Monday, July 27, 2026

Lucknow

ಹೆಣ್ಣುಲಿಯನ್ನು ಬಡಿದು ಕೊಂದ ಪಾಪಿಗಳು- 31 ಜನರ ಮೇಲೆ ಎಫ್ಐಆರ್

ಉತ್ತರಪ್ರದೇಶ: ಕಾಡಿನಿಂದ ನಾಡಿನತ್ತ ಬಂದ ಪ್ರಾಣಿಗಳಿಗೆ ಉಳಿಗಾಲ ಇಲ್ಲ. ಒಂದು ವೇಳೆ ಮನುಷ್ಯರ ಕಣ್ಣಿಗೆ ಇವು ಬಿದ್ದು ಬಿಟ್ಟರೆ ಕಥೆ ಮುಗೀತು. ಆಳಿಗೊಂದು ಏಟು ಹಾಕಿ ಮನಸೋಇಚ್ಛೆ ಬಡಿದು ಕೊಂದು ವಿಕೃತ ಮೆರೆಯುತ್ತಾರೆ. ಇಂಥಹದ್ದೇ ಘಟನೆ ಲಖ್ನೌನಲ್ಲಿ ನಡೆದಿದ್ದು, 31 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಲಖನೌನ ಪಿಲಿಬಿಟ್ ಹುಲಿ ಮೀಸಲು ಪ್ರದೇಶದಕ್ಕೆ ಹೊಂದಿಕೊಂಡಂತಿರುವ...

ಸೇತುವೆ ಮೇಲಿಂದ ರಾಜಕಾಲುವೆಗೆ ಬಿದ್ದ ಬಸ್- 29 ಮಂದಿ ಸ್ಥಳದಲ್ಲೇ ಸಾವು..!

ಉತ್ತರಪ್ರದೇಶ: ಸೇತುವೆ ಮೇಲಿನಿಂದ ರಾಜಕಾಲುವೆಗೆ ಬಸ್ ಉರುಳಿಬಿದ್ದ ಪರಿಣಾಮ 29 ಮಂದಿ ಪ್ರಯಾಣಿಕರು ಸಾವನ್ನಪ್ಪಿ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯೊಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಲಖ್ನೌನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಇಟ್ಮಾಡ್ಪುರ್ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ರಾಜಕಾಲುವೆಗೆ ಬಿದ್ದುಬಿಟ್ಟಿದೆ. ಪರಿಣಾಮ ಬಸ್ ನಲ್ಲಿದ್ದ 50 ಮಂದಿ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img