Friday, August 7, 2026

lowers association

Lawyer meeting: ಕರ್ನಾಟಕ ರಾಜ್ಯ ಬಲಿಜ ವಕೀಲರ ವೇದಿಕೆಯಿಂದ 8ನೇ ವರ್ಷದ ವಾರ್ಷಿಕ ಸದಸ್ಯರ ಸಭೆ

ಬೆಂಗಳೂರು: ಜಿಲ್ಲೆಯ ಬಿಲಿಯರ್ಡ್ಸ್ ಅಸೋಸಿಯೇಷನ್ ನಲ್ಲಿ ಕರ್ನಾಟಕ ರಾಜ್ಯ ಬಲಿಜ ವಕೀಲರ ವೇದಿಕೆಯಿಂದ 8ನೇ ವರ್ಷದ ವಾರ್ಷಿಕ ಸದಸ್ಯರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸನ್ಮಾನ ಸಮಾರಂಭವನ್ನು ಬೆಂಗಳೂರಿನಲ್ಲಿ ಭಾನುವಾರ ಹಮ್ಮಿಕೊಳ್ಳಲಾಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜಸೇವಕರಾದ ಶ್ರೀ ರಾಮಲಿಂಗಪ್ಪರವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರತಿಭಾ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img