Friday, October 17, 2025

LTTE

ತಮಿಳುನಾಡಿನಲ್ಲಿ ಎಲ್ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್ಐಎ

ಬೆಂಗಳೂರು: ವಿ.ಪ್ರಭಾಕರನ್‌ ಹತ್ಯೆಯ ಬಳಿಕ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್ನನ್ನು ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬೆಂಗಳೂರಿನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಲಂಕಾದ ಎಲ್‌ಟಿಟಿಇ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೊಹಮ್ಮದ್‌ ಇಮ್ರಾನ್ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ, ಲಂಕಾದಿಂದ ಎಲ್‌ಟಿಟಿಇ ಉಗ್ರರನ್ನು ಭಾರತಕ್ಕೆ...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img