ನವದೆಹಲಿ: ಉತ್ತರ ಭಾರತದಲ್ಲಿ ತೀವ್ರ ಚಳಿ ಶುರುವಾಗಿದೆ. ಉತ್ತರ ಭಾರತ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶದ ಹಲವು ರಾಜ್ಯಗಳಲ್ಲಿ ದಟ್ಟವಾದ ಮಂಜು ಇದೆ. ಮಂಜು ಮುಸುಕಿದ ಕಾರಣ ರಸ್ತೆ, ರೈಲು, ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹಲವು ಸ್ಥಳಗಳಲ್ಲಿ 100 ಮೀಟರ್ ಅಥವಾ ಅದಕ್ಕಿಂತ ಕಡಿಮೆ ಗೋಚರತೆಯನ್ನು ದಾಖಲಿಸಲಾಗಿದೆ. ಇದರೊಂದಿಗೆ ತಾಪಮಾನದಲ್ಲಿ ತೀವ್ರ...
ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...