಬದಲಾವಣೆಗಳು ಇರಬಹುದು. ಆದ್ರೂ ಕೂಡ ರಾಜ್ಯದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ಹಲವು ಪ್ರಮುಖ ಜಿಲ್ಲೆಗಳು ಮಳೆಯ ಪರಿಣಾಮ...
- Advertisement -spot_img

Latest News

Haveri News: ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ 500 ಹಣ್ಣಿನ ಗಿಡಗಳ ನಾಟಿ

Haveri News: ಹಾನಗಲ್ ತಾಲೂಕಿನ ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾನಗಲ್, ಅರಣ್ಯ...
- Advertisement -spot_img