Friday, November 28, 2025

#loyers association

Siddaramaiah: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ.

ಮೈಸೂರು: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ ಅಸಮಾನತೆ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img