ಒಂದು ಕಾಲದಲ್ಲಿ ಭಾರತದ ಆರ್ಥಿಕತೆಯನ್ನು ಅವಮಾನಿಸಲು ಬಳಸಲಾಗುತ್ತಿದ್ದ ಒಂದು ಪದ… ಭಾರತದ ಬೆಳವಣಿಗೆಯನ್ನು ನಿಧಾನಗತಿಯ ಸಂಕೇತವಾಗಿ ತೋರಿಸಲು ಅಂಟಿಸಲಾಗಿದ್ದ ಒಂದು ಟ್ಯಾಗ್… ಅದೇ ‘ಹಿಂದೂ ಪ್ರಗತಿ ದರ’. ಈ ಪದವನ್ನು ಕೇಳುತ್ತಿದ್ದಂತೆ, ಭಾರತ ಎಂದರೆ ನಿಧಾನ, ಹಿಂದುಳಿದ, ಮುಂದುವರಿಯದ ಆರ್ಥಿಕತೆ ಎಂಬ ಭಾವನೆ ಮೂಡಿಸುವ ಯತ್ನ ನಡೆದಿತ್ತು. ಧರ್ಮದ ಹೆಸರನ್ನೇ ಆರ್ಥಿಕ ಕುಸಿತಕ್ಕೆ ಕಾರಣವೆಂದು...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...