Thursday, December 4, 2025

Lucknow

ಸೇತುವೆ ಮೇಲಿಂದ ರಾಜಕಾಲುವೆಗೆ ಬಿದ್ದ ಬಸ್- 29 ಮಂದಿ ಸ್ಥಳದಲ್ಲೇ ಸಾವು..!

ಉತ್ತರಪ್ರದೇಶ: ಸೇತುವೆ ಮೇಲಿನಿಂದ ರಾಜಕಾಲುವೆಗೆ ಬಸ್ ಉರುಳಿಬಿದ್ದ ಪರಿಣಾಮ 29 ಮಂದಿ ಪ್ರಯಾಣಿಕರು ಸಾವನ್ನಪ್ಪಿ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯೊಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಲಖ್ನೌನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಇಟ್ಮಾಡ್ಪುರ್ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ರಾಜಕಾಲುವೆಗೆ ಬಿದ್ದುಬಿಟ್ಟಿದೆ. ಪರಿಣಾಮ ಬಸ್ ನಲ್ಲಿದ್ದ 50 ಮಂದಿ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img