Wednesday, October 15, 2025

Lucknow

ಸೇತುವೆ ಮೇಲಿಂದ ರಾಜಕಾಲುವೆಗೆ ಬಿದ್ದ ಬಸ್- 29 ಮಂದಿ ಸ್ಥಳದಲ್ಲೇ ಸಾವು..!

ಉತ್ತರಪ್ರದೇಶ: ಸೇತುವೆ ಮೇಲಿನಿಂದ ರಾಜಕಾಲುವೆಗೆ ಬಸ್ ಉರುಳಿಬಿದ್ದ ಪರಿಣಾಮ 29 ಮಂದಿ ಪ್ರಯಾಣಿಕರು ಸಾವನ್ನಪ್ಪಿ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯೊಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಲಖ್ನೌನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಇಟ್ಮಾಡ್ಪುರ್ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ರಾಜಕಾಲುವೆಗೆ ಬಿದ್ದುಬಿಟ್ಟಿದೆ. ಪರಿಣಾಮ ಬಸ್ ನಲ್ಲಿದ್ದ 50 ಮಂದಿ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img