Vastu:
ಅನೇಕ ಜನರು ವಾಸ್ತುವನ್ನು ನಂಬುತ್ತಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕೆಲವು ಪ್ರಾಣಿ, ಪಕ್ಷಿಗಳನ್ನು ಸಾಕುವುದು ಉತ್ತಮ. ಅವುಗಳನ್ನು ಮನೆಯಲ್ಲಿಟ್ಟರೆ ಮನೆಯಲ್ಲಿ ಒಳ್ಳೆಯದಾಗುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು. ಮನೆಯಲ್ಲಿ ಏನನ್ನು ಇಟ್ಟರೆ ಉತ್ತಮ ಎಂದು ತಿಳಿದುಕೊಳ್ಳೋಣ .
ಮೀನು
ಮನೆಯಲ್ಲಿ ಮೀನು ಸಾಕುವುದು ಒಳ್ಳೆಯದು. ಮನೆಯಲ್ಲಿ ಮೀನು ಇದ್ದರೆ ಎಲ್ಲಾ ರೀತಿಯ ತೊಂದರೆಗಳು ದೂರವಾಗುತ್ತವೆ. ಭಗವಾನ್...
ಹುಟ್ಟಿದ ದಿನಾಂಕದ ಪ್ರಕಾರ, ಪ್ರತಿ ಸಂಖ್ಯೆಯು ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಆ ಸಂಖ್ಯೆಗಳ ಆಧಾರದ ಮೇಲೆ, ಸಂಖ್ಯಾಶಾಸ್ತ್ರ ತಜ್ಞರು ಸಂಬಂಧಪಟ್ಟ ಜನರು ಎದುರಿಸುವ ಅಪಾಯಗಳು ಮತ್ತು ಅದೃಷ್ಟವನ್ನು ಊಹಿಸುತ್ತಾರೆ. ಹುಟ್ಟಿದ ದಿನಾಂಕದಲ್ಲಿನ ಅಂಕೆಗಳು , ವೃತ್ತಿಯ ಮೇಲೂ ಪರಿಣಾಮ ಬೀರುತ್ತವೆ ಎಂದು ತಜ್ಞರು ಹೇಳುತ್ತಾರೆ. ಕೆಲವು ವಿಶೇಷ ವೃತ್ತಿಗಳಿಗೆ ಕೆಲವು ಸಂಖ್ಯೆಗಳ...
Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ.
ಪ್ರಕಾಶ್,...