Sunday, September 8, 2024

LR chethan

ಮಹಾರಾಜ ಟ್ರೋಫಿ ಫೈನಲ್‌ಗೆ ಬೆಂಗಳೂರು ಬ್ಲಾಸ್ಟರ್ಸ್‌

https://www.youtube.com/watch?v=rMlfbeZoDnE ಬೆಂಗಳೂರು:ನಾಯಕ ಮಯಾಂಕ್‌ ಅಗರ್ವಾಲ್‌ (112*) ಮತ್ತು ಎಲ್‌.ಆರ್‌. ಚೇತನ್‌ (88) ಅವರ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಗುಲ್ಬರ್ಗ ಮಿಸ್ಟಿಕ್ಸ್‌ ವಿರುದ್ಧ 44 ರನ್‌ ಅಂತರದಲ್ಲಿ ಜಯ ಗಳಿಸಿದ ಬೆಂಗಳೂರು ಬ್ಲಾಸ್ಟರ್ಸ್‌ ಪ್ರತಿಷ್ಠಿತ ಮಹಾರಾಜ ಟ್ರೋಫಿಯ ಫೈನಲ್‌ ತಲುಪಿದೆ. ಚಿನ್ನಸ್ವಾಮಿ ಅಂಗಣದಲ್ಲಿ ನಡೆದ ಮೊದಲನೇ ಕ್ವಾಲಿಫಯರ್‌ ಪಂದ್ಯದಲ್ಲಿ 227 ರನ್‌ಗಳ ಬೃಹತ್‌ ಮೊತ್ತವನ್ನು ಬೆಂಬತ್ತಿದ ಗುಲ್ಬರ್ಗ ಮೈಸ್ಟಿಕ್ಸ್‌...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img