Monday, August 3, 2026

LTTE

ತಮಿಳುನಾಡಿನಲ್ಲಿ ಎಲ್ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್ಐಎ

ಬೆಂಗಳೂರು: ವಿ.ಪ್ರಭಾಕರನ್‌ ಹತ್ಯೆಯ ಬಳಿಕ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್ನನ್ನು ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬೆಂಗಳೂರಿನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಲಂಕಾದ ಎಲ್‌ಟಿಟಿಇ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೊಹಮ್ಮದ್‌ ಇಮ್ರಾನ್ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ, ಲಂಕಾದಿಂದ ಎಲ್‌ಟಿಟಿಇ ಉಗ್ರರನ್ನು ಭಾರತಕ್ಕೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img