Tuesday, September 16, 2025

LTTE

ತಮಿಳುನಾಡಿನಲ್ಲಿ ಎಲ್ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್ಐಎ

ಬೆಂಗಳೂರು: ವಿ.ಪ್ರಭಾಕರನ್‌ ಹತ್ಯೆಯ ಬಳಿಕ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್ನನ್ನು ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬೆಂಗಳೂರಿನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಲಂಕಾದ ಎಲ್‌ಟಿಟಿಇ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೊಹಮ್ಮದ್‌ ಇಮ್ರಾನ್ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ, ಲಂಕಾದಿಂದ ಎಲ್‌ಟಿಟಿಇ ಉಗ್ರರನ್ನು ಭಾರತಕ್ಕೆ...
- Advertisement -spot_img

Latest News

ರಾಜ್ಯದಲ್ಲಿ ರೈತರ ಬೆಳೆ ಹಾನಿ – ಪರಿಹಾರಕ್ಕೆ ಸಿಎಂ ಭರವಸೆ!

ಇತ್ತೀಚೆಗೆ ರಾಜ್ಯದಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಸುಮಾರು 5 ಲಕ್ಷ ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ. ಸರ್ಕಾರ ಶೀಘ್ರದಲ್ಲಿ ಪರಿಹಾರ ನೀಡಲು ಸಿದ್ಧವಾಗಿದೆ ಎಂದು...
- Advertisement -spot_img